Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಮರಳು ಸಂಕಷ್ಟ: ಸರಕಾರ ಸ್ಪಂದಿಸಲಿ

ಮರಳು ಸಂಕಷ್ಟ: ಸರಕಾರ ಸ್ಪಂದಿಸಲಿ

-ಅಕ್ಬರ್ ಆಲಿ, ಮಲ್ಲಾರ್ ಕಾಪು-ಅಕ್ಬರ್ ಆಲಿ, ಮಲ್ಲಾರ್ ಕಾಪು11 April 2016 11:49 PM IST
share

ಮಾನ್ಯರೆ,
  ಕರ್ನಾಟಕದ ಜನರಿಗೆ ಮರಳಿನ ಅಭಾವ ಈ ತನಕ ಕಂಡರಿಯದ ಒಂದು ಕಹಿ ನೆನಪು. ಅದರಲ್ಲೂ ನಮ್ಮ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಜನರು ಇಂತಹ ಪರಿಸ್ಥಿತಿಯನ್ನು ಕನಸಿನಲ್ಲೂ ಎನಿಸಲಿಲ್ಲ. ನಮ್ಮ ಕಾಲ ಬುಡದಲ್ಲಿ ಸಿಗುವ ಮರಳಿಗೆ ಜನರು ಪಡುವ ಕಷ್ಟ ಹೇಳತೀರದು. ನಮ್ಮ ಮಾನ್ಯ ಮಂತ್ರಿಯವರಲ್ಲಿ ಕೇಳಿದರೆ ಈ ತೊಂದರೆ ನಮ್ಮ ಸರಕಾರದಿಂದ ಆಗುತ್ತಿರುವುದಲ್ಲ. ಸುಪ್ರೀಂ ಕೋರ್ಟ್ ನ ತೀರ್ಪಿನಿಂದಾಗಿ ಈ ರೀತಿ ಕಷ್ಟ ಆಗಿರುತ್ತದೆ. ಇನ್ನು ಕೆಲವೇ ದಿನಗಳಲ್ಲಿ ಸರಿ ಹೋಗುತ್ತದೆ ಎಂದು ಸಮಜಾಯಿಷಿ ನೀಡುತ್ತಾರೆ. ಈ ಮಾತನ್ನೇ ಎರಡು ತಿಂಗಳುಗಳಿಂದ ಕೇಳುತ್ತಾ ಇದ್ದೇವೆ. ಹಾಗಾದರೆ ಕರ್ನಾಟಕದಲ್ಲಿ ಕಾಂಗ್ರೆಸ್‌ನ್ನು ಬೆಂಬಲಿಸಿ, ಆ ಪಕ್ಷದ ಸರಕಾರ ಬರುವಂತೆ ಮಾಡಿದ ಜನರ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಹೋರಾಡಿ ಜನರಿಗೆ ನ್ಯಾಯ ದೊರಕಿಸಿಕೊಡಲು ಸರಕಾರಕ್ಕೆ ಸಾಧ್ಯವಿಲ್ಲವೇ?

ಕೀಳು ರಾಜಕೀಯದಿಂದಾಗಿ ನಮ್ಮಳಗೆ ನಾವು ಹೋರಾಡುತ್ತಿದ್ದರೂ ಜನರ ಗೋಳಿಗೆ ಯಾವ ಪಾರ್ಟಿಯವರು ತಲೆಬಿಸಿ ಮಾಡಿಕೊಳ್ಳುವುದು ತೋರುವುದಿಲ್ಲ.

ಸರಕಾರ ಜನರಿಗೆ ಅನ್ನಭಾಗ್ಯ, ಸೈಕಲ್‌ಭಾಗ್ಯ, ಶೂ ಭಾಗ್ಯ, ಇತ್ಯಾದಿ ಸವಲತ್ತುಗಳನ್ನು ಕೊಟ್ಟಿದರೂ, ಸರಕಾರದ ಬೊಕ್ಕಸಕ್ಕೆ ಏನೂ ಖರ್ಚು ಇಲ್ಲದ ಮರಳು ಭಾಗ್ಯವನ್ನು ಜನರಿಗೆ ಕೊಡಲು ನಮ್ಮ ಸರಕಾರದಿಂದ ಆಗದ್ದು ವಿಷಾದನೀಯ.

share
-ಅಕ್ಬರ್ ಆಲಿ, ಮಲ್ಲಾರ್ ಕಾಪು
-ಅಕ್ಬರ್ ಆಲಿ, ಮಲ್ಲಾರ್ ಕಾಪು
Next Story
X