Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಜಿಲ್ಲೆಯಲ್ಲಿ 169 ಕೋಟಿ ರೂ....

ದ.ಕ. ಜಿಲ್ಲೆಯಲ್ಲಿ 169 ಕೋಟಿ ರೂ. ರಾಜಸ್ವ ಸಂಗ್ರಹ

ವಾರ್ತಾಭಾರತಿವಾರ್ತಾಭಾರತಿ11 April 2016 11:47 PM IST
share

ಮಂಗಳೂರು, ಎ.11: ನಗರದ (ಮಂಗಳೂರು) ಪ್ರಾದೇಶಿಕ ಸಾರಿಗೆ ಕಚೇರಿಯಲ್ಲಿ ಪ್ರತಿ ತಿಂಗಳು ಸರಾಸರಿ 3,500 ವಿವಿಧ ವರ್ಗಗಳ ವಾಹನಗಳು ನೋಂದಣಿಯಾಗುತ್ತಿವೆ. ಇದರಿಂದ ನಗರದಲ್ಲಿ ವಾಹನ ದಟ್ಟಣೆ ಇನ್ನಷ್ಟು ಹೆಚ್ಚುವ ಸಂಭವವಿದೆ. ಈ ಪೈಕಿ 300 ಸಿ.ಸಿ ವರೆಗಿನ ಸಾಮರ್ಥ್ಯದ (ಸಾರಿಗೇತರ)ವಾಹನಗಳು, ಲಘು ಮೋಟಾರು ವಾಹನಗಳು ಗರಿಷ್ಠ ಪ್ರಮಾಣದಲ್ಲಿ ನೋಂದಣಿಯಾಗುತ್ತಿವೆ. ಸಾರಿಗೆ ವಾಹನಗಳ ಪೈಕಿ ಸರಕು ಸಾಗಾಟ ವಾಹನಗಳು ಹಾಗೂ ಆಟೊ ರಿಕ್ಷಾ ಗರಿಷ್ಠ ಪ್ರಮಾಣದಲ್ಲಿ ನೋಂದಣಿಯಾಗುತ್ತಿವೆ ಎಂದು ಸಾರಿಗೆ ಇಲಾಖೆಯ ಮೂಲಗಳು ತಿಳಿಸಿವೆ.
ಸಾರಿಗೆ ವಾಹನಗಳಲ್ಲಿ 300 ಸಿಸಿವರೆಗಿನ ಸಾಮರ್ಥ್ಯದ ವಾಹನಗಳು 2,200, ಲಘು ಮೋಟಾರು ವಾಹನ 850.50 ಸಿಸಿಗಿಂತ ಕಡಿಮೆ ಸಾರ್ಮಥ್ಯದ ವಾಹನಗಳು 27. 300 ಸಿಸಿಗಿಂತ ಹೆಚ್ಚಿನ ಸಾಮರ್ಥ್ಯದ ವಾಹನಗಳು 40. ಸಾರಿಗೆ ವಾಹನಗಳ ಪೈಕಿ ಪ್ರತಿ ತಿಂಗಳು 170 ಸರಕು ಸಾಗಣೆ ವಾಹನಗಳು, 150 ಆಟೊ ರಿಕ್ಷಾಗಳು, 40 ಟ್ಯಾಕ್ಸಿಗಳು, 11 ಮೋಟಾರ್ ಕ್ಯಾಬ್‌ಗಳು, 8 ಶಾಲಾ ವಾಹನಗಳು, 4 ಮಜಲು ವಾಹನಗಳು,2 ಒಪ್ಪಂದದ ವಾಹನಗಳು,1 ಪ್ರವಾಸಿ ವಾಹನ ಸರಾಸರಿ ನೋಂದಣಿಯಾಗುತ್ತದೆ.
ಮಂಗಳೂರಿನಲ್ಲಿ ವಾಹನ ನೋಂದಣಿ ಸಂಖ್ಯೆ ಹೆಚ್ಚಿರುವ ಕಾರಣ ಸರಕಾರದ ಬೊಕ್ಕಸಕ್ಕೆ ನಿಗದಿತ ಗುರಿಗಿಂತಲೂ ಹೆಚ್ಚಿನ ರಾಜಸ್ವ ಸಂಗ್ರಹವಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಿಸಿದಂತೆ 2015-16ನೆ ಸಾಲಿಗೆ 165ಕೋಟಿ ರಾಜಸ್ವ ಸಂಗ್ರಹವಾಗಬಹುದೆಂದು ಅಂದಾಜಿಸಲಾಗಿತ್ತು. ಆದರೆ ನಿಗದಿಪಡಿಸಿದ ಗುರಿ ಮೀರಿ 169 ಕೋಟಿ 76 ಲಕ್ಷ ರೂ. ರಾಜಸ್ವ ಸಂಗ್ರಹ ವಾಗಿದೆ. ಹಿಂದಿನ ವರ್ಷಗಳಲ್ಲಿ ಈ ಪ್ರಮಾಣ 150 ಕೋಟಿಗಳಿಗೆ ಸೀಮಿತವಾಗಿತ್ತು ಎಂದು ಸಾರಿಗೆ ಇಲಾ ಖೆಯ ಮೂಲಗಳು ತಿಳಿಸಿವೆ.
 ಬಂಗ್ರಕೂಳೂರಿನಲ್ಲಿ ವಾಹನ ತಪಾಸಣೆ: ಮಂಗಳೂರು ಪ್ರಾದೇಶಿಕ ಸಾರಿಗೆ ಆವರಣದಲ್ಲಿ ವಾಹನ ತಪಾಸಣೆ ಪರವಾನಿಗೆ ಗಾಗಿ ಹಾಗೂ ಇನ್ನಿತರ ಇಲಾಖಾ ಕ್ರಮಗಳಿಗಾಗಿ ವಾಹನಗಳು ಆಗಮಿಸುತ್ತಿರುವುದರಿಂದ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಬಂಗ್ರ ಕೂಳೂರು ಪ್ರದೇಶದಲ್ಲಿ ಸಾರಿಗೆ ವಾಹನಗಳ ತಪಾಸಣೆ ನಡೆಯುತ್ತಿದೆ.
   ನರ್ಮ್ ಬಸ್‌ಗಳ ಓಡಾಟ: ನಗರದ ಮೂಲಕ ನರ್ಮ್ ಯೋಜನೆಯಡಿ 17 ಮಾರ್ಗಗಳಲ್ಲಿ ನಗರ ಸಾರಿಗೆ ವಾಹನಗಳಿಗೆ ರಹದಾರಿ ನೀಡಲಾಗಿದೆ. ಮುಂದಿನ ಹಂತದಲ್ಲಿ ನಗರದ ಕೇಂದ್ರದಿಂದ (ಸ್ಟೇಟ್‌ಬ್ಯಾಂಕ್ ಬಳಿಯಿಂದ) ವಿವಿಧ ಕಡೆಗೆ ನಗರ ಸಾರಿಗೆ ಬಸ್ಸುಗಳು ಓಡಾಟ ನಡೆಸಲಿದೆ ಎಂದು ರಾಜ್ಯ ಸಾರಿಗೆ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X