Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಸೈನಿಕರ ಪರಿಹಾರ ನಿಧಿಗೆ...

ಸೈನಿಕರ ಪರಿಹಾರ ನಿಧಿಗೆ ಮಾರ್ಗಸೂಚಿಗಳನ್ನು ರೂಪಿಸಿ

-ಕೆ.ಎಸ್. ನಾಗರಾಜ್ ಬೆಂಗಳೂರು-ಕೆ.ಎಸ್. ನಾಗರಾಜ್ ಬೆಂಗಳೂರು11 April 2016 11:50 PM IST
share
ಸೈನಿಕರ ಪರಿಹಾರ ನಿಧಿಗೆ ಮಾರ್ಗಸೂಚಿಗಳನ್ನು ರೂಪಿಸಿ

ಮಾನ್ಯರೆ,
ನಮ್ಮ ದೇಶದ ಗಡಿಯನ್ನು ಕಾಯುವ ಸೈನಿಕರು ಅನೇಕ ಸಂದರ್ಭಗಳಲ್ಲಿ ತಮ್ಮ ಪ್ರಾಣಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಈಗ ಸಿಯಾಚಿನ್ ಪ್ರದೇಶದಲ್ಲಿ ಹಿಮಪಾತದಲ್ಲಿ ಸಿಲುಕಿ ಕರ್ನಾಟಕದ ಮೂವರು ಸೈನಿಕರು ವೀರ ಮರಣವನ್ನು ಅಪ್ಪಿದ್ದಾರೆ. ಸೈನಿಕರು ಈ ರೀತಿ ಅಕಾಲಿಕವಾಗಿ ಅಥವಾ ಹೋರಾಟದ ಹಿನ್ನೆಲೆಯಲ್ಲಿ ಹುತಾತ್ಮರಾದ ಸಂದರ್ಭದಲ್ಲಿ ಅವರಿಗೆ ಪರಿಹಾರ ನೀಡುವಾಗ ರಾಜ್ಯ ಸರಕಾರಗಳು ಯಾವುದೇ ರೀತಿಯ ನಿರ್ದಿಷ್ಟ ಮಾನದಂಡವನ್ನು ಇಲ್ಲಿಯ ತನಕ ರೂಪಿಸಿರದ ಕಾರಣ ಕೆಲವರಿಗೆ ಹೆಚ್ಚಿನ ಮೊತ್ತದ ಪರಿಹಾರ ಮತ್ತೆ ಕೆಲವರಿಗೆ ಕಡಿಮೆ ಮೊತ್ತದ ಪರಿಹಾರ ದೊರೆತಿರುತ್ತದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಸೈನಿಕರಿಗೆ ನೀಡುವಂತಹ ಪರಿಹಾರದ ವಿಚಾರದಲ್ಲಿ ಒಂದು ನಿರ್ದಿಷ್ಟವಾದ ಸೂತ್ರವನ್ನು ರೂಪಿಸಬೇಕು. ಅವರ ಸೇವಾ ಅವಧಿ, ಅವರ ಸಾಹಸ, ಅವರ ತ್ಯಾಗ, ಮತ್ತು ಅವರ ಕೌಟುಂಬಿಕ ಹಿನ್ನೆಲೆ ಹಾಗೂ ಅವರ ವಯಸ್ಸು ಇವುಗಳನ್ನು ಮಾನದಂಡವನ್ನಾಗಿ ಮಾಡಿಕೊಂಡು ಪರಿಹಾರದ ಮೊತ್ತಗಳನ್ನು ನಿಗದಿಪಡಿಸಬೇಕು. ಸೈನ್ಯಕ್ಕೆ ಸೇರುವಂತಹ ವ್ಯಕ್ತಿಗಳಿಗೆ ಈ ರೀತಿಯ ಅಪಾಯಗಳು ಆದಾಗ ಇಷ್ಟು ಮೊತ್ತವನ್ನು ರಾಜ್ಯ ಸರಕಾರ ಪರಿಹಾರದ ರೂಪದಲ್ಲಿ ನೀಡುತ್ತಾದೆಯೆಂಬ ಖಚಿತವಾದ ಚಿತ್ರಣ ದೊರೆತರೆ ಕನಿಷ್ಠ ಅವರ ಕುಟುಂಬದವರಿಗೆ ಭದ್ರತೆಯ ನೆಲೆಯಾದರೂ ದೊರೆಯುತ್ತದೆ. ಸಿಯಾಚಿನ್ ಪ್ರದೇಶದಲ್ಲಿ ತಾಳಲಾರದ ಚಳಿಯಲ್ಲಿ ನಮ್ಮನ್ನು ಕಾಯುವ ವೀರ ಯೋಧರ ದೇಹಗಳ ರಕ್ಷಣೆಗೆ ಕೇಂದ್ರ ಸರಕಾರ ಅತ್ಯಾಧುನಿಕವಾದ ಮಾರ್ಗೋಪಾಯಗಳನ್ನು ಮತ್ತು ತಂತ್ರಜ್ಞಾನಗಳನ್ನು ಬಳಸಲು ಚಿಂತನೆ ನಡೆಸಬೇಕೆಂದು ಕೋರುತ್ತೇನೆ.
 

share
-ಕೆ.ಎಸ್. ನಾಗರಾಜ್ ಬೆಂಗಳೂರು
-ಕೆ.ಎಸ್. ನಾಗರಾಜ್ ಬೆಂಗಳೂರು
Next Story
X