Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು: ಗ್ರಾ.ಪಂ ಉಪಚುನಾವಣೆ 9...

ಪುತ್ತೂರು: ಗ್ರಾ.ಪಂ ಉಪಚುನಾವಣೆ 9 ನಾಮಪತ್ರ ಹಿಂತೆಗೆತ

ವಾರ್ತಾಭಾರತಿವಾರ್ತಾಭಾರತಿ11 April 2016 7:40 PM IST
share

ಪುತ್ತೂರು: ತಾಲೂಕಿನ ಆರು ಗ್ರಾ.ಪಂಗಳ ತಲಾ ಒಂದು ಸ್ಥಾನಗಳಿಗೆ ಎ.17ರಂದು ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಎ.11ರಂದು ನಾಮಪತ್ರ ಹಿಂತೆಗೆದುಕೊಳ್ಳುವ ಪ್ರಕ್ರಿಯೆ ಅಂತಿಮಗೊಂಡಿದ್ದು ಐದು ಗ್ರಾ.ಪಂಗಳಲ್ಲಿ ಒಟ್ಟು 9 ಮಂದಿ ಅಭ್ಯರ್ಥಿಗಳು ನಾಮಪತ್ರ ಹಿಂತೆಗೆದುಕೊಂಡಿದ್ದಾರೆ.

ನೆಟ್ಟಣಿಗೆ ಮುಡ್ನೂರು:

ನೆಟ್ಟಣಿಗೆ ಮುಡ್ನೂರು ಗ್ರಾ.ಪಂನಲ್ಲಿ 6ನೇ ವಾರ್ಡ್‌ನ 'ಹಿಂದುಳಿದ ವರ್ಗ ಎ'ಗೆ ಮೀಸಲಾಗಿದ್ದು ಇಲ್ಲಿ ಉಮ್ಮರ್ ಪಿ. ಈಶ್ವರಮಂಗಲ ಹಾಗೂ ರಮೇಶ್ ಪೂಜಾರಿ ಮುಂಡ್ಯ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ. ಒಟ್ಟು 6 ಮಂದಿ   ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು ಈ ಪೈಕಿ ಎ.ಎಂ. ಅಬ್ದುಲ್‌ಕುಂಞಿ ಆಲಂತಡ್ಕರವರ ನಾಮಪತ್ರ  ಮೀಸಲಾತಿ ಪ್ರಮಣಪತ್ರ ಲಗತ್ತಿಸದ ಹಿನ್ನೆಲೆಯಲ್ಲಿ ತಿರಸ್ಕೃತಗೊಂಡಿರುತ್ತದೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಎಸ್. ಅಬ್ದುಲ್ ಖಾದರ್ ಕರ್ನೂರು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಮಹಮ್ಮದ್ ಅಶ್ರಫ್ ಈಶ್ವರಮಂಗಲ ಹಾಗೂ ಎಸ್‌ಡಿಪಿಐ  ಬೆಂಬಲಿತ ಅಭ್ಯರ್ಥಿಯಾಗಿ ಮಹಮ್ಮದ್ ಆರಿಫ್ ಈಶ್ವರಮಂಗಲರವರು ಕಣದಲ್ಲಿದ್ದಾರೆ.

ಕಡಬ:

ಕಡಬ ಗ್ರಾ.ಪಂನ ಕಡಬ ಗ್ರಾ.ಪಂನ ಕೋಡಿಂಬಾಳ 2 ವಾರ್ಡ್‌ನ 'ಸಾಮಾನ್ಯ' ಸ್ಥಾನಕ್ಕೆ ಮೀಸಲಾದ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಅನೀಶ್ ಮ್ಯಾಥ್ಯೂ ಕೋಡಿಂಬಾಳ ನಾಮಪತ್ರ ಹಿಂತೆಗೆದುಕೊಂಡಿರುತ್ತಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸಂಜೀವ ನಾಯ್ಕ ಅಜ್ಜಿಕಟ್ಟೆ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಕೃಷ್ಣಪ್ಪ ನಾಯ್ಕ, ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಅಬ್ದುಲ್ ಲತೀಫ್ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ನಿವೃತ್ತ ಅಭಿವೃದ್ಧಿ ಅಧಿಕಾರಿ ಸೈಮನ್ ಲೂವಿಸ್ ರೋಡ್ರಿಗಸ್ ಕಣದಲ್ಲಿದ್ದಾರೆ.

ನೂಜಿಬಾಳ್ತಿಲ:

ನೂಜಿಬಾಳ್ತಿಲ ಗ್ರಾ.ಪಂ.ನ 1ನೇ ವಾರ್ಡ್ ಸಾಮಾನ್ಯ ಮೀಸಲು ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಕಾಂಬಗ್ರೆಸ್ ಬೆಂಬಲಿತ ಪಿ.ಪಿ. ಎಲಿಯಾಸ್ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯಾಗಿ ಹರಿಪ್ರಸಾದ್ ಎನ್ಕಾಜೆ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ. ಒಟ್ಟು ಐದು ನಾಮಪತ್ರಗಳು ಸಲ್ಲಿಸಿಕೆಯಾಗಿದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಆಂಜೇರಿ ಜೋಸ್ ಎರಡು ನಾಮಪತ್ರ ಸಲ್ಲಿಸಿದ್ದು ಒಂದು ನಾಮಪತ್ರ ತಿರಸ್ಕೃತಗೊಂಡಿರುತ್ತದೆ. ಉಳಿದಂತೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಆಂಜೇರಿ ಜೋಸ್, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಪಿ.ಯು. ಸ್ಕರಿಯಾ ಕಣದಲ್ಲಿದ್ದು ನೇರ ಸ್ಪರ್ಧೆ ನಡೆಯಲಿದೆ.

ಕೊಳ್ತಿಗೆ:

ಕೊಳ್ತಿಗೆ ಗ್ರಾ.ಪಂನ ಮೂರನೇ ವಾರ್ಡ್‌ನ 'ಅನುಸೂಚಿತ ಜಾತಿ' ಮೀಸಲು ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಕಣಿಯಾರು ಸಿಆರ್‌ಸಿ ಕಾಲನಿಯ ಷಣ್ಮುಖಲಿಂಗಂ ಹಾಗೂ ಪೆರ್ಲಂಪಾಡಿ ಸಿಆರ್‌ಸಿ ಕಾಲನಿ ಕಂದಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾಗಿ ಕರುಣಾನಿಧಿ ಹಾಗೂ ಕನಕರಾಜ್ ನಾಮಪತ್ರ ಸಲ್ಲಿಸಿದ್ದು ಈ ಪೈಕಿ ಕಾಂಗ್ರೆಸ್‌ನ ಕಂದಸ್ವಾಮಿ ಹಾಗೂ ಬಿಜೆಪಿಯ ಕನಕರಾಜ್ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ಕರುಣಾನಿಧಿ ಹಾಗೂ ಕಾಂಗ್ರೆಸ್ ಬೆಂಬಿತ ಅಭ್ಯರ್ಥಿ ಷಣ್ಮುಖಲಿಗಂ ಕಣದಲ್ಲಿದ್ದು ನೇರ ಸ್ಪರ್ಧೆ ನಡೆಯಲಿದೆ.

ಅರಿಯಡ್ಕ:

ಅರಿಯಡ್ಕ ಗ್ರಾ.ಪಂನ 'ಸಾಮಾನ್ಯ ಮಹಿಳೆ' ಮೀಸಲು ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾಗಿ ಸುಚೇತಾ ರೈ ಡೆಂಬಾಳೆ ಹಾಗೂ ಶಾಂತಾ ಜೆ ರೈ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಜಯಂತಿ ಗಂಗಾಧರ, ಸುನೀತಾ ಮಾಣಿಯಡ್ಕ ಹಾಗೂ ಸರೋಜಿನಿಯವರು ನಾಮಪತ್ರ ಸಲ್ಲಿಸಿದ್ದು ಈ ಪೈಕಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಚೇತಾ ರೈ ಡೆಂಬಾಳೆ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸುನೀತಾ ಮಾಣಿಯಡ್ಕ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿ ಶಾಂತಾ ಜೆ ರೈ ಹಾಗೂ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾಗಿ ಜಯಂತಿ ಗಂಗಾಧರ ಹಾಗೂ ಸರೋಜಿನಿ ಕಣದಲ್ಲಿದ್ದು ತ್ರಿಕೋಣ ಸ್ಪರ್ಧೆ ನಡೆಯಲಿದೆ.

ಬಡಗನ್ನೂರು:

ಬಡಗನ್ನೂರು ಗ್ರಾ.ಪಂ ಪಡುವನ್ನೂರು ಒಂದನೇ ವಾರ್ಡ್‌ನ 'ಹಿಂದುಳಿದ ವರ್ಗ ಎ' ಮೀಸಲಿಸಿದ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಸವಿತಾ ಮಡ್ಯಲಮೂಲೆ ಸಜಂಕಾಡಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿ ಜ್ಯೋತಿ ಅರ್ತಿಕಜೆ ತಲಾ ಎರಡೇ ನಾಮಪತ್ರ ಸಲ್ಲಿಕೆಯಾಗಿದ್ದು ಇಲ್ಲಿ ಯಾವುದೇ ನಾಮಪತ್ರ ಹಿಂತೆಗೆದುಕೊಂಡಿರುವುದಿಲ್ಲ. ಇಲ್ಲಿ ನೇರ ಸ್ಪರ್ಧೆ ನಡೆಯಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X