Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಮ್ಯಾನ್ಮಾರ್: 113 ಕೈದಿಗಳಿಗೆ ಕ್ಷಮಾದಾನ,...

ಮ್ಯಾನ್ಮಾರ್: 113 ಕೈದಿಗಳಿಗೆ ಕ್ಷಮಾದಾನ, 2 ಮುಸ್ಲಿಮರಿಗೆ ಕ್ಷಮೆಯಿಲ್ಲ

ವಾರ್ತಾಭಾರತಿವಾರ್ತಾಭಾರತಿ9 April 2016 5:26 PM IST
share
ಮ್ಯಾನ್ಮಾರ್: 113 ಕೈದಿಗಳಿಗೆ ಕ್ಷಮಾದಾನ, 2 ಮುಸ್ಲಿಮರಿಗೆ ಕ್ಷಮೆಯಿಲ್ಲ

ಯಾಂಗನ್ (ಮ್ಯಾನ್ಮಾರ್), ಎ. 9: ಮ್ಯಾನ್ಮಾರ್‌ನ ಯಥಾರ್ಥ ನಾಯಕಿ ಆಂಗ್ ಸಾನ್ ಸೂ ಕಿ, 113 ರಾಜಕೀಯ ಕೈದಿಗಳಿಗೆ ಕ್ಷಮಾದಾನ ನೀಡಿ ಬಿಡುಗಡೆಗೆ ಆದೇಶ ನೀಡಿದ್ದಾರೆ. ಆದರೆ, ಅದೇ ವೇಳೆ, ಶಾಂತಿಯುತ ಚಳವಳಿ ನಡೆಸಿರುವುದಕ್ಕಾಗಿ ಜೈಲು ಸೇರಿದ್ದ ಇಬ್ಬರು ಮುಸ್ಲಿಂ ಕೈದಿಗಳನ್ನು ಜೈಲಿನಲ್ಲೇ ಬಿಟ್ಟಿದ್ದಾರೆ.

ಮ್ಯಾನ್ಮಾರ್‌ನ ಯಥಾರ್ಥ ನಾಯಕಿಯಾಗಿ ಅಧಿಕಾರಕ್ಕೆ ಬಂದ ಬಳಿಕ ಮಾಡಿದ ಮೊದಲ ಅಧಿಕೃತ ಚಟುವಟಿಕೆಯಲ್ಲಿ, ಸೂ ಕಿ ಕೈದಿಗಳಿಗೆ ಕ್ಷಮಾದಾನ ನೀಡಿ ಆದೇಶ ಹೊರಡಿಸಿದ್ದಾರೆ ಎಂದು ಸರಕಾರಿ ಒಡೆತನದ ಪತ್ರಿಕೆ ‘ಗ್ಲೋಬಲ್ ನ್ಯೂ ಲೈಟ್ ಆಫ್ ಮ್ಯಾನ್ಮಾರ್’ ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಶನಿವಾರ ವರದಿ ಮಾಡಿದೆ.

ದೇಶದ ಸಾಂಪ್ರದಾಯಿಕ ಹೊಸ ವರ್ಷಾಚರಣೆಗೆ ಪೂರ್ವಭಾವಿಯಾಗಿ ಕೈದಿಗಳಿಗೆ ಸಾರ್ವತ್ರಿಕ ಕ್ಷಮಾದಾನ ನೀಡುವ ಸಂಪ್ರದಾಯದ ಭಾಗವಾಗಿ ಶುಕ್ರವಾರ ದೇಶಾದ್ಯಂತ ಕೈದಿಗಳನ್ನು ಬಿಡುಗಡೆ ಮಾಡಲಾಯಿತು. ಸಾಮಾನ್ಯವಾಗಿ ಹೊಸ ವರ್ಷ ಸಂದರ್ಭದಲ್ಲಿ ಕೈದಿಗಳಿಗೆ ಕ್ಷಮಾದಾನ ನೀಡಲಾಗುತ್ತದೆ.

ಆದಾಗ್ಯೂ, ಇಬ್ಬರು ಮುಸ್ಲಿಂ ಶಾಂತಿ ಕಾರ್ಯಕರ್ತರು ಎರಡು ವರ್ಷಗಳ ಕಠಿಣ ಶಿಕ್ಷೆಗೆ ಒಳಗಾಗಿ ಜೈಲಿನಲ್ಲಿದ್ದರೂ ಅವರನ್ನು ಉಪೇಕ್ಷಿಸಲಾಗಿದೆ. ಸರಕಾರ ವಿರೋಧಿ ಬುಡಕಟ್ಟು ಗುಂಪುಗಳೊಂದಿಗೆ ನಂಟು ಹೊಂದಿದ್ದಾರೆ ಎಂಬ ಆರೋಪವನ್ನು ಅವರ ವಿರುದ್ಧ ಹೊರಿಸಲಾಗಿತ್ತು.

ಶಾಂತಿ ಕಾರ್ಯಕರ್ತರಾದ ಝಾ ಝಾ ಲಾಟ್ ಮತ್ತು ಪ್ವಿಂಟ್ ಫ್ಯೂ ಲಾಟ್, ಮ್ಯಾನ್ಮಾರ್‌ನ ಉತ್ತರದಲ್ಲಿರುವ ಬಂಡುಕೋರರ ಗುಂಪು ‘ಕಚಿನ್ ಇಂಡಿಪೆಂಡೆನ್ಸ್ ಆರ್ಮಿ’ಯೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಹೇಳಲಾಗಿತ್ತು. ಮಾಂಡಲೇಯ ನ್ಯಾಯಾಲಯವೊಂದು ಅವರಿಗೆ ಜೈಲು ಶಿಕ್ಷೆ ವಿಧಿಸಿತು.

ವಲಸೆ ಕಾನೂನು ಉಲ್ಲಂಘಿಸಿದ್ದಾರೆ ಎಂಬ ಆರೋಪದಲ್ಲಿ ಈ ಇಬ್ಬರಿಗೂ ಫೆಬ್ರವರಿಯಲ್ಲಿ 2 ವರ್ಷಗಳ ಜೈಲು ಶಿಕ್ಷೆವಿಧಿಸಲಾಗಿತ್ತು.

ಕೈದಿಗಳ ಬಿಡುಗಡೆಯ ಸಂಭ್ರಮದಲ್ಲಿ ಇಬ್ಬರು ಮುಸ್ಲಿಂ ಕೈದಿಗಳ ಪ್ರಕರಣವನ್ನು ಉಪೇಕ್ಷಿಸಲಾಗಿದೆ ಎಂದು ಆರೋಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X