Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಮಿತ್ ಶಾಗೆ ಇಷ್ಟು ಬೇಗ ಕ್ಲೀನ್ ಚಿಟ್...

ಅಮಿತ್ ಶಾಗೆ ಇಷ್ಟು ಬೇಗ ಕ್ಲೀನ್ ಚಿಟ್ ಸಿಗುವಾಗ " ರಾಮಮಂದಿರ " ವಿಷಯ ಯಾಕೆ ಇತ್ಯರ್ಥ ಆಗುವುದಿಲ್ಲ ?

ಮೋದಿಗೆ ರಾಜ್ ಠಾಕ್ರೆ ಸವಾಲು

ವಾರ್ತಾಭಾರತಿವಾರ್ತಾಭಾರತಿ9 April 2016 3:46 PM IST
share
ಅಮಿತ್ ಶಾಗೆ ಇಷ್ಟು ಬೇಗ  ಕ್ಲೀನ್ ಚಿಟ್ ಸಿಗುವಾಗ  ರಾಮಮಂದಿರ  ವಿಷಯ ಯಾಕೆ ಇತ್ಯರ್ಥ ಆಗುವುದಿಲ್ಲ ?

ಮುಂಬೈ , ಎ. 9 : ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆ ಮತ್ತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಮುಂಬೈಯಲ್ಲಿ ಗುಡಿ ಪಾಡ್ವ ಪ್ರಯುಕ್ತ ನಡೆದ ಸಮಾವೇಶದಲ್ಲಿ ಮಾತನಾಡುತ್ತಾ ಅವರು ಮೋದಿ ಸರಕಾರದ ಕಾರ್ಯ ವೈಖರಿಯನ್ನು ಟೀಕಿಸಿದರು. 
" ಯಾವ್ ಪ್ರಧಾನಿ ಇಷ್ಟು ವಿದೇಶ ಪ್ರವಾಸ ಹೋಗಿದ್ದಾರೆ ? ಎಲ್ಲಿವೆ ಅಚ್ಚೇ ದಿನ್ ? ಎಂದು ಪ್ರಶ್ನಿಸಿದ ಠಾಕ್ರೆ  ತಮ್ಮ ಪಕ್ಷಕ್ಕೆ ಸೂಕ್ತ  ಗೌರವ ನೀಡದ ಮೈತ್ರಿಕೂಟದಿಂದ ಶಿವಸೇನೆ ಹೊರಬರಬೇಕು ಎಂದು ಸವಾಲು ಹಾಕಿದರು. 


" ನೀವು ಕಪ್ಪು ಹಣ ವಾಪಸ್ ತರುತ್ತೇವೆ ಎಂದು ಭರವಸೆ ಕೊಟ್ಟಿರಿ. ಎಲ್ಲಿದೆ ಅದು ? ಈಗ ಇಲ್ಲಿಂದ ಕೊಟ್ಯಂತರ ಹಣದೊಂದಿಗೆ ವಿಜಯ್ ಮಲ್ಯ ಪರಾರಿಯಾಗಿದ್ದಾನೆ. " ಎಂದವರು ಚುಚ್ಚಿದರು. 


ಆಡಳಿತಕ್ಕೆ ಬರುವ ಮೊದಲು ಚಿನ್ನಾಭರಣ ಮಾರಾಟಗಾರರಿಗೆ ಬೆಂಬಲ ನೀಡುವ ಮಾತನಾಡಿದ ಮೋದಿ ಈಗ ಆಡಳಿತಕ್ಕೆ ಬಂದ ಮೇಲೆ ಈ ಹಿಂದೆ ತಾನೇ ವಿರೋಧಿಸಿದ ನೀತಿ ನಿಯಮಗಳನ್ನು ಹೇರುತ್ತಿದ್ದಾರೆ. ಚಿನ್ನಾಭರಣ ಮಾರಾಟಗಾರರು " ಏಕ್ ಹೀ ಬೂಲ್ , ಕಮಲ್ ಕೀ ಫೂಲ್  ( ಒಂದೇ ತಪ್ಪು, ಬಿಜೆಪಿಗೆ ಮತ ನೀಡಿದ್ದು ) " ಎಂದು ಈಗ ಹೇಳುತ್ತಿದ್ದಾರೆ. ನಾನು ಮೋದಿಯೇ ಭರವಸೆ ಎಂದು ಹೇಳುತ್ತಿದ್ದೆ. ಆದರೆ ಈಗ ಅವರ ಕಾರ್ಯವೈಖರಿ ನೋಡಿ ವಿರೋಧಿಸುತ್ತಿದ್ದೇನೆ " ಎಂದು ಹೇಳಿದ್ದಾರೆ. 


ನೀವು ನೂರು ದಿನದಲ್ಲಿ ಪವಾಡ ಮಾಡುತ್ತೇವೆ ಎಂದು ಹೇಳಿದ್ದಿರಿ . ಈಗ ಏನಾಗುತ್ತಿದೆ ? ಈಗ ನೀವು ಆರೆಸ್ಸೆಸ್ ಸಹಾಯ ಪಡೆದು ರಾಷ್ಟ್ರೀಯತೆಯ ಮಾತಾಡುತ್ತಿದ್ದೀರಿ. ಆರೆಸ್ಸೆಸ್ ಈಗ ಜನರಿಗೆ ದೇಶ ಪ್ರೇಮದ ಸರ್ಟಿಫಿಕೇಟ್ ನೀಡುತ್ತದೆಯೇ ? ಎಂದವರು ಪ್ರಶ್ನಿಸಿದರು . 


" ರಾಮ ಮಂದಿರದ ವಿಷಯ ಕೇಳಿದರೆ ಅದು ನ್ಯಾಯಾಲಯದ ಮುಂದಿದೆ ಎಂದು ಹೇಳುತ್ತೀರಿ. ಆದರೆ ಅಮಿತ್ ಶಾ ಗೆ ನ್ಯಾಯಾಲಯ ಕ್ಲೀನ್ ಚಿಟ್ ನೀಡಿಯೂ ಆಯಿತು. ಹಾಗಾದರೆ ರಾಮ ಮಂದಿರ ವಿಷಯ ಯಾಕೆ ಇತ್ಯರ್ಥ ಆಗುತ್ತಿಲ್ಲ " ಎಂದವರು ಸವಾಲು ಹಾಕಿದರು .
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X