Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊಲ್ಲಂ ದುರಂತದ ಬಗ್ಗೆ ಈಗ...

ಕೊಲ್ಲಂ ದುರಂತದ ಬಗ್ಗೆ ಈಗ ಶೋಕಿಸುವುದಕ್ಕಿಂತ ಆಗಲೇ ಪಂಕಜಾಕ್ಷಿ ಅಮ್ಮನ ಮಾತು ಕೇಳಬೇಕಿತ್ತು

ವಾರ್ತಾಭಾರತಿವಾರ್ತಾಭಾರತಿ11 April 2016 11:43 PM IST
share
ಕೊಲ್ಲಂ ದುರಂತದ ಬಗ್ಗೆ ಈಗ ಶೋಕಿಸುವುದಕ್ಕಿಂತ ಆಗಲೇ ಪಂಕಜಾಕ್ಷಿ ಅಮ್ಮನ ಮಾತು ಕೇಳಬೇಕಿತ್ತು

ಕೊಲ್ಲಂ,ಎ.11: ಸಿಡಿಮದ್ದು ಪ್ರದರ್ಶನದ ವಿರುದ್ಧ ತನ್ನ ಹೋರಾಟವನ್ನು ಮುಂದುವರಿಸುವುದಾಗಿ ಮತ್ತು ಅದರ ಸಂಪೂರ್ಣ ನಿಷೇಧಕ್ಕಾಗಿ ಕಾನೂನು ಕ್ರಮಗಳಿಗೆ ಮೊರೆ ಹೋಗುವುದಾಗಿ 80ರ ವಯೋವೃದ್ಧೆ ಪಂಕಜಾಕ್ಷಿ ಅಮ್ಮಾ ಅವರು ಸೋಮವಾರ ಇಲ್ಲಿ ಹೇಳಿದರು. ಈ ಅಮ್ಮನ ದೂರಿನ ಅನ್ವಯವೇ ಕೊಲ್ಲಂ ಜಿಲ್ಲಾಧಿಕಾರಿಯವರು ಸಿಡಿಮದ್ದು ಪ್ರದರ್ಶನವನ್ನು ನಡೆಸಲು ಪುತ್ತಿಂಗಲ್ ದೇವಿ ದೇವಸ್ಥಾನದ ಅಧಿಕಾರಿಗಳಿಗೆ ಅನುಮತಿಯನ್ನು ನಿರಾಕರಿಸಿದ್ದರು.

ರವಿವಾರ ಬೆಳಿಗ್ಗೆ ಈ ದೇವಸ್ಥಾನದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 109 ಜನರು ಬಲಿಯಾಗಿದ್ದು, 380ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ದುರಂತ ನಡೆದ ಸ್ಥಳದಿಂದ ಕೇವಲ 50 ಮೀ.ದೂರದಲ್ಲಿರುವ ಪಂಕಜಾಕ್ಷಿ ಅಮ್ಮನ ಮನೆ ಅವಘಡದಿಂದಾಗಿ ತೀವ್ರ ಹಾನಿಗೊಳಗಾಗಿದೆ.

ಪ್ರತಿವರ್ಷ ಸಿಡಿಮದ್ದು ಪ್ರದರ್ಶನದ ಸಂದರ್ಭ ನಾವು ಮನೆಯಿಂದ ದೂರ ತೆರಳುತ್ತಿದ್ದೇವೆ. ಈ ವರ್ಷವೂ ನಾವು ಅಲ್ಲಿರಲಿಲ್ಲ, ನಮ್ಮದೇ ಆದ ಇನ್ನೊಂದು ಮನೆಗೆ ತೆರಳಿದ್ದೆವು ಎಂದು ಅಮ್ಮನ ಅಳಿಯ ಪ್ರಕಾಶ ಸುದ್ದಿಸಂಸ್ಥೆಗೆ ತಿಳಿಸಿದರು.

ನಾಲ್ಕು ವರ್ಷಗಳ ಹಿಂದೆ ಪಂಕಜಾಕ್ಷಿ ಅಮ್ಮ ಈ ಮನೆಯನ್ನು ಹೊಸದಾಗಿ ನಿರ್ಮಿಸಿದ್ದು, ಅಂದಿನಿಂದಲೂ ಸಿಡಿಮದ್ದು ಪ್ರದರ್ಶನವನ್ನು ನಿಲ್ಲಿಸುವಂತೆ ಅವರು ಮಾಡಿಕೊಂಡಿದ್ದ ಮನವಿಗಳನ್ನು ದೇವಸ್ಥಾನದ ಆಡಳಿತ ಕಡೆಗಣಿಸುತ್ತಲೇ ಬಂದಿತ್ತು.

ತನ್ನ ಪುತ್ರಿ ಮತ್ತು ಅಳಿಯನೊಡನೆ ವಾಸವಿರುವ ಪಂಕಜಾಕ್ಷಿ ಅಮ್ಮ ಈ ದುರಂತದಿಂದ ತೀವ್ರ ಆಘಾತಕ್ಕೊಳಗಾಗಿದ್ದಾರೆ.

ಜಿಲ್ಲಾಧಿಕಾರಿಯವರಿಗೆ ದೂರು ಸಲ್ಲಿಸಿದಾಗ ದೇವಸ್ಥಾನದ ಅಧಿಕಾರಿಗಳು ತಮಗೆ ಬೆದರಿಕೆಯನ್ನೂ ಒಡ್ಡಿದ್ದರು ಎಂದು ಪ್ರಕಾಶ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X