Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತೀಯ ಮೂಗರ ಭಾಷೆಯ ಅಭಿವೃದ್ಧಿಗೆ...

ಭಾರತೀಯ ಮೂಗರ ಭಾಷೆಯ ಅಭಿವೃದ್ಧಿಗೆ ಕೇಂದ್ರ ಶೀಘ್ರವೇ ಸ್ಥಾಪನೆ: ಮೋದಿ

ವಾರ್ತಾಭಾರತಿವಾರ್ತಾಭಾರತಿ11 April 2016 11:49 PM IST
share

ಹೊಸದಿಲ್ಲಿ, ಎ.11: ಭಾರತೀಯ ಸಂಜ್ಞಾ ಭಾಷೆಯ ಅಭಿವೃದ್ಧಿಗಾಗಿ ಶೀಘ್ರವೇ ಕೇಂದ್ರವೊಂದನ್ನು ಸ್ಥಾಪಿಸಲು ಸರಕಾರವು ಅಂಗವಿಕರ ಸಬಲೀಕರಣ ಹಾಗೂ ಒಳಗೊಳಿಸುವಿಕೆಯನ್ನು ಸಾಧಿಸಲು ಸಂಪೂರ್ಣ ಬದ್ಧವಾಗಿದೆಯೆಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಹೊಸದಿಲ್ಲಿಯಲ್ಲಿ ಎ.11-13ರವರೆಗೆ ನಡೆಯುತ್ತಿರುವ ಅಂಗವಿಕಲರ ಅಂತಾರಾಷ್ಟ್ರೀಯ 9ನೆ ವಿಶ್ವ ಸಮ್ಮೇಳನದ ಪೂರ್ವದಲ್ಲಿ ನೀಡಿರುವ ಸಂದೇಶವೊಂದರಲ್ಲಿ ಅವರು, ತನ್ನ ಸರಕಾರವು ಅಂಗವಿಕಲರ ವ್ಯಕ್ತಿಗಳ ಹಕ್ಕುಗಳ ಕುರಿತಾದ ವಿಶ್ವಸಂಸ್ಥೆಯ ಸನದಿಗೆ ಹಾಗೂ ಅವರ ಸಬಲೀಕರಣ ಹಾಗೂ ಒಳಗೊಳಿಸುವಿಕೆಯನ್ನು ಸಾಧಿಸಲು ಸಂಪೂರ್ಣ ಬದ್ಧವಾಗಿದೆ ಎಂದಿದ್ದಾರೆ.

ವಿಶ್ವಬ್ಯಾಂಕ್‌ನ ಅಂದಾಜಿನಂತೆ, ಕಾರ್ಮಿಕ ಶಕ್ತಿಯಿಂದ ಅಂಗವಿಕಲರನ್ನು ಹೊರಗಿಡುವ ವೆಚ್ಚವು ಜಿಡಿಪಿಯ ಶೇ.3 ರಿಂದ 7ರಷ್ಟಿದೆ. ‘ಅಕ್ಸೆಸಿಬಿಲಿಟಿ ಇಂಡಿಯಾ’ ಅಭಿಯಾನದಂತಹ ಕಾರ್ಯಕ್ರಮಗಳು ಅಂಗವಿಕಲರನ್ನು ಒಳಗೊಳಿಸಿಕೊಳ್ಳುವಂತಹ ವಾತಾವರಣ ನಿರ್ಮಾಣದ ಗುರಿ ಹೊಂದಿದೆಯೆಂದು ಪ್ರಧಾನಿ ಹೇಳಿದ್ದಾರೆ.

ತಾವು ಭಾರತೀಯ ರೈಲ್ವೆಯನ್ನೂ ಪ್ರವೇಶಸಾಧ್ಯವಾಗಿಸುತ್ತೇವೆ ಹಾಗೂ ಭಾರತೀಯ ಸಂಜ್ಞಾ ಭಾಷೆಯ ಅಭಿವೃದ್ಧಿಗೆ ಕೇಂದ್ರವೊಂದನ್ನು ಸ್ಥಾಪಿಸುತ್ತಿದ್ದೇವೆಂದು ಅವರು ತಿಳಿಸಿದ್ದಾರೆ.

ವಿಶ್ವಸಂಸ್ಥೆ ಹಾಗೂ ಜಿ3 ಐಸಿಟಿಗಳ ಬೆಂಬಲದಿಂದ ನಡೆಯಲಿರುವ ಸಮ್ಮೇಳನದ ಸರ್ವ ಸದಸ್ಯರ ಸಭೆಯನ್ನುದ್ದೇಶಿಸಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ತಾವರ್‌ಚಂದ್ ಗೆಹ್ಲೊಟ್ ಭಾಷಣ ಮಾಡಲಿದ್ದಾರೆ.

ಜಿ3 ಐಸಿಟಿ ಅಥವಾ ಒಳಗೊಂಡ ಮಾಹಿತಿ ಮತ್ತು ಸಂವಹನ ತಂತ್ರಜ್ಞಾನದ ಜಾಗತಿಕ ಕಾರ್ಯಕ್ರಮವು,ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ವ್ಯವಹಾರಗಳ ಇಲಾಖೆಯಲ್ಲಿ ಅಂಗವಿಕಲರ ಹಕ್ಕುಗಳ ಸನದು ಕಾರ್ಯಾಲಯದ ಸಹಕಾರದೊಂದಿಗೆ ಐಸಿಟಿ ಹಾಗೂ ಅಭಿವೃದ್ಧಿಗಾಗಿ ವಿಶ್ವಸಂಸ್ಥೆಯ ಜಾಗತಿಕ ಮೈತ್ರಿಕೂಟವು 2006ರಲ್ಲಿ ಉದ್ಘಾಟಿಸಿರುವ ಸಮರ್ಥನಾ ಕಾರ್ಯಕ್ರಮವಾಗಿದೆ.

2016ರ ಮಾರ್ಚ್‌ನಲ್ಲಿ, ಅಂಗವಿಕಲ ವ್ಯಕ್ತಿಗಳ ಕುರಿತು ಸಂಘಟನೆಗಳ ಕಾರ್ಯಾಚರಣೆ ಹಾಗೂ ನಡವಳಿಕೆಗಳನ್ನು ಅಳೆಯುವ, ಸರಕಾರದ ‘ಒಳಗೊಳಿಸುವಿಕೆ ಹಾಗೂ ಪ್ರವೇಶಾವಕಾಶ ಸೂಚಿ’, ಅವರಿಗೆ ಕಟ್ಟಡಗಳು ಹಾಗೂ ಕೆಲಸದ ಸ್ಥಳ, ಸಾರ್ವಜನಿಕ ಸಾರಿಗೆ ಇತ್ಯಾದಿಗಳ ಸುಲಭ ಪ್ರವೇಶವನ್ನು ಸಾಧ್ಯವಾಗಿಸಬೇಕೆಂದು ಕರೆ ನೀಡಿತ್ತು.

ಸಾರ್ವಜನಿಕ ಹಾಗೂ ಖಾಸಗಿ ವಲಯಗಳೆರಡರ ನಿರ್ಮಾಣಗಳಲ್ಲೂ ಸುಲಭ ಪ್ರವೇಶ ವ್ಯವಸ್ಥೆಯನ್ನು ನಿರ್ಮಿಸಬೇಕು. ಇಲ್ಲದಿದ್ದಲ್ಲಿ ಅಂಗವಿಕಲರ ಉದ್ಯೋಗ ಬಿಡಿ, ವಿದ್ಯಾಭ್ಯಾಸವನ್ನು ಮಾಡುವುದೂ ಸಾಧ್ಯವಾಗದೆಂದು 150ಕ್ಕೂ ಹೆಚ್ಚು ದೇಶಗಳ ಸದಸ್ಯರಿರುವ ಡಿಪಿಐಯ ಅಧ್ಯಕ್ಷ ಜಾವೇದ್ ಅಬಿದಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X