Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಒಮನ್ ಮಧ್ಯಸ್ಥಿಕೆಯಲ್ಲಿ ಯಮನ್‌ನಿಂದ...

ಒಮನ್ ಮಧ್ಯಸ್ಥಿಕೆಯಲ್ಲಿ ಯಮನ್‌ನಿಂದ ಅಮೆರಿಕದ ಪ್ರಜೆಯ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ10 April 2016 3:01 PM IST
share
ಒಮನ್ ಮಧ್ಯಸ್ಥಿಕೆಯಲ್ಲಿ ಯಮನ್‌ನಿಂದ ಅಮೆರಿಕದ ಪ್ರಜೆಯ ಬಿಡುಗಡೆ

ಮಸ್ಕತ್, ಎಪ್ರಿಲ್.10: ಯಮನ್‌ನಲ್ಲಿ ಸಿಕ್ಕಿಬಿದ್ದಿದ್ದ ಅಮೆರಿಕನ್ ಪ್ರಜೆಯನ್ನು ಒಮನ್ ಸರಕಾರ ಮಧ್ಯಸ್ಥಿಕೆ ವಹಿಸಿ ಅ ಬಿಡುಗಡೆಗೊಳಿಸಿರುವುದಾಗಿ ವರದಿಯಾಗಿದೆ. ಅಮೆರಿಕ ಸರಕಾರದ ವಿನಂತಿ ಪ್ರಕಾರ ಒಮನ್ ಸುಲ್ತಾನ್ ಕಾಬೂಸ್ ಬಿನ್ ಸಈದ್ ಈ ಬಿಡುಗಡೆಗಾಗಿ ಸೂಕ್ತ ಕ್ರಮಕೈಗೊಳ್ಳುವಂತೆ ಸರಕಾರಿ ಇಲಾಖೆಗೆ ನಿರ್ದೇಶನ ನೀಡಿದ್ದರೆಂದು ವರದಿಗಳುತಿಳಿಸಿವೆ. ಸಿರಿಯದ ಸನಾದಲ್ಲಿ ಬಂಧಿಯಾಗಿದ್ದ ಅಮೆರಿಕ ಪ್ರಜೆಯನ್ನು ಒಮನ್ ಮಧ್ಯಸ್ಥಿಕೆ ವಹಿಸಿ ಬಿಡುಗಡೆಗೊಳಿಸಿದ ಬಳಿಕ ವಿಶೇಷ ವಿಮಾನದಲ್ಲಿ ಆತನನ್ನು ಒಮನ್‌ಗೆ ಕರೆತರಲಾಗಿದೆ. ಕಳೆದ ಸೆಪ್ಟಂಬರ್‌ನಲ್ಲಿ ಒಮನ್ ಮಧ್ಯಸ್ಥಿತಿಕೆ ವಹಿಸಿ ಯಮನ್‌ನಲ್ಲಿ ಸಿಕ್ಕಿಹಾಕಿಕೊಂಡಿದ್ದ ಅಮೆರಿಕನ್ ಪ್ರಜೆ ಸಹಿತ ಕೆಲವರನ್ನು ಬಿಡುಗಡೆಗೊಳಿಸುವಲ್ಲಿ ಪ್ರಧಾನ ಪಾತ್ರ ವಹಿಸಿತ್ತು.

ಈಗ ಒಮನ್‌ಗೆ ಕರೆತರಲಾದ ಪ್ರಜೆಯನ್ನು ಅಮೆರಿಕಕ್ಕೆ ರವಾನಿಸುವ ಕ್ರಮಗಳು ನಡೆಯುತ್ತಿದೆ ಎಂದು ಒಮನ್ ಅಧಿಆರಿಗಳು ತಿಳಿಸಿದ್ದಾರೆ. ಕಳೆದ ಸಲ ಒಬ್ಬ ಬ್ರಿಟಿಷ್, ಇಬ್ಬರು ಅಮೆರಿಕನ್ನರು, ಮತ್ತು ಮೂವರು ಸೌದಿ ಪ್ರಜೆಗಳನ್ನು ಒಮನ್ ಯಮನ್‌ನಿಂದ ಬಿಡಿಸಿ ಕರೆತಂದಿತ್ತು. ಯಮನ್‌ನೊಂದಿಗೆ ಒಮನ್ ಉತ್ತಮ ಸಂಬಂಧವನ್ನು ಹೊಂದಿದೆ. ಯಮನ್‌ನ ಸಮಸ್ಯೆಚರ್ಚೆಯಿಂದ ಬಗೆಹರಿಸಬಹುದೇ ವಿನಾ ಯುದ್ಧದಿಂದಲ್ಲ ಎಂಬುದು ಒಮನ್‌ನ ನಿಲುವಾಗಿದೆ. ಯಮನನ್‌ನಲ್ಲಿ ಮೈತ್ರಿಸೇನೆಯ ಆಕ್ರಮಣದಿಂದ ಗಾಯಾಳುಗಳಾದವರನ್ನು ಒಮನ್‌ಗೆ ಕರೆತಂದು ವಿವಿಧ ಆಸ್ಪತ್ರೆಗಳಲ್ಲಿ ಹಲವು ಸಲ ಚಿಕಿತ್ಸೆ ನೀಡಲಾಗಿತ್ತು.ಕಳೆದ ಸೆಪ್ಟಂಬರ್‌ನಲ್ಲಿ 21 ಮಂದಿ ಗಾಯಾಳುಗಳನ್ನು ಒಮನ್‌ಗೆ ಕರೆತಂದು ಚಿಕಿತ್ಸೆ ನೀಡಲಾಗಿತ್ತು. ಒಮನ್ ಇರಾನ್ ಯಮನ್‌ನೊಂದಿಗೆ ಉತ್ತಮ ಸಂಬಂಧ ಇರಿಸಿಕೊಂಡಿದೆ ಎಂದು ವರದಿಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X