Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಜ್ಮೀರ್ ದರ್ಗಾದಲ್ಲಿ ಪ್ರಧಾನಿ ಮೋದಿ...

ಅಜ್ಮೀರ್ ದರ್ಗಾದಲ್ಲಿ ಪ್ರಧಾನಿ ಮೋದಿ ಪರವಾಗಿ ಚಾದರ್ ಸಮರ್ಪಣೆ

ವಾರ್ತಾಭಾರತಿವಾರ್ತಾಭಾರತಿ11 April 2016 3:24 PM IST
share
ಅಜ್ಮೀರ್ ದರ್ಗಾದಲ್ಲಿ ಪ್ರಧಾನಿ ಮೋದಿ ಪರವಾಗಿ ಚಾದರ್ ಸಮರ್ಪಣೆ

ಅಜ್ಮೀರ್ : ಇಲ್ಲಿನ ಖ್ಯಾತ ಸೂಫಿ ಸಂತ ಖ್ವಾಜ ಮೊಯಿನುದ್ದೀನ್ ಚಿಷ್ಟಿಯವರ ದರ್ಗಾದಲ್ಲಿ ರವಿವಾರ ಪ್ರಧಾನಿ ನರೇಂದ್ರ ಮೋದಿಯವರ ಪರವಾಗಿ ಕೇಂದ್ರ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ‘ಚಾದರ್’ ಅರ್ಪಿಸಿದರು. ಈ ಸಂದರ್ಭ ಪ್ರಧಾನಿಯವರ ಸಂದೇಶವನ್ನು ಓದಿದ ನಖ್ವಿ ಎಲ್ಲಾ ಸಮುದಾಯಗಳ ಹಿತರಕ್ಷಣೆ ಹಾಗೂ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆಯೆಂದು ಹೇಳಿದರು.

ತಮ್ಮ ಸಂದೇಶದಲ್ಲಿ ಖ್ವಾಜಾ ಮೊಯಿನುದ್ದೀನ್ ಅವರ 804ನೇ ಉರೂಸ್ ಸಂದರ್ಭ ಪ್ರಧಾನಿ ಭಕ್ತರಿಗೆ ಶುಭಾಶಯಗಳನ್ನು ತಿಳಿಸುತ್ತಾ ಅವರನ್ನು ಸೂಫಿ ಪಂಥದ ಖ್ಯಾತ ನಾಯಕನೆಂದು ಬಣ್ಣಿಸಿದರು. ಅವರು ಮಾನವತೆಗೆ ಸಲ್ಲಿಸುವ ಸೇವೆಯೇ ಅತ್ಯುತ್ತಮ ಪ್ರಾರ್ಥನೆಯೆಂದು ಹೇಳಿದ್ದು ಇಂದಿಗೂ ನಮಗೆ ಪ್ರೇರಣೆಯಾಗಿದೆ ಎಂದು ಪ್ರಧಾನಿ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.


ದೇಶದಲ್ಲಿನ ಮತೀಯ ಸೌಹಾರ್ದತೆಯಿಂದಾಗಿ ಇಲ್ಲಿ ಉಗ್ರಗಾಮಿ ಹಾಗೂ ತೀವ್ರಗಾಮಿ ಶಕ್ತಿಗಳು ತಮ್ಮ ಅಸ್ತಿತ್ವ ಸ್ಥಾಪಿಸಲು ವಿಫಲವಾಗಿವೆ,ಎಂದು ನಖ್ವಿ ಈ ಸಂದರ್ಭದಲ್ಲಿ ತಿಳಿಸಿದರು.


ದೇಶದ ಅಭಿವೃದ್ಧಿ ಹಾಗೂ ಜನರ ವಿಶ್ವಾಸ ಗಳಿಸುವುದು ಸರಕಾರದ ಉದ್ದೇಶ ಹಾಗೂ ಅದು ಈ ನಿಟ್ಟಿನಲ್ಲಿ ಬದ್ಧವಾಗಿದೆ, ಎಂದು ಅವರು ಹೇಳಿದರು.
‘‘ದುಷ್ಟ ಶಕ್ತಿಗಳು ಶಾಂತಿ ಸಾಮರಸ್ಯವನ್ನು ಧರ್ಮದ ಹೆಸರಿನಲ್ಲಿ ಕೆಡಿಸದಂತೆ ನಾವು ಸದಾ ಎಚ್ಚರಿಕೆಯಿಂದಿರಬೇಕು,’’ ಎಂದು ನಖ್ವಿ ಹೇಳಿದರು.


ವಿಶ್ವದಾದ್ಯಂತವಿರುವ ಮುಸಲ್ಮಾನರು ಹಾಗೂ ಹಿಂದೂಗಳು ಆರಾಧಿಸುವ ಖ್ವಾಜ ಮೊಯಿನುದ್ದೀನ್ ಚಿಷ್ಟಿಯವರ ಉರೂಸಿಗಾಗಿ ಸಾವಿರಾರು ಜನರು ಅಜ್ಮೀರ್ ನಗರಕ್ಕೆ ಆಗಮಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X