Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೇನಕಾ ರಾಯಿಟರ್ಸ್‌ನ ಇಬ್ಬರು...

ಮೇನಕಾ ರಾಯಿಟರ್ಸ್‌ನ ಇಬ್ಬರು ವರದಿಗಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಬಯಸಿದ್ದರು!

ವಾರ್ತಾಭಾರತಿವಾರ್ತಾಭಾರತಿ12 April 2016 5:53 PM IST
share
ಮೇನಕಾ ರಾಯಿಟರ್ಸ್‌ನ ಇಬ್ಬರು ವರದಿಗಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಬಯಸಿದ್ದರು!

  ಹೊಸದಿಲ್ಲಿ, ಎಪ್ರಿಲ್.12: ಮೋದಿ ಸರಕಾರದ ಸಚಿವೆ ರಾಯಿಟರ್ಸ್‌ನ ಇಬ್ಬರು ವರದಿಗಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಆಗ್ರಹಿಸಿರುವ ಕುರಿತು ವರದಿಯಾಗಿದೆ. ಕೇಂದ್ರ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಮೇನಕಾ ಗಾಂಧಿ ಇಬ್ಬರು ವರದಿಗಾರರ ಮಾನ್ಯತೆಯನ್ನು ವಾಪಸ್ ಪಡೆಯಬೇಕೆಂದು ಅಗ್ರಹಿಸಿದ್ದು ಆದರೆ ಪ್ರೆಸ್ ಇನ್ಫಾರ್ಮೇಶನ್ ಬ್ಯೂರೊ(ಪಿಐಬಿ) ಅವರ ಆಗ್ರಹವನ್ನು ನಿರಾಕರಿಸಿದೆ ಎಂದು ವರದಿಗಳು ತಿಳಿಸಿವೆ.

 ಮೇನಕಾ ಗಾಂಧಿ ರಾಯಿಟರ್ಸ್‌ನ ವರದಿಗಾರರಾದ ಅದಿತ್ಯ ಕಾಲ್ರಾ ಮತು ಆಂಡ್ರ್ಯೂ ಮೈಕಾಸ್ಕಿಲ್‌ರಿಗೆ ಸರಕಾರ ನೀಡಿರುವ ಮಾನ್ಯತೆಯನ್ನು ವಾಪಸು ಪಡೆಯಬೇಕೆಂದು ಆಗ್ರಹಿಸಿದ್ದರು.ಅಕ್ಟೋಬರ್ 19, 2015ರಲ್ಲಿ ರಾಯಿಟರ್ಸ್‌ ತನ್ನ ಒಂದು ವರದಿಯನ್ನು ವಾಪಸು ಪಡೆಯಲು ಅಥವಾ ಯಾವುದೇ ರೀತಿಯ ಬದಲಾವಣೆಗೆ ನಿರಾಕರಿಸಿತ್ತು. ಅದು ಪೌಷ್ಠಿಕಾಂಶ ಕೊರತೆಗೆ ಖರ್ಚುಮಾಡಲಾಗುವ ಬಜೆಟ್‌ನಲ್ಲಿ ಕಡಿತ ಮಾಡಲಾದ ವರದಿಯನ್ನು ಪ್ರಕಟಿಸಿತ್ತು.

ಮೇನಕಾ ಈವರದಿಯಲ್ಲಿ ಬಜೆಟ್ ಕಡಿತವನ್ನು ಟೀಕಿಸಿ ಸಿಗುವ ಹಣವು 2.7 ಮಿಲಿಯನ್ ಹೆಲ್ತ್‌ವರ್ಕರ್ಸ್‌ಗೆ ಜನವರಿ ತಿಂಗಳ ಸಂಬಳವನ್ನು ತುಂಬಬಹುದಾಗಿದೆ ಎಂದಿದ್ದರು. ರಾಯಿಟರ್ಸ್‌ ತನ್ನ ವರದಿಯಲ್ಲಿ ಮೇನಕಾರ ಹೇಳಿಕೆಯನ್ನು ಮೋದಿ ಸರಕಾರವನ್ನು ಸಾರ್ವಜನಿಕ ರೂಪದಲ್ಲಿ ಮಾಡಲಾದ ದುರ್ಲಭ ಟೀಕೆ ಎಂದು ಹೇಳಿತ್ತು. ಈ ಸುದ್ದಿ ಪ್ರಕಟವಾದ ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ರಾಯಿಟರ್ಸ್‌ನ ಅಭಿಪ್ರಾಯವನ್ನುಖಂಡಿಸಿತ್ತು ಮತ್ತುಅದು ಮೇನಕಾರ ಹೇಳಿಕೆಯನ್ನು ತಪ್ಪಾದ ಮತ್ತು ತುಂಟತನದ ವ್ಯಾಖ್ಯಾನ ನೀಡಿದೆ ಎಂದು ಹೇಳಿತ್ತು. ಮೇನಕಾ ಗಾಂಧೀ ಹೇಳಿದ್ದರೆನ್ನುವ ಹೇಳಿಕೆಯನ್ನು ತಪ್ಪಾಗಿ ಪ್ರಕಟಿಸಲಾಗಿದೆ ಸಂಪೂರ್ಣ ತಪ್ಪು ಮತ್ತು ಸಚಿವಾಲಯವು ರಾಯಿಟರ್ಸ್‌ ವಿರುದ್ಧ ಉಚಿತ ಕ್ರಮಕೈಗೊಳ್ಳಲಿದೆ ಎಂದು ಸಚಿವಾಲಯವು ಸ್ಪಷ್ಟನೆ ನೀಡಿತ್ತು.

ಮೇನಕಾ ಗಾಂಧಿಯವರ ಆಪ್ತ ಕಾರ್ಯದರ್ಶಿ ಮನೋಜ್ ಅರೋರಾ ವಾರ್ತಾ ವಿನಿಮಯ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಸುನೀಲ್ ಅರೋರಾರಿಗೆ ಪತ್ರ ಬರೆದು ವರದಿಗಾರರಾದ ಕಾಲ್ರ ಮತ್ತು ಮೈಕಾಸ್ಕಿಲ್‌ರಿಗೆ ಪಿಐಬಿ ಮೂಲಕ ನೀಡಿದ ಮಾನ್ಯತೆಯನ್ನು ರದ್ದು ಪಡಿಸಬೇಕೆಂದು ಸೂಚಿಸಿದ್ದರು. ವಾರ್ತಾ ವಿನಿಮಯ ಮತ್ತು ಪ್ರಸಾರ ಖಾತೆ ಈಪ್ರಕರಣವನ್ನು ಪಿಐಬಿಗೆ ವಹಿಸಿತ್ತು. ಪಿಐಬಿಯು ಮಾರ್ಚ್‌ಏಳರಂದು ನೀಡಿದ ಉತ್ತರದಲ್ಲಿ ಮಾನ್ಯತೆ ವಾಪಸು ಪಡೆಯಲಾಗದು. ತಪ್ಪು ವರದಿಗಾರಿಕೆಗೆ ಅಥವಾ ತುಂಟತನದ ಸುದ್ದಿಗಾಗಿ ಮಾನ್ಯತೆಯನ್ನು ವಾಪಸು ಪಡೆಯುವಂತಹ ನಿಯಮ ವಿಲ್ಲ ಎಂದು ತಿಳಿಸಿರುವುದಾಗಿ ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X