Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಂಗವಿಕಲರಿಗೆ ಜಾಗತಿಕ ಗುರುತು ಕಾರ್ಡ್:...

ಅಂಗವಿಕಲರಿಗೆ ಜಾಗತಿಕ ಗುರುತು ಕಾರ್ಡ್: ಗುರ್ಜರ್

ವಾರ್ತಾಭಾರತಿವಾರ್ತಾಭಾರತಿ10 April 2016 11:56 PM IST
share

ಹೊಸದಿಲ್ಲಿ, ಎ.10: ದೇಶಾದ್ಯಂತದ ಅಂಗವಿಕಲರಿಗೆ ಜಾಗತಿಕ ಗುರುತು ಕಾರ್ಡುಗಳನ್ನು ನೀಡಲು ಕೇಂದ್ರ ಸರಕಾರ ನಿರ್ಧರಿಸಿದೆಯೆಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಹಾಯ ಸಚಿವ ಕೃಷ್ಣಪಾಲ್ ಗುರ್ಜರ್ ಶನಿವಾರ ತಿಳಿಸಿದ್ದಾರೆ.
ಕೆಲವು ರಾಜ್ಯಗಳು ಇತರ ಕಾರ್ಡ್‌ಗಳನ್ನು ಅಂಗೀಕರಿಸುವುದಿಲ್ಲ. ಇದರಿಂದ ಸಮಸ್ಯೆಯಾಗುತ್ತಿದೆ. ಅದನ್ನು ನಿವಾರಿಸಲು ಕೇಂದ್ರ ಸರಕಾರವು ಜಾಗತಿಕ ಕಾರ್ಡ್‌ಗಳನ್ನು ನೀಡಲು ನಿರ್ಧರಿಸಿದೆಯೆಂದು ಅವರು ಹೇಳಿದರು.
ವಿಜಯವಾಡದಿಂದ 25 ಕಿ.ಮೀ. ದೂರದ ಅಟ್ಕುರ್ ಗ್ರಾಮದಲ್ಲಿ ನಡೆದ ಅರೋಗ್ಯ ಶಿಬಿರವೊಂದರಲ್ಲಿ ಗುರ್ಜರ್ ಮಾತನಾಡುತ್ತಿದ್ದರು.
ಫಲಾನುಭವಿಗಳಿಗೆ ಯಂತ್ರ ಚಾಲಿತ ಗಾಲಿಕುರ್ಚಿಗಳನ್ನು ಸಬ್ಸಿಡಿ ದರದಲ್ಲಿ ಒದಗಿಸಲು ತನ್ನ ಸಚಿವಾಲಯ ನಿರ್ಧರಿಸಿದೆ. ಅಂಗವಿಕಲರಿಗೆ ಕಟ್ಟಡಗಳೊಳಗೆ ಸುಲಭ ಪ್ರವೇಶಕ್ಕಾಗಿ ರ್ಯಾಪ್‌ಗಳನ್ನು ಒದಗಿಸುವಂತೆ 50 ನಗರಗಳ ಸರಕಾರಿ ಇಲಾಖೆಗಳಿಗೆ ಅದು ಸೂಚಿಸಿದೆಯೆಂದು ಅವರು ಹೇಳಿದರು. ಕೇಂದ್ರದ ಯೋಜನೆಗಳನ್ನು ಪಟ್ಟಿ ಮಾಡಿದ ಗುರ್ಜರ್, ಸ್ವ ಉದ್ಯೋಗ ಅಥವಾ ಉತ್ತಮ ಉದ್ಯೋಗ ಮೂಲಗಳನ್ನು ಪಡೆಯಲು ಅನುಕೂಲವಾಗುವಂತೆ ಸರಕಾರವು ಪ್ರಧಾನ ಮಂತ್ರಿ ಕೌಶಲ ಯೋಜನೆಯಲ್ಲಿ ಸುಮಾರು 15 ಲಕ್ಷ ಅಂಗವಿಕಲ ಯುವಕರಿಗೆ ಕೌಶಲಾಭಿವೃದ್ಧಿ ತರಬೇತಿಯನ್ನು ನೀಡುತ್ತಿದೆ. ಅದಲ್ಲದೆ, ಸಚಿವಾಲಯವು ಎಲ್ಲ ಸಂಸದೀಯ ಕ್ಷೇತ್ರಗಳಲ್ಲಿ ಆರೋಗ್ಯ ಶಿಬಿರಗಳನ್ನು ಸಂಘಟಿಸುತ್ತಿದೆ. ಈ ವರೆಗೆ ದೇಶದಾದ್ಯಂತ ಅಂತಹ 113 ಶಿಬಿರಗಳನ್ನು ನಡೆಸಲಾಗಿದೆ. ಜೈಪುರ ಕೃತಕ ಕಾಲು ಹಾಗೂ ಇತರ ಉಪಕರಣಗಳನ್ನು ಸುಮಾರು 1.14ಲಕ್ಷ ಫಲಾನುಭವಿಗಳಿಗೆ ವಿತರಿಸಲಾಗಿದೆಯೆಂದು ಗುರ್ಜರ್ ವಿವರಿಸಿದರು.
ಶ್ರವಣ ಯಂತ್ರ ಹಾಗೂ ಕ್ಯಾಲಿಪರ್ಸ್‌ಗಳಂತಹ ಉಪಕರಣಗಳ ತಂತ್ರಜ್ಞಾನ ಸುಧಾರಣೆಗಾಗಿ ತನ್ನ ಸಚಿವಾಲಯವು ಜರ್ಮನಿ ಹಾಗೂ ಇಂಗ್ಲೆಂಡ್‌ಗಳ 2 ಸಂಸ್ಥೆಗಳೊಂದಿಗೆ ಒಪ್ಪಂದವನ್ನು ನಡೆಸಿದೆಯೆಂದು ಅವರು ತಿಳಿಸಿದರು.
ಶಿಬಿರದಲ್ಲಿ, ಸುಮಾರು 400 ಮಂದಿ ಅಂಗವಿಕಲರಿಗೆ ಟ್ರೈಸಿಕಲ್, ಶ್ರವಣ ಸಾಧನ ಜೈಪುರ ಕಾಲು ಹಾಗೂ ಕ್ಯಾಲಿಪರ್ಸ್‌ಗಳನ್ನು ವಿತರಿಸಲಾಗಿದೆ.
ಕೇಂದ್ರ ಸಚಿವ ಎಂ. ವೆಂಕಯ್ಯ ನಾಯ್ಡು, ಆಂಧ್ರ ಪ್ರದೇಶದ ಆರೋಗ್ಯ ಸಚಿವ ಡಾ.ಕೆ.ಶ್ರೀನಿವಾಸ್ ಸಹ ಶಿಬಿರದಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X