Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ವಿದೇಶಿಯರು ದೇಶದಲ್ಲಿ ತಂಗುವ ಕಾಲಾವಧಿ...

ವಿದೇಶಿಯರು ದೇಶದಲ್ಲಿ ತಂಗುವ ಕಾಲಾವಧಿ ನಿಶ್ಚಿಯಿಸಿಲ್ಲ: ಸೌದಿ ಕಾರ್ಮಿಕ ಸಚಿವಾಲಯ

ವಾರ್ತಾಭಾರತಿವಾರ್ತಾಭಾರತಿ10 April 2016 6:32 PM IST
share
ವಿದೇಶಿಯರು ದೇಶದಲ್ಲಿ ತಂಗುವ ಕಾಲಾವಧಿ ನಿಶ್ಚಿಯಿಸಿಲ್ಲ: ಸೌದಿ ಕಾರ್ಮಿಕ ಸಚಿವಾಲಯ

ಜಿದ್ದಾ, ಎಪ್ರಿಲ್.10: ಸೌದಿಯಲ್ಲಿ ಉದ್ಯೋಗದಲ್ಲಿರುವ ವಿದೇಶಿಯರು ದೇಶದಲ್ಲಿ ತಂಗಬಹುದಾದ ಕಾಲಾವಧಿಗೆ ಸಂಬಂಧಿಸಿ ಈಗ ಯಾವ ತೀರ್ಮಾನವನ್ನೂ ಕೈಗೊಂಡಿಲ್ಲ ಎಂದು ಸೌದಿ ಕಾರ್ಮಿಕ ಸಚಿವಾಲಯ ತಿಳಿಸಿರುವುದಾಗಿ ವರದಿಯಾಗಿದೆ. ಇದಕ್ಕೆ ಸಂಬಂಧಿಸಿ ಪ್ರಚಾರವಾಗುವ ವಿಷಯಗಳು ಸಾರ್ವಜನಿಕ ಸಮುದಾಯದ ಅಭಿಪ್ರಾಯವನ್ನು ತಿಳಿಯಲಿಕ್ಕಾಗಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಕರಡು ದಾಖಲೆಗಳು ಮಾತ್ರವಾಗಿದೆ ಎಂದು ಸಹಸಚಿವ ಅಹ್ಮದ್ ಅಲ್‌ಹುಮೈದಾನ್ ಸ್ಪಷ್ಟಪಡಿಸಿದ್ದಾರೆ. ವೇತನ ಮತ್ತು ಸೌದಿಯಲ್ಲಿ ತಂಗಿದ ಕಾಲಾವಧಿಯನ್ನು ಅನುಸರಿಸಿ ನಿತಕಾತ್‌ನಲ್ಲಿ ವಿದೇಶಿಯರ ಗ್ರೇಡ್ ಬದಲಾವಣೆ ಎಂಬ ವಿಷಯದಲ್ಲಿ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಸಮೂಹದ ಚರ್ಚೆಗಾಗಿ ಪ್ರಕಟಿಸಲಾಗಿದೆ. ಸಚಿವಾಲಯದ ಮನ್ ನುಹ್‌ಸಿನ್ ಎಂಬ ಯೋಜನೆಯ ಅಂಗವಾಗಿ ಯಾವುದಾದರೂ ವಿಷಯದಲ್ಲಿ ಕಾನೂನು ರೂಪಿಸುವ ಮೊದಲು ಸಾರ್ವಜನಿಕ ಚರ್ಚೆಗೆ ಒಳಪಡಿಸಲಾಗುವ ಪ್ರಕ್ರಿಯೆ ಇದಾಗಿದೆ ಎಂದು ಅವರು ತಿಳಿಸಿದ್ದಾರೆ.

 ಉದ್ಯೋಗದ ವಿಷಯದಲ್ಲಿ ಚರ್ಚೆಮಾಡುವ ವಿವಿಧ ಸಮಿತಿಗಳಿಂದ ಮತ್ತು ಇತರ ವಿಭಾಗಗಳಿಂದ ಲಭಿಸಿದ ಅಭಿಪ್ರಾಯಗಳ ಆಧಾರದಲ್ಲಿ ಪ್ರಸ್ತುತ ಕರಡನ್ನು ಸಚಿವಾಲಯ ಹಿಂದಕ್ಕೆ ಪಡೆದಿತ್ತು. ಸಂಬಂಧಿಸಿದ ಎಲ್ಲ ವಿಭಾಗಗಳೊಂದಿಗೆ ಸೇರಿ ಸಮಾಲೋಚನೆ ನಡೆಸಿ ಅಗತ್ಯವೆನಿಸಿದರೆ ನಂತರ ಪುನಃ ಹೊಸ ಕರಡು ಸಮರ್ಪಿಸಲಾಗುವುದು. ಕಾರ್ಮಿಕ ಸಚಿವಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ ಕರಡು ನಿರ್ದೇಶಗಳು ಕಾನೂನುಗಳಾಗಿವೆ ಎಂಬ ರೀತಿಯಲ್ಲಿ ವರದಿ ಮಾಡುವುದರಿಂದ ದೂರ ವಿರಬೇಕು ಮತ್ತು ಇಂತಹ ವಿಷಯಗಳಲ್ಲಿ ಮಾಧ್ಯಮಗಳು ಹೆಚ್ಚು ಸೂಕ್ಷ್ಮತೆಯನ್ನು ಪಾಲಿಸಬೇಕೆಂದು ಎಲ್ಲ ಮಾಧ್ಯಮಗಳೊಂದಿಗೆ ಸಚಿವರು ಆಗ್ರಹಿಸಿರುವುದಾಗಿ ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X