Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿವಮೊಗ್ಗ ಮನಪಾ ಆಯುಕ್ತೆಯಾಗಿ ತುಷಾ ರಮಣಿ

ಶಿವಮೊಗ್ಗ ಮನಪಾ ಆಯುಕ್ತೆಯಾಗಿ ತುಷಾ ರಮಣಿ

ಮೂಕಪ್ಪ ಕರಭೀಮಣ್ಣವರ್, ಎ.ಆರ್.ರವಿ ರೀತಿ ಆಡಳಿತದಲ್ಲಿ ತರಲಿದ್ದಾರಾ ಬದಲಾವಣೆ?

ವಾರ್ತಾಭಾರತಿವಾರ್ತಾಭಾರತಿ11 April 2016 10:25 PM IST
share
ಶಿವಮೊಗ್ಗ ಮನಪಾ ಆಯುಕ್ತೆಯಾಗಿ ತುಷಾ ರಮಣಿ

ಶಿವಮೊಗ್ಗ,ಎ.11: ಶಿವಮೊಗ್ಗ ಮಹಾನಗರ ಪಾಲಿಕೆ ಆಯುಕ್ತರಾಗಿ ಸೋಮವಾರ ತುಷಾ ರಮಣಿಯವರು ನಿರ್ಗಮಿತ ಆಯುಕ್ತ ಎ.ಆರ್.ರವಿಯವರಿಂದ ಅಧಿಕಾರ ಸ್ವೀಕರಿಸಿದ್ದಾರೆ. ವಿದ್ಯುಕ್ತವಾಗಿ ತಮ್ಮ ಕಾರ್ಯಭಾರ ಆರಂಭಿಸಿದ್ದಾರೆ. ಎಂದಿನಂತೆ ನೂತನ ಆಯುಕ್ತೆಗೆ ಕಾರ್ಪೊರೇಟರ್‌ಗಳು, ಅಧಿಕಾರಿ-ಸಿಬ್ಬಂದಿ ವರ್ಗದವರು ಪುಷ್ಪಗುಚ್ಛ ನೀಡಿ ಶುಭ ಹಾರೈಸಿದರು. ಶಿವಮೊಗ್ಗ ಮಹಾನಗರ ಪಾಲಿಕೆಗೆೆ ಪ್ರಪ್ರಥಮ ಮಹಿಳಾ ಆಯುಕ್ತರೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ತುಷಾ ರಮಣಿಯವರ ಮುಂದೆ ನೂರೆಂಟು ಸವಾಲುಗಳಿವೆ. ಪ್ರಸ್ತುತ ಪಾಲಿಕೆ ಆಡಳಿತ ಹಾಗೂ ನಗರದ ರಾಜಕೀಯ ಚಿತ್ರಣ ಗಮನಿಸಿದರೆ ಇದು ಸ್ಪಷ್ಟವಾಗುತ್ತದೆ. ಪಾಲಿಕೆಯ ಆಯುಕ್ತರು ಕ್ರಮಿಸಬೇಕಾದ ಹಾದಿಯು ಹೂವಿಗಿಂತ, ಕಲ್ಲು-ಮುಳ್ಳುಗಳೇ ಹೆಚ್ಚಿರುವುದು ಕಂಡುಬರುತ್ತದೆ. ಅತ್ಯಂತ ಎಚ್ಚರಿಕೆ, ಜವಾಬ್ದಾರಿಯಿಂದ ಕಾರ್ಯನಿರ್ವಹಣೆ ಮಾಡಬೇಕಾಗಿದೆ.

ಆಯುಕ್ತರಾಗಿ ಯಾವುದೇ ನಿರ್ಧಾರ ಕೈಗೊಳ್ಳುವಾಗಲೂ ಅತ್ಯಂತ ಜಾಗರೂಕತೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಕೊಂಚ ಎಡವಟ್ಟಾದರೂ ನಾನಾ ರೀತಿಯ ಆರೋಪ, ಟೀಕೆಗಳಿಗೆ ಗುರಿಯಾಗಬೇಕಾಗುವುದು ನಿಶ್ಚಿತವಾಗಿದೆ. ಎಲ್ಲದಕ್ಕಿಂತ ಮುಖ್ಯವಾಗಿ ರಾಜಕೀಯ ಬಣ್ಣ ಪಡೆದುಕೊಂಡು ರಾಜಕಾರಣಿಗಳ ಬಾಯಿಗೆ ಆಹಾರವಾಗಬೇಕಾಗುತ್ತದೆ. ಹತ್ತು ಹಲವು ರೀತಿಯ ಸಂಕಷ್ಟ, ಮಾನಸಿಕ ಒತ್ತಡಕ್ಕೆ ತುತ್ತಾಗಬೇಕಾಗುತ್ತದೆ ಎಂದು ಹೆಸರು ಬಹಿರಂಗಪಡಿಸಲಿಚ್ಛಿಸದ ಹಿರಿಯ ಅಧಿಕಾರಿಯೋರ್ವರು ಹೇಳುತ್ತಾರೆ. ನೂರೆಂಟು ಸವಾಲುಗಳು:

x

ನೂತನ ಆಯುಕ್ತೆ ತುಷಾ ರಮಣಿಯವರ ಮುಂದೆ ನೂರೆಂಟು ಸವಾಲುಗಳಿವೆ. ಎಲ್ಲದಕ್ಕಿಂತ ಮುಖ್ಯವಾಗಿ ಪಾಲಿಕೆ ಆಡಳಿತವನ್ನು ಯಾವ ರೀತಿಯಲ್ಲಿ ತಮ್ಮ ನಿಯಂತ್ರಣದಲ್ಲಿಟ್ಟುಕೊಳ್ಳುತ್ತಾರೆ ಎಂಬುವುದು ಪ್ರಮುಖವಾಗಿದೆ. ಈ ನಿಟ್ಟಿನಲ್ಲಿ ಆಯುಕ್ತೆಯ ಆಡಳಿತ ಶೈಲಿ ಯಾವ ರೀತಿಯಲ್ಲಿರಲಿದೆ ಎಂಬುವುದು ಸಾರ್ವಜನಿಕ ವಲಯದಲ್ಲಿ ಕುತೂಹಲ ಮೂಡಿಸಿದೆ. ಪ್ರಸ್ತುತ ಶಿವಮೊಗ್ಗ ನಗರವು ಕೇಂದ್ರ ಸರಕಾರದ ಸ್ಮಾರ್ಟ್ ಸಿಟಿ ಹಾಗೂ ಅಮೃತ್ ಯೋಜನೆಯಡಿ ಆಯ್ಕೆಯಾಗಿದೆ. ಅಮೃತ್ ಯೋಜನೆಯಡಿ ಕೆಲಸ ಕಾರ್ಯಗಳು ಅನುಷ್ಠಾನ ಹಂತದಲ್ಲಿದೆ. ಸ್ಮಾರ್ಟ್ ಸಿಟಿಯ ಎರಡನೇ ಹಂತದ ಅಭಿವೃದ್ಧಿಯಲ್ಲಿ ಶಿವಮೊಗ್ಗ ನಗರ ಆಯ್ಕೆಯಾಗುವ ಸಾಧ್ಯತೆಯಿದೆ. ಮತ್ತೊಂದೆಡೆ 24 7 ಕುಡಿಯುವ ನೀರು ಯೋಜನೆ ಕಾರ್ಯಗತಗೊಳ್ಳುವ ಹಂತದಲ್ಲಿದ್ದು ಇವುಗಳ ಸಮರ್ಪಕ ಮೇಲುಸ್ತುವಾರಿಯನ್ನು ಆಯುಕ್ತೆ ಮಾಡಬೇಕಾಗಿದೆ. ಉಳಿದಂತೆ ಈಗಿರುವ ಪೇಪರ್‌ಲೆಸ್ ಆಡಳಿತ, ಆನ್‌ಲೈನ್ ಮೂಲಕ ದೂರು ದಾಖಲಿಸುವ ವ್ಯವಸ್ಥೆ, ಪಾಲಿಕೆ ಆಸ್ತಿ ಸಂರಕ್ಷಣೆ, ಒತ್ತುವರಿ ತೆರವು, ಸೆಟ್‌ಬ್ಯಾಕ್ ನಿಯಮ ಉಲ್ಲಂಘಿಸಿ ನಿರ್ಮಾಣ ಮಾಡುವ ಕಟ್ಟಡಗಳ ಪತ್ತೆ, ಕುಡಿಯುವ ನೀರು ಪೂರೈಕೆ, ಘನತ್ಯಾಜ್ಯ ಸಮಸ್ಯೆ, ಕಡತಗಳ ವಿಲೇವಾರಿ ಸೇರಿದಂತೆ ಇತರೆ ಗುರುತರ ಜವಾಬ್ದಾರಿಗಳನ್ನು ನೂತನ ಆಯುಕ್ತೆ ಯಾವ ರೀತಿಯಲ್ಲಿ ನಿರ್ವಹಣೆ ಮಾಡುತ್ತಾರೆ ಎಂಬುವುದನ್ನು ಇನ್ನಷ್ಟೆ ಕಾದು ನೋಡಬೇಕಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X