Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್ ಪಂದ್ಯಗಳಲ್ಲಿ ಹಿಂದಿ...

ಐಪಿಎಲ್ ಪಂದ್ಯಗಳಲ್ಲಿ ಹಿಂದಿ ಚಿತ್ರಗೀತೆಗಳ ಪ್ರಸಾರಕ್ಕೆ ದಿಲ್ಲಿ ಹೈಕೋರ್ಟ್ ನಿರ್ಬಂಧ

ವಾರ್ತಾಭಾರತಿವಾರ್ತಾಭಾರತಿ9 April 2016 11:23 PM IST
share

ಹೊಸದಿಲ್ಲಿ, ಎ.9: ಇದೀಗ ಆರಂಭವಾಗಿರುವ ಐಪಿಎಲ್ ಟ್ವೆಂಟಿ-20 ಲೀಗ್‌ನಲ್ಲಿ ಇನ್ನು ಮುಂದೆ ಜನಪ್ರಿಯ ಬಾಲಿವುಡ್ ಹಾಡುಗಳನ್ನು ಪ್ರಸಾರ ಮಾಡದಂತೆ ದಿಲ್ಲಿ ಹೈಕೋರ್ಟ್ ತಾತ್ಕಾಲಿ ನಿರ್ಬಂಧ ಹೇರಿದೆ.

 ಹಿನ್ನೆಲೆ ಗಾಯಕರ ಅಸೋಸಿಯೇಶನ್‌ನ ಸದಸ್ಯರಿಂದ ಅನುಮತಿ ಪಡೆಯದೆ ಬಿಸಿಸಿಐ ಹಾಗೂ ಏಳು ಐಪಿಎಲ್ ತಂಡಗಳು ಚಿತ್ರಗೀತೆಗಳನ್ನು ಪ್ರಸಾರ ಮಾಡುವಂತಿಲ್ಲ ಎಂದು ನಿರ್ಬಂಧಿಸಿ ದಿಲ್ಲಿ ಹೈಕೋರ್ಟ್ ಶನಿವಾರ ತೀರ್ಪು ನೀಡಿದೆ.

 ಡೆಲ್ಲಿ ಡೆರ್ ಡೆವಿಲ್ಸ್ ಹೊರತುಪಡಿಸಿ ಉಳಿದೆಲ್ಲ ತಂಡಗಳು ಗೀತೆಯ ಪ್ರದರ್ಶನದ ಹಕ್ಕನ್ನು ಪಡೆಯದೆ ಗೀತೆಗಳನ್ನು ಪ್ರಸಾರ ಮಾಡುತ್ತಿವೆ. ಇದನ್ನು ನಿರ್ಬಂಧಿಸಬೇಕೆಂದು ಕೋರಿ ಇಂಡಿಯನ್ ಸಿಂಗರ್ಸ್‌ ರೈಟ್ಸ್ ಅಸೋಸಿಯೇಶನ್(ಐಎಸ್‌ಆರ್‌ಎ) ಹೈಕೋರ್ಟ್‌ಗೆ ಮೆಟ್ಟಿಲೇರಿತ್ತು.

ಎ.19ರ ತನಕ ಐಪಿಎಲ್‌ನಲ್ಲಿ ಹಿಂದಿ ಗೀತೆಗಳನ್ನು ಪ್ರಸಾರ ಮಾಡದಂತೆ ಕಾರ್ಯಕ್ರಮ ಆಯೋಜಕ ಕಂಪೆನಿ-ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ ಪ್ರೈ.ಲಿ. ಹಾಗೂ ಮ್ಯಾನೇಜರ್‌ಗೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಮುಂದಿನ ವಿಚಾರಣೆ ನಡೆಯುವ ತನಕ ಐಎಸ್‌ಆರ್‌ಎಯಿಂದ ಪ್ರಸಾರ ಹಕ್ಕು ಪ್ರಮಾಣಪತ್ರವನ್ನು ಪಡೆಯದೇ ಹಿಂದಿ ಚಿತ್ರಗೀತೆಗಳನ್ನು ಐಪಿಎಲ್ ಪಂದ್ಯಗಳಲ್ಲಿ ಪ್ರಸಾರ ಮಾಡುವಂತಿಲ್ಲ ಎಂದು ಜಸ್ಟಿಸ್ ವಿಪಿನ್ ಸಾಂಘಿ ಆದೇಶಿಸಿದ್ದಾರೆ.

ಆರ್‌ಸಿಬಿ, ಕೆಕೆಆರ್, ಮುಂಬೈ ಇಂಡಿಯನ್ಸ್, ಹೈದರಾಬಾದ್, ಪಂಜಾಬ್, ಪುಣೆ ಹಾಗೂ ಲಯನ್ಸ್ ತಂಡಗಳು ಐಎಸ್‌ಆರ್‌ಎ ಆರೋಪಕ್ಕೆ ಉತ್ತರ ನೀಡಬೇಕಾಗಿದೆ. ಬಿಸಿಸಿಐ ಇಲ್ಲವೇ ಡಿಎನ್‌ಎ 2014 ಹಾಗೂ 2015ರ ಐಪಿಎಲ್ ಋತುವಿನಲ್ಲಿ ತನ್ನ ಸದಸ್ಯರು ಹಾಡಿರುವ ಹಾಡಿನ ಸಂಭಾವನೆಯನ್ನು ಪಾವತಿಸಿಲ್ಲ. ಸಂಭಾವನೆಯ ಮೊತ್ತ ಕ್ರಮವಾಗಿ 19,37,000 ಹಾಗೂ 32,00,000 ಆಗಿರುತ್ತದೆ ಎಂದು ಅಸೋಸಿಯೇಶನ್ ಆರೋಪಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X