Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪನಾಮ ಪೇಪರ್ಸ್: ತಾನು ಕಾನೂನು ಪಾಲಿಸುವ...

ಪನಾಮ ಪೇಪರ್ಸ್: ತಾನು ಕಾನೂನು ಪಾಲಿಸುವ ಪ್ರಜೆ ಎಂದ ಅಮಿತಾಭ್!

ವಾರ್ತಾಭಾರತಿವಾರ್ತಾಭಾರತಿ9 April 2016 2:05 PM IST
share
ಪನಾಮ ಪೇಪರ್ಸ್: ತಾನು ಕಾನೂನು ಪಾಲಿಸುವ ಪ್ರಜೆ ಎಂದ ಅಮಿತಾಭ್!

ಮುಂಬೈ, ಎಪ್ರಿಲ್.9: ತಾನು ದೇಶದ ಕಾನೂನನ್ನು ಪಾಲಿಸುವ ಪ್ರಜೆಯಾಗಿದ್ದು ವಾಣಿಜ್ಯ ತೆರಿಗೆ ಇಲಾಖೆಗೆ ನೆರವಾಗಲು ಸಿದ್ಧನಿರುವೆ ಎಂದು ಸಿನೆಮಾನಟ ಅಮಿತಾಭ್ ಬಚ್ಚನ್ ಹೇಳಿರುವುದಾಗಿ ವರದಿಯಾಗಿದೆ. ಕಳೆದ ಅರುವರ್ಷಗಳಿಂದ ಬಚ್ಚನ್ ವಾಣಿಜ್ಯ ತೆರಿಗೆ ಮತ್ತು ಆದಾಯ ತೆರಿಗೆ ಇಲಾಖೆಯ ತನಿಖೆಯ ಎದುರಿಸುತ್ತಿದ್ದಾರೆಂದು ಪತ್ರಿಕೆಗಳ ವರದಿಯ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟೀಕರಣವನ್ನು ನೀಡಿದ್ದಾರೆ ಎಂದು ವರದಿಗಳು ತಿಳಿಸಿವೆ.

ತಾನು ಕ್ಲಪ್ತವಾಗಿ ಇವರ ಪ್ರಶ್ನೆಗಳಿಗೆ ಮತ್ತು ನೋಟಿಸ್‌ಗಳಿಗೆ ಉತ್ತರ ನೀಡುವ ವ್ಯಕ್ತಿಯಾಗಿದ್ದೇನೆ ಎಂದ ಅವರು ಅದೇ ವೇಳೆ ವಿದೇಶದಲ್ಲಿ ಕಪ್ಪು ಹಣ ಇರಿಸಿದ ಕುರಿತು ತನಗೆ ಸಂಬಂಧವಿದೆ ಎಂಬ ವಿಚಾರವನ್ನು ಬಚ್ಚನ್ ನಿರಾಕರಿಸಿದ್ದಾರೆ. ಪನಾಮ ವರದಿಯಲ್ಲಿ ಸೂಚಿಸಿದಂತೆ ನಾಲ್ಕು ಕಂಪೆನಿಗಳ ನಿರ್ದೇಶಕ ತಾನಲ್ಲ. ಘಟನೆ ಕುರಿತು ಭಾರತ ಸರಕಾರದ ತನಿಖೆಯಲ್ಲಿ ತನಗೆ ತೃಪ್ತಿ ಇದೆ ಎಂದು ಬಚ್ಚನ್ ಹೇಳಿದ್ದಾರೆ.

ಕಪ್ಪು ಹಣ ಹೂಡಿಕೆಗೆ ನೆರವು ನೀಡುವ ಮೊಸಕ್ ಪೋನ್ಸೆಕ ಎಂಬ ಸಂಸ್ಥೆಯ ದಾಖಲೆಗಳು ಇತ್ತೀಚೆಗೆ ಬಯಲಾಗಿದ್ದವು. ಇಂಟರ್‌ನ್ಯಾಶನಲ್ ಕನ್ಸೋರ್ಟಿಯಂ ಆಫ್ ಇನ್ವೆಸ್ಟಿಗೇಟಿವ್ ಜರ್ನಲಿಸ್ಟ್ ಎಂ ಸಂಘಟನೆಯು ದಾಖಲೆಗಳನ್ನು ಇಂಡಿಯನ್ ಎಕ್ಸ್‌ಪ್ರೆಸ್ ಪತ್ರಿಕೆಗೆ ಹಸ್ತಾಂತರಿಸಿತ್ತು. ಭಾರತದಿಂದ ನಟ ಅಮಿತಾಭ್ ಬಚ್ಚನ್, ಸೊಸೆ ಐಶ್ವರ್ಯರೈ, ಡಿಎಲ್‌ಎಫ್ ಕಂಪೆನಿ ಮಾಲಕ ಕೆಪಿ ಸಿಂಗ್,ಗೌತಂ ಅದಾನಿ ಸಹೋದರ ವಿನೋದ್ ಅದಾನಿ, ಅಪೋಲೊ ಟಯರ್ಸ್‌ನ ಪ್ರಮೋಟರ್ ಸಮೀರ್ ಗೆಹ್ಲೋತ್ ಎಂಬವರ ಸಹಿತ 500 ಮಂದಿಯ ಹೆಸರನ್ನು 8203ರ ಪಟ್ಟಿಯಲ್ಲಿ ಇತ್ತು ಎಂದು ವರದಿಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X