Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಗ್ರಾಪಂ ಚುನಾವಣೆ: 5 ಸ್ಥಾನಗಳಿಗೆ...

ಉಡುಪಿ ಗ್ರಾಪಂ ಚುನಾವಣೆ: 5 ಸ್ಥಾನಗಳಿಗೆ ಅವಿರೋಧ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ11 April 2016 11:55 PM IST
share

ಉಡುಪಿ, ಎ.11: ಉಡುಪಿ ಜಿಲ್ಲೆಯ 3 ತಾಲೂಕುಗಳ 26 ಗ್ರಾಪಂಗಳಲ್ಲಿ ವಿವಿಧ ಕಾರಣಗಳಿಗಾಗಿ ತೆರವುಗೊಂಡಿರುವ 33 ಸ್ಥಾನಗಳಲ್ಲಿ ಐದು ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ. ಉಳಿದ 28 ಸ್ಥಾನಗಳಿಗೆ ಎ.20ರಂದು ನಡೆ ಯುವ ಚುನಾವಣೆಯಲ್ಲಿ ಒಟ್ಟು 61 ಮಂದಿ ಅಭ್ಯರ್ಥಿಗಳು ಸ್ಪರ್ಧಾ ಕಣ ದಲ್ಲಿ ಉಳಿದುಕೊಂಡಿದ್ದಾರೆ.
ಅವಿರೋಧವಾಗಿ ಆಯ್ಕೆಯಾದ ಅಭ್ಯರ್ಥಿಗಳ ವಿವರ ಹೀಗಿದೆ. ಕುಂದಾಪುರ ತಾಲೂಕು ಗೋಪಾಡಿ ಗ್ರಾಪಂನ ಗೋಪಾಡಿ-2 ಕ್ಷೇತ್ರದಲ್ಲಿ ಕಲ್ಪನಾ ಭಾಸ್ಕರ್ ಪೂಜಾರಿ (ಸಾ.ಮಹಿಳೆ), ಬೆಳ್ವೆ ಗ್ರಾಪಂ ಬೆಳ್ವೆ-3 ಕ್ಷೇತ್ರದಲ್ಲಿ ಕೃಷ್ಣ ನಾಯ್ಕೆ (ಸಾಮಾನ್ಯ). ಉಡುಪಿ ತಾಲೂಕು ಆವರ್ಸೆ ಗ್ರಾಪಂನ ಹಿಲಿಯಾಣ-1 ಕ್ಷೇತ್ರದಲ್ಲಿ ಉಷಾ ಸಿದ್ದ ನಾಯ್ಕಾ (ಹಿಂ.ವರ್ಗ ಅ ಮಹಿಳೆ), ಚಾಂತಾರು ಗ್ರಾಪಂನ ಹೇರೂರು-1 ಕ್ಷೇತ್ರದಲ್ಲಿ ರಾಮ ಪೂಜಾರಿ (ಹಿಂ.ವರ್ಗ ಅ), ಕಾರ್ಕಳ ತಾಲೂಕು ಸಾಣೂರು ಗ್ರಾಪಂನ ಸಾಣೂರು-5 ಕ್ಷೇತ್ರದಲ್ಲಿ ಪ್ರಭಾಕರ ಆರ್.ಸನಿಲ್ (ಹಿಂ.ವರ್ಗ ಅ).
ನೀತಿ ಸಂಹಿತೆ ಇಲ್ಲ: ಅವಿರೋಧ ಆಯ್ಕೆ ನಡೆದ ಮೇಲಿನ 5 ಸ್ಥಾನಗ ಳಿಗೆ ಚುನಾವಣೆ ನಡೆಯುವುದಿಲ್ಲವಾ ದ್ದರಿಂದ ಆಯಾ ಗ್ರಾಪಂಗಳಲ್ಲಿ ಜಾರಿ ಗೊಳಿಸಲಾದ ಚುನಾವಣಾ ನೀತಿ ಸಂಹಿತೆಯನ್ನು ಹಿಂಪಡೆಯಲಾಗಿದೆ.
ಉಳಿದ 28 ಸ್ಥಾನಗಳಲ್ಲಿ ಸ್ಪರ್ಧಾ ಕಣದಲ್ಲಿ ಉಳಿದಿರುವ ಅಭ್ಯರ್ಥಿಗಳ ವಿವರ ಹೀಗಿದೆ. (ಗ್ರಾಪಂ- ಒಟ್ಟು ಸ್ಥಾನ- ಚುನಾವಣೆ ನಡೆಯುವ ಸ್ಥಾನ- ಕಣದಲ್ಲಿರುವ ಅಭ್ಯರ್ಥಿಗಳ ಸಂಖ್ಯೆ). ಕುಂದಾಪುರ ತಾಲೂಕು: ಪಡುವರಿ: 2-2-5, ಗಂಗೊಳ್ಳಿ: 1-1-2, ಕಟ್ ಬೆಲ್ತೂರು: 1-1-2, ಶಿರೂರು: 2-2-4, ನಾವುಂದ: 1-1-2, ನಾಡಾ: 1-1-3, ಚಿತ್ತೂರು: 1-1-2, ಗೋಪಾಡಿ: 1-0-1,  ಕಿರಿಮಂಜೇಶ್ವರ: 1-1-2, ಬೆಳ್ವೆ:1-0-1.
ಉಡುಪಿ ತಾಲೂಕು: ಬೊಮ್ಮರಬೆಟ್ಟು: 1-1-2, ಅಲೆವೂರು: 2-2-4, ಬೆಳ್ಳೆ: 1-1-2, ಶಿರ್ವ: 2-2-4, ಬಾರ ಕೂರು: 1-1-2, ವಡ್ಡರ್ಸೆ: 1-1-2, ಆವರ್ಸೆ:1-0-1, ಕೊಡಿಬೆಟ್ಟು:  2-2-4, ಉದ್ಯಾವರ: 1-1-2, ಹೆಜಮಾಡಿ: 1-1-2, ಚಾಂತಾರು:1-0-1, ಹಂದಾಡಿ: 2-2-5.
ಕಾರ್ಕಳ ತಾಲೂಕು: ಪಳ್ಳಿ:1-1-2, ಕುಚ್ಚೂರು:2-2-5, ಮರ್ಣೆ: 1-1-3, ಸಾಣೂರು:1-0-1.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X