Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರದ ವಿಶೇಷ
  3. ಇ-ಜಗತ್ತು
  4. ಸ್ಮಾರ್ಟ್‌ಫೋನ್; ಕೆಲಸಕ್ಕೆ ಸಹಕಾರಿ,...

ಸ್ಮಾರ್ಟ್‌ಫೋನ್; ಕೆಲಸಕ್ಕೆ ಸಹಕಾರಿ, ಆರೋಗ್ಯಕ್ಕೆ ಮಾರಿ

ವಾರ್ತಾಭಾರತಿವಾರ್ತಾಭಾರತಿ9 April 2016 3:28 PM IST
share
ಸ್ಮಾರ್ಟ್‌ಫೋನ್; ಕೆಲಸಕ್ಕೆ ಸಹಕಾರಿ, ಆರೋಗ್ಯಕ್ಕೆ ಮಾರಿ

ತೈಪೆ: ಸ್ಮಾರ್ಟ್ ಫೋನ್ ನಮಗೆ ನಿರಂತರ ಇಂಟರ್‌ನೆಟ್ ಲಭ್ಯತೆಗೆ ಕಾರಣವಾಗಿರಬಹುದು. ಆದರೆ ಇದನ್ನೇ ಅತಿಯಾಗಿ ಅವಲಂಬಿಸಿದ ಬಹಳಷ್ಟು ಮಂದಿಗೆ ಪ್ರಯಾಣದ ವೇಳೆ ಅಥವಾ ಇನ್ಯಾವುದೋ ಸಂದರ್ಭದಲ್ಲಿ ಸಂಪರ್ಕ ಕಡಿತಗೊಂಡರೆ ಅದು ಕಿರಿ ಕಿರಿ ಹಾಗೂ ಉದ್ವಿಗ್ನತೆಗೂ ಕಾರಣವಾಗುತ್ತದೆ ಎನ್ನುವುದನ್ನು ಅಲ್ಲಗಳೆಯುವಂತಿಲ್ಲ.

ಇತ್ತೀಚಿನ ಅಧ್ಯಯನವೊಂದರ ಪ್ರಕಾರ, ಇಂಟರ್‌ನೆಟ್‌ನ ಅತಿಯಾದ ಅವಲಂಬನೆ, ವೆಬ್ ಅವಲಂಬಿಸುವ ಆತಂಕ ಎಂಬ ವಿಚಿತ್ರ ಕಾಯಿಲೆಗೆ ಕಾರಣವಾಗುತ್ತದೆ.

ಯುವಕರು ಹಾಗೂ ಸುಶಿಕ್ಷಿತರು ಅಥವಾ ಹೆಚ್ಚು ಮಾಹಿತಿ ಸಾಕ್ಷರರು ಸ್ಮಾರ್ಟ್ ಫೋನ್ ವೆಬ್ ಅವಲಂಬನೆ ಉದ್ವಿಗ್ನತೆಯನ್ನು ಅತಿಯಾಗಿ ಹೊಂದಿರುತ್ತಾರೆ. ಸಾಕಷ್ಟು ವೇಗ ಅಥವಾ ವಿಶ್ವಾಸಾರ್ಹ ಇಂಟರ್‌ನೆಟ್ ಲಭ್ಯತೆ ಇಲ್ಲದಿದ್ದರೆ ಈ ಉದ್ವಿಗ್ನತೆ ಹೆಚ್ಚಬಹುದು ಎನ್ನುತ್ತಾರೆ ತೈವಾನ್‌ನ ತಿಯಾಚಂಗ್ ನ್ಯಾಷನಲ್ ಚಿನ್ ಯಿ ತಾಂತ್ರಿಕ ವಿಶ್ವವಿದ್ಯಾನಿಲಯದ ಹ್ಯೂ ಜೆನ್ ಯಾಂಗ್.

ಈ ಅಂಶವನ್ನು ಅಂತರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಹಾಗೂ ಸಂವಹನ ನಿಯತಕಾಲಿಕದಲ್ಲಿ ಬಹಿರಂಗಪಡಿಸಲಾಗಿದೆ. ಇದು ತಂತ್ರಜ್ಞಾನ ಕುರಿತ ಮನಃಶಾಸ್ತ್ರದ ಜತೆ ನೇರ ಸಂಬಂಧವನ್ನು ಹೊಂದಿದೆ. ಇದನ್ನು ಸಂಬಂಧ ಸಿದ್ಧಾಂತದ ಜತೆಗೂ ಸಂಪರ್ಕ ಕಲ್ಪಿಸಲಾಗಿದೆ. ಇದರ ಪ್ರಕಾರ, ಕೆಲ ವ್ಯಕ್ತಿಗಳು ಇತರರ ಜತೆಗೆ ಇದ್ದಾಗ ಸುರಕ್ಷಿತ ಎಂಬ ಭಾವನೆ ಹೊಂದಿದ್ದು, ಒಬ್ಬಂಟಿಯಾಗಿದ್ದಾಗ ಆತಂಕಕ್ಕೆ ಒಳಗಾಗುತ್ತಾರೆ. ಉದಾಹರಣೆಗೆ ದೊಡ್ಡ ಗುಂಪಿನಲ್ಲಿ ಪೋಷಕರು ಮತ್ತು ಮಕ್ಕಳು ಪರಸ್ಪರ ಬೇರ್ಪಟ್ಟಾಗ ಅನಗತ್ಯ ಆತಂಕ ಇಬ್ಬರಲ್ಲೂ ಸೃಷ್ಟಿಯಾಗುತ್ತದೆ ಎನ್ನುವುದನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಇದೇ ಸಂಬಂಧ ಸಿದ್ಧಾಂತ ಜನ ಹಾಗೂ ಸ್ಮಾರ್ಟ್ ಫೋನ್ ಸಂಬಂಧಕ್ಕೂ ಅನ್ವಯಿಸುತ್ತದೆ ಎಂದು ಪ್ರತಿಪಾದಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X