ಕಾರ್ಕಳ : ಬೈಕ್ಗೆ ರಿಕ್ಷಾ ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡ ಘಟನೆ ಬಜಗೋಳಿ ಬಸ್ಸು ನಿಲ್ದಾಣದ ಬಳಿ ಶನಿವಾರ ಸಂಭವಿಸಿದೆ. ಘಟನೆ ನಡೆದ ಬಳಿಕ ರಿಕ್ಷಾ ಚಾಲಕ ಪರಾರಿಯಾಗಿದ್ದು, ಅವಘಡದಲ್ಲಿ ಬೈಕ್ ಸವಾರ ಪೌಲೋಸ್ ಗಂಭೀರ ಗಾಯಗೊಂಡಿದ್ದು, ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಕಳ : ಬೈಕ್ಗೆ ರಿಕ್ಷಾ ಡಿಕ್ಕಿ ಹೊಡೆದು ಬೈಕ್ ಸವಾರ ಗಾಯಗೊಂಡ ಘಟನೆ ಬಜಗೋಳಿ ಬಸ್ಸು ನಿಲ್ದಾಣದ ಬಳಿ ಶನಿವಾರ ಸಂಭವಿಸಿದೆ. ಘಟನೆ ನಡೆದ ಬಳಿಕ ರಿಕ್ಷಾ ಚಾಲಕ ಪರಾರಿಯಾಗಿದ್ದು, ಅವಘಡದಲ್ಲಿ ಬೈಕ್ ಸವಾರ ಪೌಲೋಸ್ ಗಂಭೀರ ಗಾಯಗೊಂಡಿದ್ದು, ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.