Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬರ್ಮಿಂಗ್‌ಹ್ಯಾಂನಲ್ಲಿ ಮೊಯಿನ್ ಅಲಿ...

ಬರ್ಮಿಂಗ್‌ಹ್ಯಾಂನಲ್ಲಿ ಮೊಯಿನ್ ಅಲಿ ವಶಕ್ಕೆ

ಟ್ವಿಟ್ಟರ್ ಮೂಲಕ ಮತ್ತಷ್ಟು ಅವಮಾನ

ವಾರ್ತಾಭಾರತಿವಾರ್ತಾಭಾರತಿ10 April 2016 1:55 PM IST
share
ಬರ್ಮಿಂಗ್‌ಹ್ಯಾಂನಲ್ಲಿ ಮೊಯಿನ್ ಅಲಿ ವಶಕ್ಕೆ

ಬರ್ಮಿಂಗ್‌ಹ್ಯಾಂ, ಎ10 ; ಇಂಗ್ಲೆಂಡ್ ಕ್ರಿಕೆಟಿಗ ಮೊಯಿನ್ ಅಲಿ ಅವರನ್ನು ಬರ್ಮಿಂಗ್‌ಹ್ಯಾಂ ವಿಮಾನ ನಿಲ್ದಾಣದಲ್ಲಿ "ವಿಮಾನ ನಿಲ್ದಾಣ ನಿಯಮ ಹಾಗೂ ನಿಬಂಧನೆ" ಅನ್ವಯ ಸುಮಾರು 40 ನಿಮಿಷಗಳ ಕಾಲ ತಡೆಹಿಡಿಯಲಾಯಿತು. ಇಂಗ್ಲೆಂಡ್ ಕೌಂಟಿ ಚಾಂಪಿಯನ್‌ಶಿಪ್‌ನ ಆರಂಭಿಕ ಪಂದ್ಯದಲ್ಲಿ ವೂಸ್ಟರ್‌ಶೈರ್ ತಂಡವನ್ನು ಸೇರಿಕೊಳ್ಳಲು ತೆರಳುತ್ತಿದ್ದ ಅವರನ್ನು ತಡೆಹಿಡಿಯಲಾಯಿತು.


ತಂಡದಿಂದ ಪ್ರತ್ಯೇಕಿತರಾಗಿ ಒಬ್ಬಂಟಿಯಾದ್ದರಿಂದ ಅವಮಾನಿತರಾದ ಅಲಿ ಟ್ವಿಟ್ಟರ್ ಮೂಲಕ ತಮ್ಮ ಹತಾಶೆ ಹೊರಹಾಕಿದರು. ವಿಭಿನ್ನ ವರ್ಗದವರು ಇಲ್ಲಿ ವೈವಿಧ್ಯಮಯ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದರಿಂದ ವಿವಾದ ಮತ್ತಷ್ಟು ಜಟಿಲವಾಯಿತು. ಕೆಲವರಂತೂ, ಮೊಯಿನ್ ಅಲಿ ಐಸಿಸ್ ಉಗ್ರರಂತೆ ಕಾಣುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದರು.


ಹಿಂದೆಂದೂ ಇಂಥ ಅನುಭವವಾಗಿಲ್ಲ ಎಂದು 28 ವರ್ಷದ ಕ್ರಿಕೆಟಿಗ ಹೇಳಿದರು. ಮೊಯಿನ್ ಅಲಿ ಕುಟುಂಬ ಮೂಲತಃ ಕಾಶ್ಮೀರದವರಾಗಿದ್ದು, ಬ್ರಿಟಿಷ್ ಏಷ್ಯನ್ ಪ್ರಜೆಗಳಲ್ಲಿ ಮಾದರಿ ಎನಿಸಿಕೊಂಡವರು. ಇಂಗ್ಲಿಷ್ ಕ್ರಿಕೆಟ್‌ನಲ್ಲಿ ತಮ್ಮ ನೀಳ ಗಡ್ಡದ ಕಾರಣದಿಂದ ವಿಶೇಷವಾಗಿ ಗುರುತಿಸಿಕೊಳ್ಳುವ ಅಲಿ, ವಿ.ಜಿ.ಗ್ರೇಸ್ ಬಳಿಕ ಅಂಥ ಮತ್ತೊಬ್ಬ ಕ್ರಿಕೆಟಿಗ ಎನಿಸಿಕೊಂಡವರು. ಹುಟ್ಟೂರಲ್ಲೇ ಮೊಯಿನ್ ಅಲಿ ಅವಮಾನ ಎದುರಿಸಬೇಕಾಗಿ ಬಂದದ್ದು ವಿಶೇಷ.


ನನ್ನ ನಂಬಿಕೆಗಳು ಹಾಗೂ ಗಡ್ಡದ ಕಾರಣದಿಂದ ವಿಮಾನ ನಿಲ್ದಾಣದಲ್ಲಿ ನಿರ್ಬಂಧಿಸಲಾಯಿತು ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ವಿಮಾನ ನಿಲ್ದಾಣ ಅಧಿಕಾರಿಗಳು ಯಾವುದೇ ಸ್ಪಷ್ಟನೆ ನೀಡಿಲ್ಲ.

Have never been stopped at the airport when travelling with a team in uniform, but travel alone and get stopped for 40 minutes!! Joke

— Moeen Ali (@MoeenAli) April 9, 2016

 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X