Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಡಬ್ಲುಟಿಒ ನಿಯಮ ಉಲ್ಲಂಘನ: ಅಮೆರಿಕದ...

ಡಬ್ಲುಟಿಒ ನಿಯಮ ಉಲ್ಲಂಘನ: ಅಮೆರಿಕದ ವಿರುದ್ಧ ಶೀಘ್ರವೇ ಮೊಕದ್ದಮೆ

ವಾರ್ತಾಭಾರತಿವಾರ್ತಾಭಾರತಿ10 April 2016 11:42 PM IST
share
ಡಬ್ಲುಟಿಒ ನಿಯಮ ಉಲ್ಲಂಘನ: ಅಮೆರಿಕದ ವಿರುದ್ಧ ಶೀಘ್ರವೇ ಮೊಕದ್ದಮೆ

ಪುಣೆ, ಎ.10: ಸ್ವಚ್ಛ ಇಂಧನದ ಬಗ್ಗೆ ‘ಭಾರೀ ಮಾತನಾಡಿ, ಏನನ್ನೂ ಮಾಡದಿರುವ’ ಅಮೆರಿಕ ಸಹಿತ ಅಭಿವೃದ್ಧಿ ಹೊಂದಿದ ದೇಶಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವ ಪೀಯೂಷ್ ಗೋಯಲ್, ವಿಶ್ವ ವ್ಯಾಪಾರ ಸಂಘಟನೆಯ ನಿಯಮಗಳನ್ನು ಉಲ್ಲಂಘಿಸಿ ಸೌರ ಫಲಕ ಉತ್ಪಾದಕರಿಗೆ ರಕ್ಷಣೆ ನೀಡುತ್ತಿರುವುದಕ್ಕಾಗಿ ತಾನು ಶೀಘ್ರವೇ ಅಮೆರಿಕದ ವಿರುದ್ಧ 16 ಪ್ರಕರಣಗಳನ್ನು ದಾಖಲಿಸಲಿದ್ದೇನೆಂದು ತಿಳಿಸಿದ್ದಾರೆ.

ಭಾರತವು ಅನುಕೂಲಕರ ಕ್ರಮವನ್ನು ಕೈಗೊಳ್ಳುತ್ತಿರುವಾಗ, ಅಮೆರಿಕವು ಅನನುಕೂಲಕರ ಸತ್ಯವನ್ನು ಹೇಳುತ್ತಿದೆ. ಅದು ಭಾರತಕ್ಕಿಂತ ತಲಾ 7 ಪಟ್ಟು ಹೆಚ್ಚು ಕಲ್ಲಿದ್ದಲು ಬಳಸುತ್ತಿದೆ.

ಸ್ವಚ್ಛ ಇಂಧನಕ್ಕೆ ನಿಧಿಯೊದಗಿಸುವ ಕುರಿತಾಗಿಯೂ ಅಭಿವೃದ್ಧಿ ಹೊಂದಿರುವ ರಾಷ್ಟ್ರಗಳು ಬಹಳಷ್ಟು ಮಾತನಾಡಿದೆ. ಆದರೆ, ಏನ್ನನ್ನೂ ಮಾಡಿಲ್ಲವೆಂದು ವಿದ್ಯುತ್, ಕಲಿದ್ದಲು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಹಾಯಕ ಸಚಿವರು ಆರೋಪಿಸಿದ್ದಾರೆ.

ಅವರು, ಪುಣೆ ಅಂತಾರಾಷ್ಟ್ರೀಯ ಕೇಂದ್ರದ ಆತಿಥೇಯತ್ವದಲ್ಲಿ ನಡೆದ ‘ಜಾಗತಿಕ ಸೌರ ಶಕ್ತಿ ಮೈತ್ರಿಕೂಟಕ್ಕೆ ಆಕಾರ ನೀಡುವಲ್ಲಿ ಭಾರತದ ಪ್ರಯತ್ನ’ ಎಂಬ ಕುರಿತಾದ ಉಪನ್ಯಾಸವೊಂದರ ವೇಳೆ ಮಾತನಾಡುತ್ತಿದ್ದರು.

ಅಂತಾರಾಷ್ಟ್ರೀಯ ಸೌರ ಮೈತ್ರಿಕೂಟವನ್ನು ಹವಾಮಾನ ಬದಲಾವಣೆಯ ಸಮಸ್ಯೆಯ ಬಗ್ಗೆ ಭಾರತದ ಕಳವಳದ ಪ್ರದರ್ಶನವೆಂದು ವ್ಯಾಖ್ಯಾನಿಸಿದ ಗೋಯಲ್, ಸಂರಕ್ಷಣೆಯ ಪಾರಂಪರಿಕ ಸಿದ್ಧಾಂತಗಳು ಭಾರತವನ್ನು ಹವಾಮಾನ ಬದಲಾವಣೆಯ ಕ್ಷೇತ್ರದಲ್ಲಿ ವಿಶ್ವದ ಪ್ರಯತ್ನಗಳ ನಾಯಕತ್ವ ವಹಿಸುವ ದೇಶಕ್ಕಾಗಿ ಮಾಡಿವೆ ಎಂದರು.

ಹವಾಮಾನದ ಸವಾಲುಗಳನ್ನು ಎದುರಿಸುವ ಜಾಗತಿಕ ಪ್ರಯತ್ನಗಳ ನಾಯಕತ್ವ ವಹಿಸುವ ಸಾಮರ್ಥ್ಯ ಭಾರತಕ್ಕಿದೆ. ಅದು ಪ್ರಪಂಚವನ್ನು ವಾಸಯೋಗ್ಯವನ್ನಾಗಿ ಮಾಡಲು ಸೌರ ಹಾಗೂ ಇತರ ನವೀಕರಿಸಬಹುದಾದ ಇಂಧನಗಳ ಬಳಕೆಯ ಮುಂಚೂಣಿಯಲ್ಲಿ ಉಳಿಯಲಿದೆಯೆಂದು ಅವರು ಹೇಳಿದರು.

ಅಮೆರಿಕದ ವಿವಿಧ ರಾಜ್ಯಗಳಲ್ಲಿ 16 ಕಾರ್ಯಕ್ರಮಗಳಿವೆ. ಅಲ್ಲಿ ಅಮೆರಿಕ ವಿಶ್ವ ವ್ಯಾಪಾರ ಸಂಘಟನೆಯ ನಿಯಮಗಳ ಉನ್ನುಲ್ಲಂಘಿಸಿ ಸೌರ ವಿದ್ಯುತ್ ಫಲಕ ಉತ್ಪಾದಕರಿಗೆ ರಕ್ಷಣೆ ನೀಡುತಿದೆ. ಇದಕ್ಕಾಗಿ ತಾನು ಅಮೆರಿಕದ ವಿರುದ್ಧ 16 ಪ್ರಕರಣಗಳನ್ನು ದಾಖಲಿಸಲಿದ್ದೇನೆಂದು ಗೋಯಲ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X