Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸೆರ್ಕಳದಲ್ಲಿ ಸುನ್ನಿ ಆದರ್ಶ ಸಂಗಮ

ಸೆರ್ಕಳದಲ್ಲಿ ಸುನ್ನಿ ಆದರ್ಶ ಸಂಗಮ

ವಾರ್ತಾಭಾರತಿವಾರ್ತಾಭಾರತಿ9 April 2016 11:29 PM IST
share
ಸೆರ್ಕಳದಲ್ಲಿ ಸುನ್ನಿ ಆದರ್ಶ ಸಂಗಮ

ವಿಟ್ಲ, ಎ.9: ಸೆರ್ಕಳದ ನುಸ್ರತುಲ್ ಇಸ್ಲಾಮ್ ಬದ್ರ್ ಕಮಿಟಿಯ 40ನೆ ವಾರ್ಷಿಕ ಪ್ರಯುಕ್ತ ಸುನ್ನಿ ಆದರ್ಶ ಸಂಗಮ ಇಲ್ಲಿನ ತಾಜುಲ್ ಉಲಮ ವೇದಿಕೆಯಲ್ಲಿ ನಡೆಯಿತು. ಶೈಖುನಾ ಮಂಚಿ ಉಸ್ತಾದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬಶೀರ್ ಸಖಾಫಿ ಸುರಿಬೈಲು ಉದ್ಘಾಟಿಸಿದರು. ಸ್ವಾದಿಖ್ ಸಖಾಫಿ ಪ್ರಾಸ್ತಾವಿಕ ಭಾಷಣ ಮಾಡಿದರು. ಎಸ್‌ವೈಎಸ್ ಕೇರಳ ರಾಜ್ಯಾಧ್ಯಕ್ಷ ಶೈಖುನಾ ಪೇರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ಮಾಡಿದರು.

ವೇದಿಕೆಯಲ್ಲಿ ಸೈಯದ್ ಶಿಹಾಬುದ್ದೀನ್ ತಂಙಳ್ ಪಡಾರು ಮದಕ, ಅಬ್ದುಲ್ ಹಮೀದ್ ಸಖಾಫಿ ತಲಕ್ಕಿ, ಅಬ್ದುರ್ರಹ್ಮಾನ್ ಅಮ್ಟೂರು, ಜಿಪಂ ಸದಸ್ಯ ಎಂ.ಎಸ್. ಮುಹಮ್ಮದ್, ಸುಲೈಮಾನ್ ಹಾಜಿ ಸಿಂಗಾರಿ, ಮುತ್ತಲಿಬ್ ಹಾಜಿ ಕೆ.ಪಿ.ಬೈಲು, ಸಿ.ಎಚ್ ಅಬೂಬಕರ್ ಸೆರ್ಕಳ, ಕೆ.ಬಿ ಯೂಸುಫ್ ಸೆರ್ಕಳ, ಇಸ್ಹಾಕ್ ಮದನಿ ಕಂಡಿಗ, ಅಬ್ದುರ್ರಹ್ಮಾನ್ ಮದನಿ ಬೊಳ್ಮಾರ್, ಅಬ್ದುಲ್ ಖಾದರ್ ಮದನಿ ನಾಟೆಕಲ್, ಹಮೀದ್ ಮುಸ್ಲಿಯಾರ್ ಬಾರಬೆಟ್ಟು, ಸುಲೈಮಾನ್ ಮುಸ್ಲಿಯಾರ್ ನಾರ್ಶ, ಮಜೀದ್ ಮದನಿ ಕುಡ್ತಮುಗೇರ್, ಅಬ್ದುರ್ರಹ್ಮಾನ್ ಸಖಾಫಿ ಬೋಳಂತೂರು, ಸುನ್ನಿ ಪೈಝಿ ಪೆರುವಾಯಿ, ಪುತ್ತುಬಾವ ಹಾಜಿ ಸಾಂಬಾರ್‌ತೋಟ, ಹಮೀದ್ ಮದನಿ ಅಶ್‌ಅರಿಂ್ಯು, ಮಹ್ಮೂದ್ ಸಅದಿ ಬಾರೆಬೆಟ್ಟು, ಅಬೂಬಕರ್ ಮದನಿ ಪಂಜರಕೋಡಿ, ಅಶ್ರಫ್ ನಾರ್ಶ, ಅಬ್ದುಲ್ಲ ಕೊಳಕೆ, ಶರೀಫ್ ನಂದಾವರ, ಅಬ್ಬಾಸ್ ಸಖಾಫಿ, ಅಬೂಬಕರ್ ಸಅದಿ ಸೆರ್ಕಳ, ಅಬ್ದುಲ್ ಖಾದರ್ ಮುಸ್ಲಿಯಾರ್ ಸೆರ್ಕಳ, ಉಸ್ಮಾನ್ ಮದನಿ, ಇಬ್ರಾಹೀಂ ಸಖಾಫಿ ಸೆರ್ಕಳ ಉಪಸ್ಥಿತರಿದ್ದರು.

ಖತೀಬ್ ಅಶ್ರಫ್ ಸಅದಿ ಸ್ವಾಗತಿಸಿದರು. ಅಕ್ಬರ್ ಅಲಿ ಮದನಿ ಸೆರ್ಕಳ ನಗರ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X