Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇನ್ನು ನಿಮ್ಮ ಸ್ಮಾರ್ಟ್ ಫೋನೇ ನಿಮ್ಮ...

ಇನ್ನು ನಿಮ್ಮ ಸ್ಮಾರ್ಟ್ ಫೋನೇ ನಿಮ್ಮ ಬ್ಯಾಂಕ್ !

ಹೇಗೆಂದು ತಿಳಿಯಿರಿ

ವಾರ್ತಾಭಾರತಿವಾರ್ತಾಭಾರತಿ12 April 2016 4:46 PM IST
share
ಇನ್ನು ನಿಮ್ಮ ಸ್ಮಾರ್ಟ್ ಫೋನೇ ನಿಮ್ಮ ಬ್ಯಾಂಕ್ !

ಮುಂಬೈ : ಸ್ಮಾರ್ಟ್ ಫೋನುಗಳು ಕೇವಲ ಸಾಮಾಜಿಕ ಜಾಲತಾಣಗಳನ್ನು ಜಾಲಾಡಲು ಹಾಗೂ ಸೆಲ್ಫೀಗಳನ್ನು ತೆಗೆಯಲಷ್ಟೇ ಪ್ರಯೋಜನಕಾರಿಯಲ್ಲ ಇನ್ನು ಮುಂದೆ ಅವು ನಿಮ್ಮ ಮಿನಿ ಬ್ಯಾಂಕ್ ಆಗಿ ಕೂಡ ಕಾರ್ಯಾಚರಿಸಲಿವೆ. ದೇಶದ ಹತ್ತು ಪ್ರಮುಖ ಬ್ಯಾಂಕುಗಳು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದೊಂದಿಗೆ ಯುನಿಫೈಡ್ ಪೇಮೆಂಟ್ಸ್ ಇಂಟರ್‌ಪೇಸ್ (ಯುಪಿಐ) ಎಂಬ ಮೆಗಾಆ್ಯಪ್ ಬಿಡುಗಡೆ ಮಾಡಿದ್ದು ಅದನ್ನು ಗೂಗಲ್ ಪ್ಲೇ ಸ್ಟೋರ್‌ನಿಂದ ಡೌನ್‌ಲೋಡ್ ಮಾಡಬಹುದಾಗಿದೆ. ಈ ಆ್ಯಪ್‌ನ ಬಳಕೆದಾರರು ಕನಿಷ್ಠ ಐವತ್ತು ರೂಪಾಯಿಯಿಂದ ಹಿಡಿದು ರೂ 1 ಲಕ್ಷದಷ್ಟು ಮೊತ್ತದ ಪಾವತಿಗಳನ್ನು ಈ ಮೂಲಕವೇ ಮಾಡಬಹುದಾಗಿದೆ. ಪ್ರಸಕ್ತ ಇರುವ ವ್ಯವಸ್ಥೆಯಲ್ಲಿಮೂರನೇ ವ್ಯಕ್ತಿಗೆ ಹಣ ಪಾವತಿ ಮಾಡಬೇಕಾಗಿದ್ದಲ್ಲಿ ಆತನನ್ನು ಬೆನಿಫೀಶಿಯರಿ ಆಗಿ ಸೇರಿಸಿಕೊಳ್ಳಬೇಕಾಗುತ್ತದೆಯಲ್ಲದೆ ಐಐಎಫ್‌ಸಿ ಕೋಡ್, ಖಾತೆ ಸಂಖ್ಯೆ ಹಾಗೂ ಶಾಖೆಯ ವಿವರ ನೀಡಬೇಕಾಗುತ್ತದೆಯಾದರೆ ಈ ಆ್ಯಪ್‌ನಲ್ಲಿ ಹಣ ಪಾವತಿ ಮಾಡಬೇಕಾದ ವ್ಯಕ್ತಿಯ ಯುನೀಕ್ ಐಡಿಯನ್ನು ಸೂಚಿಸಿ ನಂತರ ‘ಸೆಂಡ್’ ಒತ್ತಿದರಷ್ಟೇ ಸಾಕು. ನಂತರ ಪಾವತಿಯನ್ನು ಮಾನ್ಯಗೊಳಿಸಲು ಮೊಬೈಲ್ ಪಿನ್ ಸಂಖ್ಯೆಯನ್ನು ಈ ಆ್ಯಪ್ ಕೇಳುತ್ತದೆ.

ಯುಪಿಐ ಉಪಯೋಗಿಸುವ ವಿಧಾನ ಹೀಗಿದೆ :

1. ವ್ಯಕ್ತಿಯೊಬ್ಬನಿಗೆ ಬ್ಯಾಂಕ್ ಖಾತೆ ಹಾಗೂ ಸ್ಮಾರ್ಟ್‌ಫೋನ್ ಇರಬೇಕು.

2. ಬ್ಯಾಂಕೊಂದರ ಯುಪಿಐ ಆ್ಯಪ್ ಪ್ಲೇಸ್ಟೋರಿನಿಂದ ಡೌನ್‌ಲೋಡ್ ಮಾಡಿ

3.ಮೊಬೈಲ್ ಪಿನ್ ಜನರೇಟ್ ಮಾಡಿ

4. ಆಧಾರ್ ನಂಬರ್ ಲಿಂಕ್ ಮಾಡಿ

ಇದೀಗ ಕೇವಲ 10 ಬ್ಯಾಂಕುಗಳು ಈ ಯೋಜನೆಯ ಭಾಗವಾಗಿದ್ದರೆ ಶೀಘ್ರದಲ್ಲಿಯೇ ಇತರ ಹಲವು ಬ್ಯಾಂಕುಗಳು ಸೇರಲಿವೆ. ಒಂದು ಬ್ಯಾಂಕಿನ ಯುಪಿಐ ಆ್ಯಪ್ ಉಪಯೋಗಿಸಲು ಆ ಬ್ಯಾಂಕಿನಲ್ಲಿ ಖಾತೆ ಹೊಂದಿರಬೇಕಾಗಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X