Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಬೀಟ್‌ರೂಟ್: ಬಣ್ಣ ನೋಡಿ ಹೆದರಬೇಡಿ

ಬೀಟ್‌ರೂಟ್: ಬಣ್ಣ ನೋಡಿ ಹೆದರಬೇಡಿ

ಇದು ನಿಮ್ಮ ಆರೋಗ್ಯಮಿತ್ರ

ವಾರ್ತಾಭಾರತಿವಾರ್ತಾಭಾರತಿ9 April 2016 4:56 PM IST
share
ಬೀಟ್‌ರೂಟ್: ಬಣ್ಣ ನೋಡಿ ಹೆದರಬೇಡಿ

ನಿರುಪದ್ರವಿ ಬೀಟ್‌ರೂಟ್ ನಿಮ್ಮ ತರಕಾರಿ ಶೆಲ್ಫ್‌ನಲ್ಲಿ ಕಾಯಂ ಸ್ಥಾನ ಪಡೆಯದಿರಬಹುದು. ಆದರೆ ಇದರ ಆರೋಗ್ಯ ಪ್ರಯೋಜನಗಳನ್ನು ಯಾರೂ ಅಲ್ಲಗಳೆಯುವಂತಿಲ್ಲ. ದೇಹಕ್ಕೆ ಕೊರತೆ ಇರುವ ಹಲವು ಅಂಶಗಳನ್ನು ಇದು ನಿಮಗೆ ನೀಡುವ ಅಪರೂಪದ ತರಕಾರಿ ಇದು. ಕೇವಲ ಸಲಾಡ್‌ಗಳ ಅಲಂಕಾರಕ್ಕೆ ಇದನ್ನು ಬಳಸುವ ದಿನ ಕಳೆದುಹೋಗಿದೆ. ಇದೀಗ ಹಲವು ಮಂದಿ ಪೌಷ್ಟಿಕಾಂಶ ತಜ್ಞರು ಇದರ ಬಳಕೆಗೆ ಜನರಿಗೆ ಉತ್ತೇಜನ ನೀಡುತ್ತಿದ್ದಾರೆ. ಇದನ್ನು ನಿಮ್ಮ ಆಹಾರ ಕ್ರಮದ ಕಾಯಂ ಅಂಶವಾಗಿ ಉಳಿಸಿಕೊಳ್ಳಿ. ಬೀಟ್‌ರೂಟ್ ಸೇವನೆ ಏಕೆ ಮುಖ್ಯ? ಅದರ ಆರೋಗ್ಯ ಪ್ರಯೋಜನಗಳು ಇಲ್ಲಿವೆ ನೋಡಿ.

ಬೀಟ್‌ರೂಟ್‌ನಲ್ಲಿ ಹೇರಳ ಪೌಷ್ಟಿಕಾಂಶಗಳಿವೆ. ಇದು ನೈಟ್ರಿಕ್ ಆಕ್ಸೈಡ್ ಆಗಿ ಬದಲಾಗುತ್ತದೆ. ಇದು ದೇಹದ ರಕ್ತನಾಳಗಳನ್ನು ವಿಕಸನಗೊಳ್ಳುವಂತೆ ಮಾಡುತ್ತದೆ. ಅಂದರೆ ನಿಮ್ಮ ರಕ್ತಪರಿಚಲನೆ ಸರಾಗವಾಗುವಂತೆ ಮಾಡುತ್ತದೆ. ಪರಿಣಾಮವಾಗಿ ರಕ್ತದ ಒತ್ತಡ ನಿಯಂತ್ರಣಕ್ಕೆ ಬರುತ್ತದೆ. ಈಗ ಹೇಳಿ ಬೀಟ್‌ರೂಟ್ ಬೇಯಿಸಿ ತಿನ್ನುವುದನ್ನು ನೀವು ಇಷ್ಟಪಡುವುದಿಲ್ಲವೇ?

ಕನಿಷ್ಠ ವಾರಕ್ಕೆ ಮೂರು ಬಾರಿಯಾದರೂ ಬೀಟ್‌ರೂಟ್ ರಸ ಸೇವಿಸಿ.

ಇದು ನಿಮ್ಮ ಹೃದಯಕ್ಕೂ ಆಪ್ಯಾಯಮಾನ. ಬಿ ವಿಟಮಿನ್ ಫೊಲೇಟ್ ಹಾಗೂ ಬೀಟೈನ್ ಹೊಂದಿರುವ ಇದು ಹೃದಯವನ್ನೂ ಸುಸ್ಥಿತಿಯಲ್ಲಿಡುತ್ತದೆ. ಇದರ ಜತೆಗೆ ಹೊಮೊಸಿಸ್ಟೈನ್ ಎಂಬ ಅಮಿನೊ ಆಮ್ಲವನ್ನು ಕಡಿಮೆ ಮಾಡಿ ಹೃದ್ರೋಗ ತಡೆಯುತ್ತದೆ.

ನಿತ್ರಾಣ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಬೀಟ್‌ರೂಟ್ ನಿಮ್ಮ ಸಹಾಯಕ್ಕೆ ಬರುತ್ತದೆ. ಇದರಲ್ಲಿನ ಉಪಯುಕ್ತ ಪೌಷ್ಟಿಕಾಂಶಗಳು ನಿಮ್ಮ ಸಾಮರ್ಥ್ಯ ವೃದ್ಧಿಸುತ್ತವೆ. ನಿಮ್ಮ ಕ್ಷಮತೆ ಹೆಚ್ಚಿಸುತ್ತದೆ. ಇದು ಮೆದುಳಿನ ಕ್ರಿಯೆಯನ್ನು ಕೂಡಾ ಚುರುಕುಗೊಳಿಸುತ್ತದೆ ಎಂದು ಅಧ್ಯಯನಗಳು ದೃಢಪಡಿಸಿವೆ.

ಇದು ನಿಮ್ಮ ಲಿವರ್ ಚಟುವಟಿಕೆ ಉದ್ದೀಪಿಸುವ ಹಾಗೂ ವಿಷಕಾರಿ ಅಂಶವನ್ನು ದೇಹದಿಂದ ಹೊರಹಾಕುವಲ್ಲೂ ಇದು ಮಹತ್ವದ ಪಾತ್ರ ವಹಿಸುತ್ತದೆ. ಇದು ಲಿವರ್‌ನಲ್ಲಿ ಕೊಬ್ಬು ಶೇಖರಣೆಯಾಗುವುದನ್ನು ತಡೆಯುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X