Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಾ.ವೀರೇಂದ್ರ ಹೆಗ್ಗಡೆಗೆ ‘ಎಂಸಿಎಸ್...

ಡಾ.ವೀರೇಂದ್ರ ಹೆಗ್ಗಡೆಗೆ ‘ಎಂಸಿಎಸ್ ಕಲ್ಪವೃಕ್ಷ ಪ್ರಶಸ್ತಿ’ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ9 April 2016 11:52 PM IST
share
ಡಾ.ವೀರೇಂದ್ರ ಹೆಗ್ಗಡೆಗೆ ‘ಎಂಸಿಎಸ್ ಕಲ್ಪವೃಕ್ಷ ಪ್ರಶಸ್ತಿ’ ಪ್ರದಾನ

ಮೂಡುಬಿದಿರೆ, ಎ.9: ಮೂಡುಬಿದಿರೆ ಕೋ ಆಪ ರೇಟಿವ್ ಸರ್ವಿಸ್ ಬ್ಯಾಂಕ್( ಎಂಸಿಎಸ್ ಬ್ಯಾಂಕ್) ಶತಮಾನೋತ್ಸವ ಸಮಾರೋಪ ಸಮಾರಂಭದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ‘ಎಂಸಿಎಸ್ ಕಲ್ಪವೃಕ್ಷ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಡಾ.ಡಿ.ವೀರೇಂದ್ರ ಹೆಗ್ಗಡೆ, ರಾಜಕೀಯ ಮತ್ತು ವಾಣಿಜ್ಯ ರಂಗದಲ್ಲಿ ರಾಷ್ಟ್ರದ ಗಮನಸೆಳೆದ ತುಳುನಾಡು, ಇತ್ತೀಚಿನ ವರ್ಷಗಳಲ್ಲಿ ಸಹಕಾರಿ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದೆ. ಜಿಲ್ಲೆಯ ಸಹ ಕಾರಿ ಬ್ಯಾಂಕ್‌ಗಳು ರಾಜ್ಯಕ್ಕೆ ಮಾದರಿಯಾಗಿವೆ. ಮಾಜಿ ಸಚಿವ ಅಮರನಾಥ ಶೆಟ್ಟಿ ನೇತೃತ್ವದಲ್ಲಿ ಎಂಸಿಎಸ್ ಬ್ಯಾಂಕ್ ಉತ್ತಮ ಬ್ಯಾಂಕ್ ಆಗಿ ಹೆಸರು ಗಳಿಸಿದೆ ಎಂದರು.

ಮೂಡುಬಿದಿರೆ ಜೈನಮಠದ ಭಟ್ಟಾರಕ ಚಾರು ಕೀರ್ತಿ ಸ್ವಾಮೀಜಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದರು.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾತನಾಡಿ, ರಾಜ್ಯದಲ್ಲಿ ರೈತರು ಕಷ್ಟದ ಜೀವನ ನಡೆಸುತ್ತಿದ್ದಾರೆ. ಇಂತಹ ಸ್ಥಿತಿಯಲ್ಲಿ ಸರಕಾರದ ಜೊತೆಗೆ ಸಹಕಾರಿ ಬ್ಯಾಂಕ್‌ಗಳು ಸ್ಪಂದಿಸಬೇಕಾಗಿದೆ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ, ಯುವಜನ ಸಬಲೀಕರಣ ಮತ್ತು ಮೀನುಗಾರಿಕೆ ಸಚಿವ ಕೆ. ಅಭಯಚಂದ್ರ ಜೈನ್, ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್, ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷ ಶೇಖರ ಗೌಡ ಮಾಲಿ ಪಾಟೀಲ್, ಸಹಕಾರ ಸಂಘಗಳ ಉಪನಿಬಂಧಕ ಬಿ.ಕೆ ಸಲೀಂ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ, ಪುರಸಭೆ ಅಧ್ಯಕ್ಷೆ ರೂಪಾ ಎಸ್. ಶೆಟ್ಟಿ, ಜಿಲ್ಲಾ ಸಹಕಾರಿ ನೌಕರರ ಸಂಘದ ಅಧ್ಯಕ್ಷ ಹರೀಶ್ ಆಚಾರ್ಯ ಹಾಗೂ ಬ್ಯಾಂಕ್‌ನ ನಿರ್ದೇಶಕರು ಉಪಸ್ಥಿತರಿದ್ದರು.

ಬ್ಯಾಂಕ್‌ನ ಅಧ್ಯಕ್ಷ ಅಮರನಾಥ ಶೆಟ್ಟಿ, ಕಾರ್ಯನಿರ್ವಹಣಾ ಅಧಿಕಾರಿ ಚಂದ್ರಶೇಖರ್‌ರನ್ನು ಬ್ಯಾಂಕ್‌ನ ಪದಾಧಿಕಾರಿಗಳು ಹಾಗೂ ಸಿಬ್ಬಂದಿ ವತಿಯಿಂದ ಗೌರವಿಸಲಾಯಿತು. ಸದಸ್ಯರಿಗೆ ಬೋನಸ್ ಷೇರು ವಿತರಣೆ, ರೈತರಿಗೆ ಕಿಟ್, ವಿಕಲಚೇತನ ಮಕ್ಕಳಿಗೆ ಪ್ರೋತ್ಸಾಹ ಧನ, ವಿದ್ಯಾರ್ಥಿ ವೇತನ ದತ್ತಿನಿಧಿ ಬಿಡುಗಡೆ ಮಾಡ ಲಾಯಿತು. ಉಪನ್ಯಾಸಕ ವೇಣುಗೋಪಾಲ ಶೆಟ್ಟಿ ವರದಿ ವಾಚಿಸಿದರು. ಬ್ಯಾಂಕ್‌ನ ಸಿಇಒ ಚಂದ್ರಶೇಖರ ಎಂ. ಕಾರ್ಯಕ್ರಮ ನಿರೂಪಿಸಿದರು. ಸದಸ್ಯ ಬಾಹುಬಲಿ ಪ್ರಸಾದ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X