Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. 2024ರಲ್ಲಿ ಅರಬ್ ಮತ್ತು ಇಸ್ರೇಲ್ ನಡುವೆ...

2024ರಲ್ಲಿ ಅರಬ್ ಮತ್ತು ಇಸ್ರೇಲ್ ನಡುವೆ ಭಾರೀ ಘಟನೆ ಸಂಭವಿಸಲಿದೆ:ಖಗೋಳತಜ್ಞ ಡಾ. ಉಜೈರಿ

ವಾರ್ತಾಭಾರತಿವಾರ್ತಾಭಾರತಿ12 April 2016 3:40 PM IST
share
2024ರಲ್ಲಿ ಅರಬ್ ಮತ್ತು ಇಸ್ರೇಲ್ ನಡುವೆ ಭಾರೀ ಘಟನೆ ಸಂಭವಿಸಲಿದೆ:ಖಗೋಳತಜ್ಞ ಡಾ. ಉಜೈರಿ

 ಕುವೈತ್‌ಸಿಟಿ, ಎಪ್ರಿಲ್.11: ಈಗಾಗಲೇ ತೀಕ್ಷ್ಣರೂಪದಲ್ಲಿರುವ ಅರಬ್-ಇಸ್ರೇಲ್ ಬಿಕ್ಕಟ್ಟು ಇನ್ನೂ ಹೆಚ್ಚು ತೀಕ್ಷಣವಾಗಲಿದೆ ಮತ್ತು 2024ಕ್ಕಾಗುವಾಗ ಅರಬರು ಮತ್ತು ಯಹೂದಿಗಳ ನಡುವೆ ಭಾರೀ ಸಮಸ್ಯೆ ಸೃಷ್ಟಿಯಾಗಲಿದೆ ಎಂದು ದೇಶದ ಪ್ರಮುಖ ಇತಿಹಾಸಕಾರ ಮತ್ತು ಹವಾಮಾನ ನಿರೀಕ್ಷಕ ಖಗೋಲತಜ್ಞರಾದ ಡಾ.ಸಾಲಿಹ್ ಅಲ್‌ಉಜೈರಿ ಹೇಳಿದ್ದಾರೆಂದು ವರದಿಯಾಗಿದೆ.

 ಜಾಗತಿಕ ಮೂರ್ಖರ ದಿನದಲ್ಲಿ ತನ್ನ ಸಾವಿನ ವಾರ್ತೆಯನ್ನು ಹರಡಿದವರ ಕುರಿತು ತನಗೆ ಬೇಸರವಿಲ್ಲೆಂದು ಹೇಳಿದ ಉಜೈರಿ ಸಾಯುವ ಮೊದಲು ಎಲ್ಲ ಅರಬ್ ಮುಸ್ಲಿಂ ರಾಷ್ಟ್ರಗಳಲ್ಲಿ ಉಪವಾಸ ಮತ್ತು ಈದ್ ಒಂದೇ ದಿನ ನಡೆಯುವುದನ್ನು ನೋಡಲು ತನಗೆ ಆಸೆ ಇದೆಯೆಂದು ಅವರು ಹೇಳಿದರು.

ಭೂಮಿಯ ವ್ಯವಸ್ಥೆ ಖಗೋಳ ವಿಜ್ಞಾನದ ಆಧಾರದಲ್ಲಿಯೂ ಅರಬ್ ಮುಸ್ಲಿಂ ನಾಡುಗಳಲ್ಲಿ ರಮಝಾನ್ ವ್ರತ ಮತ್ತು ಈದ್ ಒಂದೇ ದಿವಸ ಆಗಬೇಕಾಗಿದೆ ಎಂದು ಅವರು ಹೇಳಿದ್ದಾರೆ. ಎಳೆವೆಯಲ್ಲಿ ಇಂಜಿನಿಯರ್ ಆಗಬೇಕೆಂದು ಓಡಾಡಿದ್ದ ತಾನು ಖಗೋಳ ವಿಜ್ಞಾನಿಯಾದೆ.ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಉಜೈರಿ ಹೇಳಿದ್ದಾರೆ. ಶತ್ರುವನ್ನು ಅರಿಯಿರಿ ಎಂಬ ತತ್ವದ ಆಧಾರದಲ್ಲಿ ತಾನು ಖಗೋಳ ಕ್ಷೇತ್ರಕ್ಕೆ ಪಾದಾರ್ಪಣೆಮಾಡಿದೆ ಎಂದು ಅವರು ಹೇಳಿದ್ದಾರೆ. ಗುಡುಗು ಮಿಂಚು ಮಳೆ, ಕತ್ತಲು ಎಂಬ ಪ್ರಕೃತಿಯ ವಿದ್ಯಮಾನಗಳು ತನ್ನನ್ನು ಸದಾ ಹೆದರಿಸಿದೆ. ಯಾವುದೇ ಕೆಲಸವಾದರೂ ಕಾರ್ಯ ತನ್ನನ್ನು ಹೆದರಿಸಿದರೆ ಅದರ ರಹಸ್ಯಗಳೆಡೆಗೆ ಸಾಗಲು ತೀರ್ಮಾನಿಸದ್ದರಿಂದ ಇಂದಿನ ಈ ನಾನು ಉಂಟಾದೆ ಎಂದು ಉಜೈರಿ ಹೇಳಿರುವುದಾಗಿ ವರದಿಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X