Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಶನಿ ದೇವಳಕ್ಕೆ ಮಹಿಳೆಯರ ಪ್ರವೇಶ...

‘ಶನಿ ದೇವಳಕ್ಕೆ ಮಹಿಳೆಯರ ಪ್ರವೇಶ ಅತ್ಯಾಚಾರಗಳಿಗೆ ಆಹ್ವಾನ’ : ಸ್ವರೂಪಾನಂದ ವಿವಾದ

ವಾರ್ತಾಭಾರತಿವಾರ್ತಾಭಾರತಿ11 April 2016 4:46 PM IST
share
‘ಶನಿ ದೇವಳಕ್ಕೆ ಮಹಿಳೆಯರ ಪ್ರವೇಶ ಅತ್ಯಾಚಾರಗಳಿಗೆ ಆಹ್ವಾನ’ : ಸ್ವರೂಪಾನಂದ ವಿವಾದ

ನವದೆಹಲಿ : ‘‘ಮಹಾರಾಷ್ಟ್ರದ ಖ್ಯಾತ ಶನಿ ದೇವಸ್ಥಾನದ ಗರ್ಭಗುಡಿಯೊಳಗೆ ಮಹಿಳೆಯರ ಪ್ರವೇಶವು ಹೆಚ್ಚು ಅತ್ಯಾಚಾರಗಳಿಗೆ ದಾರಿ ಮಾಡಿ ಕೊಡುವುದು,’’ ಎಂದು ಹೇಳಿ ಹಿರಿಯ ಧಾರ್ಮಿಕ ನಾಯಕ ಶಂಕರಾಚಾರ್ಯ ಸ್ವರೂಪಾನಂದ ವಿವಾದಕ್ಕೆ ಗುರಿಯಾಗಿದ್ದಾರೆ. ಶತಮಾನಗಳಷ್ಟು ಹಳೆಯ ಶನಿ ಶಿಂಗ್ನಾಪುರ ದೇವಳಕ್ಕೆ ಮಹಿಳೆಯರು ಪ್ರವೇಶಿಸಿ ಒಂದೆರಡು ದಿನಗಳಾಗಿರುವಾಗಲೇಸ 94 ವರ್ಷದ ಸ್ವರೂಪಾನಂದರ ಹೇಳಿಕೆ ಹೊರಬಿದ್ದಿದೆ.

ಈ ವರ್ಷದ ಜನವರಿಯಲ್ಲಿ ಮಹಿಳೆಯರು ಶನಿ ದೇವಳದೊಳಗೆ ಬಲವಂತವಾಗಿ ಪ್ರವೇಶಿಸಲೆತ್ನಿಸಿದಾಗ‘ಶನಿಯ ಪ್ರಭಾವ ಮಹಿಳೆಯರಿಗೆ ಹಾನಿಕರ’ವೆಂದು ಸ್ವರೂಪಾನಂದ ಹೇಳಿದ್ದರು.

ಮಹಿಳೆಯರಿಗೆ ಮತ್ತು ಪುರುಷರಿಗೆ ದೇವಳ ಪ್ರವೇಶಾತಿ ವಿಚಾರದಲ್ಲಿ ಸಮಾನ ಹಕ್ಕಿರಬೇಕೆಂದು ಹೇಳಿ ಸುಪ್ರೀಂ ಕೋರ್ಟಿನ ಮುಂದೆ ಸಲ್ಲಿಸಿರುವ ಅರ್ಜಿಯೊಂದುಶಬರಿಮಲೆ ದೇವಸ್ಥಾನಕ್ಕೆ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರ ಪ್ರವೇಶ ನಿಷೇಧವನ್ನೂ ಪ್ರಶ್ನಿಸಿದ್ದುಈ ಪ್ರಕರಣದ ವಿಚಾರಣೆ ನಡೆಯುತ್ತಿದ್ದು‘‘ನೀನೊಬ್ಬಳು ಮಹಿಳೆಯಾಗಿದ್ದರಿಂದ ನೀನು ಇಲ್ಲಿಗೆ ಬರಬಾರದು ಎಂದು ಹೇಳಲು ಸಾಧ್ಯವೇ? ಮಹಿಳೆಯರಿಗೆ ದೇವಳ ಪ್ರವೇಶ ನಿಷೇಧವೆಂದರೆ ಲಿಂಗ ಸಮಾನತೆ ಅಪಾಯಕಾರಿಯೆಂದು ಪರಿಗಣಿಸಲಾಗುತ್ತಿದೆಯೆಂದು ಅರ್ಥ,’’ ಎಂದು ಉನ್ನತ ನ್ಯಾಯಾಲಯದ ನ್ಯಾಯಾಧೀಶರು ಇಂದು ಅಭಿಪ್ರಾಯ ಪಟ್ಟಿದ್ದಾರೆ.ಮಹಿಳೆಯರ ದೇವಳ ಪ್ರವೇಶಾತಿ ನಿಷೇಧಅವರ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯೆಂದು ಈ ಹಿಂದಿನ ವಿಚಾರಣೆ ಸಂದರ್ಭ ಕೋರ್ಟ್ ಹೇಳಿದ್ದರೆ, ಶಬರಿಮಲೆ ದೇವಳ ಟ್ರಸ್ಟ್ ಹಾಗೂ ಕೇರಳ ಸರಕಾರ ಮಹಿಳೆಯರಿಗೆ ವಿಧಿಸಲಾಗಿರುವ ನಿಷೇಧವನ್ನು ಬಲವಾಗಿ ಸಮರ್ಥಿಸಿಕೊಂಡಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X