Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆತೂರು : ಎಸ್‌ಕೆಎಸ್‌ಎಸ್‌ಎಫ್,...

ಆತೂರು : ಎಸ್‌ಕೆಎಸ್‌ಎಸ್‌ಎಫ್, ಎಸ್‌ವೈಎಸ್ ವತಿಯಿಂದ ಸಾಮೂಹಿಕ ವಿವಾಹ

ವಾರ್ತಾಭಾರತಿವಾರ್ತಾಭಾರತಿ11 April 2016 6:38 PM IST
share
ಆತೂರು : ಎಸ್‌ಕೆಎಸ್‌ಎಸ್‌ಎಫ್, ಎಸ್‌ವೈಎಸ್ ವತಿಯಿಂದ ಸಾಮೂಹಿಕ ವಿವಾಹ

 ಕಡಬ, ಎ.11. ನಾವುಗಳು ನಮ್ಮ ಮಕ್ಕಳ ಮದುವೆಯನ್ನು ಇಸ್ಲಾಮೀಕರಣ ಮಾಡಿದಾಗ ಮಾತ್ರ ಮುಸ್ಲಿಂ ಸಮುದಾಯದಲ್ಲಿ ಕಾಡುತ್ತಿರುವ ವರದಕ್ಷಿಣೆ ಪಿಡುಗು ದೂರ ಮಾಡಲು ಸಾಧ್ಯ ಇದೆ ಎಂದು ಪುತ್ತೂರು ಬದ್ರಿಯಾ ಜುಮಾ ಮಸೀದಿ ಖತೀಬ್ ಎಸ್.ಬಿ. ಮುಹಮ್ಮದ್ ದಾರಿಮಿ ಹೇಳಿದರು.

   ಅವರು ಭಾನುವಾರ ಆತೂರು ಬದ್ರಿಯಾ ಜುಮಾ ಮಸೀದಿ ಸಭಾಂಗಣದಲ್ಲಿ ಎಸ್‌ಕೆಎಸ್‌ಎಸ್‌ಎಫ್, ಎಸ್‌ವೈಎಸ್ ವತಿಯಿಂದ ಹಮ್ಮಿಕೊಳ್ಳಲಾದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮಾತನಾಡಿದರು. ಇಸ್ಲಾಂ ತಿಳಿಸಿರುವ ಪ್ರಕಾರ ವಧುದಕ್ಷಿಣೆ ನೀಡಿ ಅತ್ಯಂತ ಸರಳವಾಗಿ ಮದುವೆ ಆಗುವಂತದ್ದು, ಆದರೆ ಇದು ಆಚರಣೆಯಲ್ಲಿ ಇಲ್ಲ, ಬದಲಾಗಿ ವರದಕ್ಷಿಣೆಯು ತಾಂಡವಾಡುತ್ತಿದೆ. ಹೀಗಾಗಿ ಅದೆಷ್ಟೋ ಬಡ ಹೆಣ್ಣು ಮಕ್ಕಳು ಮದುವೆ ಪ್ರಾಯ ದಾಟಿ ಮನೆಯಲ್ಲಿ ಉಳಿಯುವಂತಾಗಿದೆ. ಈ ಸಮಸ್ಯೆಯನ್ನು ಸರಿಪಡಿಸಲು ಪ್ರತಿಯೋರ್ವರೂ ಇಸ್ಲಾಮೀಕರಣದ ಮದುವೆಗೆ ಒತ್ತು ಕೊಡಬೇಕು ಎಂದ ಅವರು ನಮ್ಮ ಯುವ ಸಮೂಹ ಸರಳ ಮತ್ತು ಸಾಮೂಹಿಕ ವಿವಾಹಗಳಿಗೆ ಆಕರ್ಷಿತರಾಗಬೇಕು ಎಂದರು.  ಆತೂರು ಬದ್ರಿಯಾ ಜುಮಾ ಮಸೀದಿ ಮುದರ್ರಿಸ್ ಮುಹಮ್ಮದ್ ಜುನೈದ್ ಜಿಫ್ರಿ ತಂಙಳ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸಮುದಾಯದಲ್ಲಿರುವ ಬಡ ಹೆಣ್ಣು ಮಕ್ಕಳ ವಿವಾಹ ನೆರವೇರಿಸುವಂತದ್ದು ಅತ್ಯಂತ ಪುಣ್ಯದ ಕಾರ್ಯ, ಅದು ದೇವರು ಮೆಚ್ಚುವ ಸೇವೆ ಎಂದ ಅವರು ಇದೇ ರೀತಿಯ ಸಹಕಾರ ದೊರಕಿದಲ್ಲಿ ಇದೇ ಸಂಘಟನೆ ವತಿಯಿಂದ ಮುಂದಿನ ವರ್ಷ ಕನಿಷ್ಠ 10 ಜೋಡಿ ಮದುವೆ ಕಾರ್ಯಕ್ರಮ ನಡೆಸುವ ಯೋಜನೆ ಹಾಕಿಕೊಳ್ಳಲಾಗುವುದು ಎಂದರು.  ಉಪ್ಪಿನಂಗಡಿ ಮಾಲಿಕುದ್ದೀನಾರ್ ಜುಮಾ ಮಸೀದಿ ಅಧ್ಯಕ್ಷ ಹಾಜಿ ಮುಸ್ತಫಾ ಕೆಂಪಿ, ಉಪ್ಪಿನಂಗಡಿ ಮಾಲಿಕುದ್ದೀನಾರ್ ಜುಮಾ ಮಸೀದಿ ಖತೀಬ್ ಅಬ್ದುಲ್ ಸಲಾಂ ಫೈಝಿ ಮಾತನಾಡಿದರು. ಎಸ್‌ಕೆಎಸ್‌ಎಸ್‌ಎಫ್, ಎಸ್‌ವೈಎಸ್ ಆತೂರು ಶಾಖೆ ಇದರ ಗೌರವಾಧ್ಯಕ್ಷ ಡಾ ಕೆ.ಎಂ. ಶಾಹ್ ಮುಸ್ಲಿಯಾರ್ ನಿಖಾಹ ನಡೆಸಿಕೊಟ್ಟರು. ಜಿಲ್ಲಾ ಪಂಚಾಯಿತಿ ಸದಸ್ಯ ಸರ್ವೋತ್ತಮ ಗೌಡ, ಆತೂರು ಮೊಹಿಯುದ್ದೀನ್ ಜುಮಾ ಮಸೀದಿ ಖತೀಬ್ ಹನೀಫ್ ಫೈಝಿ, ಅಧ್ಯಕ್ಷ ಅಯ್ಯೂಬ್ ಹಾಜಿ, ಆತೂರು ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಹೆಚ್. ಆದಂ, ಮಾಜಿ ಅಧ್ಯಕ್ಷರಾದ ಬಿ.ಕೆ. ಮಹಮ್ಮದ್ ಹಾಜಿ ಕುಂಡಾಜೆ, ಪಿ. ಆದಂ, ಎನ್. ಎ. ಇಸಾಕ್, ಉಪ್ಪಿನಂಗಡಿ ರೇಂಜ್ ಮದ್ರಸ ಮೆನೇಜ್‌ಮೆಂಟ್ ಅಧ್ಯಕ್ಷ ಅಬ್ದುಲ್ ರಹಿಮಾನ್ ಹಾಜಿ ಕೊಳ್ಳೇಜಾಲ್, ಎಸ್‌ಕೆಎಸ್‌ಎಸ್‌ಎಫ್. ಉಪ್ಪಿನಂಗಡಿ ವಲಯ ಅಧ್ಯಕ್ಷ ಅಶ್ರಫ್ ಕೊಳ್ಳೇಜಾಲ್, ಕಡಬ ವಲಯ ಅಧ್ಯಕ್ಷ ಅಶ್ರಫ್ ಶೇಡಿಗುಂಡಿ, ಆತೂರು ಎಸ್‌ವೈಎಸ್ ಕಾರ್ಯದರ್ಶಿ ಆದಂ ಹೇಂತಾರ್, ಕೊಲ ಸೌಹಾರ್ದ ವೇದಿಕೆ ಮಾಜಿ ಅಧ್ಯಕ್ಷ ನಝೀರ್ ಕೊಲ, ಕೋಲ್ಪೆ ಮಸೀದಿ ಅಧ್ಯಕ್ಷ ಕೆ.ಕೆ. ಮಹಮ್ಮದ್, ನೀರಾಜೆ ಮದ್ರಸ ಸಮಿತಿ ಅಧ್ಯಕ್ಷ ಪೊಡಿಕುಂಞ್ ನೀರಾಜೆ, ಕುದ್ಲೂರು ಮಸೀದಿ ಅಧ್ಯಕ್ಷ ಅಬ್ದುಲ್ ರಹಿಮಾನ್ ಮರ್ವೇಲು, ಝಕರಿಯಾ ಮುಸ್ಲಿಯಾರ್ ಕುಂಡಾಜೆ ಉಪಸ್ಥಿತರಿದ್ದರು.

  ಎಸ್‌ಕೆಎಸ್‌ಎಸ್‌ಎಫ್ ಆತೂರು ಶಾಖೆ ಅಧ್ಯಕ್ಷ ಅಬ್ದುಲ್ ಹಮೀದ್ ದಾರಿಮಿ ಸ್ವಾಗತಿಸಿ, ಕಾರ್ಯದರ್ಶಿ ಎಸ್.ಕೆ. ಸಿದ್ದಿಕ್ ವಂದಿಸಿದರು. ಹಾಜಿ ರಫೀಕ್ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X