Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸ್ಥಳೀಯ ಕಾರ್ಯಸಾಧು ನೀರಿನ ಯೋಜನೆಗಳಿಗೆ...

ಸ್ಥಳೀಯ ಕಾರ್ಯಸಾಧು ನೀರಿನ ಯೋಜನೆಗಳಿಗೆ ರಾಷ್ಟ್ರಪತಿ ಸಲಹೆ

ವಾರ್ತಾಭಾರತಿವಾರ್ತಾಭಾರತಿ9 April 2016 11:38 PM IST
share
ಸ್ಥಳೀಯ ಕಾರ್ಯಸಾಧು ನೀರಿನ ಯೋಜನೆಗಳಿಗೆ ರಾಷ್ಟ್ರಪತಿ ಸಲಹೆ

ಹೊಸದಿಲ್ಲಿ, ಎ.9: ಹಲವು ಸಮುದಾಯಗಳಿಗೆ ಇಂದಿಗೂ ಕುಡಿಯುವ ನೀರಿನ ಸೌಲ್ಯ ಇಲ್ಲ. ಇಂಥ ಪ್ರದೇಶಗಳಲ್ಲಿ ಆರ್ಥಿಕ ಪ್ರಗತಿ ಯೋಜನೆ ಕೈಗೊಳ್ಳುವ ಬದಲು ಸ್ಥಳೀಯವಾಗಿ ಕಾರ್ಯಸಾಧು ಎನಿಸಿದ ತಂತ್ರಜ್ಞಾನದ ಯೋಜನೆಗಳನ್ನು ತುರ್ತಾಗಿ ಅನುಷ್ಠಾನಗೊಳಿಸುವ ಅಗತ್ಯವಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೂಚಿಸಿದರು.

ಹಲವು ಸಮುದಾಯಗಳಿಗೆ ಇಂದಿಗೂ ಸಮರ್ಪಕ ಕುಡಿಯುವ ನೀರಿನವ್ಯವಸ್ಥೆ ಇಲ್ಲ. ಅಂಥ ಪ್ರದೇಶದ ಜನ ಇಂದಿಗೂ ಆರ್ಥಿಕ ಚಟುವಟಿಕೆಯ ಬದಲಾಗಿ ನೀರು ಸಂಗ್ರಹಿಸುವ ಸಲುವಾಗಿ ಸಮಯ ಹಾಗೂ ಶಕ್ತಿಯನ್ನು ವಿನಿಯೋಗಿಸುತ್ತಾರೆ ಎಂದು ಹೇಳಿದರು.
ಉತ್ತಮ ಸೌಲ್ಯವನ್ನು ಕಲ್ಪಿಸಿದರೆ ಅವರನ್ನು ಪುನರುಜ್ಜೀವನಗೊಳಿಸಬಹುದು. ಸ್ಥಳೀಯವಾಗಿ ಕಾರ್ಯಸಾಧು ಎನಿಸುವ ಯೋಜನೆಗಳು ಹಾಗೂ ಮಾರುಕಟ್ಟೆ ಮಾಡಬಹುದಾದ ಸಂಶೋಧನೆಗಳನ್ನು ಅಂಥ ಸಮುದಾಯಗಳಿಗೆ ಪರಿಚಯಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದರು. ನಾಲ್ಕನೇ ಬಾರತ ಜಲ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ದೇಶದಲ್ಲಿ ಮಳೆನೀರು ಸಂಗ್ರಹದಂತಹ ಯೋಜನೆಗಳನ್ನು ಉದ್ಯೋಗ ಖಾತ್ರಿಯಂತಹ ಗ್ರಾಮೀಣಾಭಿವೃದ್ಧಿ ಯೋಜನೆಗಳ ಜತೆ ಸಂಪರ್ಕ ಕಲ್ಪಿಸುವ ಅಗತ್ಯವಿದೆ. ಇದರಿಂದ ಸ್ಥಳೀಯರನ್ನು ಜಲ ಸಂರಕ್ಷಣೆಗೆ ಪ್ರೇರೇಪಿಸಬಹುದು ಎಂದು ಅಭಿಪ್ರಾಯಪಟ್ಟರು. ಕುಸಿಯುತ್ತಿರುವ ಅಂತರ್ಜಲವನ್ನು ಸಂರಕ್ಷಿಸುವ ಅಗತ್ಯವಿದೆ ಎಂದು ಹೇಳಿದರು.
ಸಾಧ್ಯವಾದಷ್ಟೂ ಮಟ್ಟಿಗೆ ಅಂತರ್ಜಲ ಸಂರಕ್ಷಿಸಬೇಕು. ಸುಧಾರಿತ ನೀರು ಬಳಕೆ ತಂತ್ರಜ್ಞಾನಗಳನ್ನು ಬಳಸುವುದು ಹಾಗೂ ಉತ್ತಮ ನೀರಾವರಿ ನಿರ್ವಹಣೆ ತಂತ್ರಗಳನ್ನು ಬಳಸುವುದು ಸೂಕ್ತ ಎಂದು ಸೂಚಿಸಿದರು.
ದೇಶದ ಅಂತರ್ಜಲ ಸಂಪನ್ಮೂಲದ ಪ್ರಮಾಣ ಹಾಗೂ ಗುಣಮಟ್ಟದ ಲಭ್ಯತೆ ಬಗ್ಗೆ ಮಾಹಿತಿ ವ್ಯವಸ್ಥೆಯನ್ನು ಬಲಪಡಿಸಬೇಕು. ಆಗ ಮಾತ್ರ ನೀರು ಸಂರಕ್ಷಣೆ ಕುರಿತ ಪರಿಣಾಮಕಾರಿ ಯೋಜನೆಗಳನ್ನು ಅನುಷ್ಠಾನಕ್ಕೆ ತರಬಹುದು ಎಂದು ಅಭಿಪ್ರಾಯಪಟ್ಟರು.

ಈ ಸಂದಭರ್ ಮಾತನಾಡಿದ ಜಲ ಸಂಪನ್ಮೂಲ ಖಾತೆ ಸಚಿವೆ ಉಮಾಭಾರತಿ, ನದಿ ಜೋಡಣೆ ಯೋಜನೆಯೂ ಸೇರಿದಂತೆ ನೀರಾವರಿ ಉತ್ತಮಪಡಿಸುವ 31 ಯೋಜನೆಗಳು ಅನುಷ್ಠಾನದ ಹಂತದಲ್ಲಿವೆ. ಇದರಿಂದ 35 ದಶಲಕ್ಷ ಹೆಕ್ಟೇರ್‌ಗೆ ನೀರಾವರಿಸೌಲ್ಯ ಸಿಗಲಿದ್ದು, 34 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲಾಗುವುದು ಎಂದು ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X