Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೋದಿ ಯಾಕೆ ರಾತ್ರಿಯೇ ವಿಮಾನದಲ್ಲಿ...

ಮೋದಿ ಯಾಕೆ ರಾತ್ರಿಯೇ ವಿಮಾನದಲ್ಲಿ ಪ್ರಯಾಣಿಸುತ್ತಾರೆ ?

ವಾರ್ತಾಭಾರತಿವಾರ್ತಾಭಾರತಿ9 April 2016 1:42 PM IST
share
ಮೋದಿ ಯಾಕೆ ರಾತ್ರಿಯೇ ವಿಮಾನದಲ್ಲಿ ಪ್ರಯಾಣಿಸುತ್ತಾರೆ ?

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಪ್ರಯಾಣಿಸುವ ಏರ್ ಇಂಡಿಯಾ ಒನ್‌ವಿಮಾನಗಳಲ್ಲಿ ಇತ್ತೀಚೆಗೆ ಚೆಕ್-ಇನ್ನ್ ಬ್ಯಾಗುಗಳು ವಿಮಾನದಿಂದ ಹೊರಬರುವುದೇ ಇಲ್ಲ. ಅದಕ್ಕೆ ಕಾರಣ ಪ್ರಧಾನಿ ತಮ್ಮ ಪ್ರವಾಸಗಳನ್ನು ಹೆಚ್ಚು ದೀರ್ಘವಾಗಿಸದಿರಲುರಾತ್ರಿ ಸಮಯವಿದೇಶಿ ಹೊಟೇಲುಗಳಲ್ಲಿ ತಂಗುವ ಬದಲು ವಿಮಾನದಲ್ಲೇ ಪ್ರಯಾಣಿಸ ಬಯಸುತ್ತಾರೆ.
ಮಾರ್ಚ್ 20ರಿಂದ ಎಪ್ರಿಲ್ 2ರ ತನಕ ತಮ್ಮ ಇತ್ತೀಚಿಗಿನ ಬೆಲ್ಜಿಯಂ, ಅಮೆರಿಕಾ ಹಾಗೂ ಸೌದಿ ಅರೇಬಿಯಾ ಪ್ರವಾಸದ ಸಮಯದಲ್ಲೂ ಪ್ರಧಾನಿ ಮೂರು ರಾತ್ರಿಗಳನ್ನು- ದೆಹಲಿಯಿಂದ ಬ್ರಸ್ಸೆಲ್ಸಿಗೆ, ಬ್ರಸ್ಸಲ್ಸ್ ನಿಂದವಾಷಿಂಗ್ಟನ್ ಡಿಸಿ ಹಾಗೂ ಅಲ್ಲಿಂದ ರಿಯಾಧ್‌ಗೆ ಪ್ರಯಾಣಿಸುವಾಗ ಏರ್ ಇಂಡಿಯಾ ಒನ್‌ನಲ್ಲೇ ಕಳೆದಿದ್ದಾರೆ. ತಮ್ಮ ಈ ಭೇಟಿಯ ಸಮಯ ಅವರು ಎರಡು ರಾತ್ರಿಗಳನ್ನು ಕ್ರಮವಾಗಿ ವಾಷಿಂಗ್ಟನ್ ಹಾಗೂ ರಿಯಾಧ್‌ನಲ್ಲಿ ಕಳೆದಿದ್ದಾರೆ.
''ಪ್ರಧಾನಿಯವರ ಅಮೆರಿಕಾ ಭೇಟಿಯನ್ನು ಕೇವಲ 97 ಗಂಟೆಗಳ ಅವಧಿಯಲ್ಲಿ ಮುಗಿಸುವುದು ಅಭೂತಪೂರ್ವ. ಪ್ರಧಾನಿ ವಿಮಾನದಲ್ಲೇ ರಾತ್ರಿ ಪ್ರಯಾಣಿಸಲು ಮನಸ್ಸು ಮಾಡದೇ ಇದ್ದಲ್ಲಿನಮ್ಮ ಪ್ರವಾಸ ಮುಗಿಸಲು ಇನ್ನೂ ಆರು ದಿನ ಬೇಕಾಗಬಹುದಿತ್ತು,''ಎಂದು ಹಿರಿಯ ಸರಕಾರಿ ಅಧಿಕಾರಿಯೊಬ್ಬರು ಹೇಳಿದ್ದಾರೆ.
ತಮ್ಮ ಎರಡು ವರ್ಷಗಳ ಅವಧಿಯಲ್ಲಿ ಮೋದಿಯವರು 95 ದಿನಗಳ ವಿದೇಶ ಪ್ರವಾಸ ಮಾಡಿದ್ದರೆ, ಹಿಂದಿನ ಪ್ರಧಾನಿ ಮನಮೋಹನ್ ಸಿಂಗ್ ಇದೇ ಅವಧಿಯಲ್ಲಿ 72 ದಿನಗಳ ವಿದೇಶ ಪಯಣ ಮಾಡಿದ್ದಾರೆ. ಆದರೆ ತಮ್ಮ 20 ವಿದೇಶ ಪ್ರವಾಸಗಳಲ್ಲಿ ಮೋದಿಯವರು 40 ದೇಶಗಳನ್ನು ಸಂದರ್ಶಿಸಿದ್ದರೆ, ಸಿಂಗ್ ಅವರು ಯುಪಿಎ-1 ಸರಕಾರದ ಅವಧಿಯಲ್ಲಿ ತಮ್ಮ 15 ವಿದೇಶ ಪ್ರವಾಸಗಳಲ್ಲಿ 18 ದೇಶಗಳನ್ನು ಸಂದರ್ಶಿಸಿದ್ದು, ಯುಪಿಎ-2 ಸರಕಾರದ ಅವಧಿಯಲ್ಲಿ17 ಪ್ರವಾಸಗಳಲ್ಲಿ 24 ದೇಶಗಳನ್ನು ಎರಡು ವರ್ಷಗಳಲ್ಲಿ ಸಂದರ್ಶಿಸಿದ್ದಾರೆ.
'ಮೋದಿಯವರು ಆದಷ್ಟು ಹೆಚ್ಚು ಕೆಲಸ ಮಾಡಲು ಬಯಸುತ್ತಾರೆ. ಅವರಲ್ಲಿ ಅಪರಿಮಿತ ಅತ್ಯುತ್ಸಾಹವಿದೆ,''ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X