Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಯುವ ಜನತೆ ವಚನಕಾರರ ಮಹತ್ವ ಅರಿಯಲಿ: ು...

ಯುವ ಜನತೆ ವಚನಕಾರರ ಮಹತ್ವ ಅರಿಯಲಿ: ು ಶಾಸಕ ವೈ.ಎಸ್.ವಿ. ದತ್ತ

ವಾರ್ತಾಭಾರತಿವಾರ್ತಾಭಾರತಿ12 April 2016 10:28 PM IST
share
ಯುವ ಜನತೆ ವಚನಕಾರರ ಮಹತ್ವ ಅರಿಯಲಿ: ು ಶಾಸಕ ವೈ.ಎಸ್.ವಿ. ದತ್ತ

ಕಡೂರು, ಎ. 12: ಆದ್ಯ ವಚನಕಾರ ದೇವರ ದಾಸಿಮಯ್ಯ ಅವರಿಗೆ 21 ನೆ ಶತಮಾನದಲ್ಲಿ ಮಹತ್ವ ಕಡಿಮೆಯಾಗುತ್ತಿದೆ. ಇಂದಿನ ಯುವ ಜನತೆ ಈ ವಚನಕಾರರ ಮಹತ್ವ ಅರಿಯಬೇಕೆಂದು ಶಾಸಕ ವೈ.ಎಸ್.ವಿ. ದತ್ತ ಕರೆ ನೀಡಿದರು.
ಅವರು ಮಂಗಳವಾರ ಪಟ್ಟಣದ ಬನಶಂಕರಿ ಕಲ್ಯಾಣ ಮಂಟಪದಲ್ಲಿ ತಾಲೂಕು ಆಡಳಿತ, ತಾಲೂಕು ದೇವಾಂಗ ಸಮಾಜ, ಯುವ ನೇಕಾರ ಸಂಘ ಏರ್ಪಡಿಸಿದ್ದ ದೇವರ ದಾಸಿಮಯ್ಯನವರ ಜಯಂತಿ ಮಹೋತ್ಸವದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
12 ನೆ ಶತಮಾನದ ಬಸವಣ್ಣ ಮತ್ತು ಇತರೆ ವಚನಕಾರರು ಕ್ರಾಂತಿಕಾರ ಮನೋಭಾವನೆ ಹೊಂದಿದ್ದರು. ಪುರೋಹಿತಶಾಹಿಗಳನ್ನು ಧಿಕ್ಕರಿಸಿದ ಬಸವಣ್ಣನವರ ಅನುಭವ ಮಂಟಪ ಹೊಸ ಸಮಾಜವನ್ನು ಕಟ್ಟುವ ಪ್ರಾಮಾಣಿಕ ಪ್ರಯತ್ನ ಮಾಡಿತು ಎಂದರು.
ಮೇಲ್ವರ್ಗದ ದೌರ್ಜನ್ಯ, ವೌಡ್ಯ, ತಪ್ಪು ಕಲ್ಪನೆಗಳಿಗೆ ತಿಲಾಂಜಲಿ ನೀಡಿ ಕಾಯಕಕ್ಕೆ ಮಹತ್ವ ನೀಡಿ ಶ್ರಮಜೀವಿಗಳು ಮುಂದೆ ಬರಲೆಂದು ಅನುಭವ ಮಂಟಪದ ಶರಣರು ಸಮಾಜ ತಿದ್ದುವ ಕೆಲಸವನ್ನು ಮಾಡಿದರು. ಇದರಲ್ಲಿ ದೇವರ ದಾಸಿಮಯ್ಯ ಅವರ ಶ್ರಮವೂ ಮುಖ್ಯ. ಮೇಲ್ವರ್ಗದ ಪಿತೂರಿಯಿಂದ ಕೂಡಲಸಂಗಮದಲ್ಲಿ ಬಸವಣ್ಣ ಐಕ್ಯವಾಗುವ ಮುನ್ನ ಸಣ್ಣ ಸಣ್ಣ ಸಮುದಾಯಗಳು ಸಮಾಜದಲ್ಲಿ ಉತ್ತುಂಗಕ್ಕೆ ಬರಬೇಕು ಎಂದು ಈ ಸಮಾಜಗಳಿಗೆ ಶಕ್ತಿ ತುಂಬಿದ್ದರು ಎಂದು ಹೇಳಿದರು.
  ದೇವಾಂಗ ನೌಕರ ಸಮಾಜದ ಅಧ್ಯಕ್ಷ ಬೆಂಕಿ ರಂಗಶೆಟ್ಟಿ ಮಾತನಾಡಿ, ದೇವರ ದಾಸಿಮಯ್ಯನವರ ಜಯಂತಿ ಮಹೋತ್ಸವ ಆಚರಣೆಗೆ ಸರಕಾರ ಮನ್ನಣೆ ನೀಡಿರುವುದಕ್ಕೆ ಅಭಿನಂದಿಸಿದರು.
ಮಲೆನಾಡು ದೇವಾಂಗ ಸಮಾಜದ ಅಧ್ಯಕ್ಷ ಅರೇಕಲ್ ಪ್ರಕಾಶ್ ಮಾತನಾಡಿ, ದೇವಾಂಗ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸರಕಾರ ಸೇರಿಸಿದ್ದರೂ ಅಲ್ಲಿ ಬಲಿಷ್ಟ ಸಮಾಜಗಳಿರುವುದರಿಂದ ಈ ಸಮಾಜಕ್ಕೆ ಅನ್ಯಾಯವಾಗಿದೆ ಎಂದು ವಿಷಾಧಿಸಿದರು.
ಕಾರ್ಯಕ್ರಮವನ್ನು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷೆ ತಹಶೀಲ್ದಾರ್ ಎಂ. ಭಾಗ್ಯ ಉದ್ಘಾಟಿಸಿ ಮಾತನಾಡಿದರು.
 ಈ ಸಂದಭರ್ ಪುರಸಭೆ ಅಧ್ಯಕ್ಷೆ ಅನಿತಾ ರಾಜಕುಮಾರ್, ತಾಲೂಕು ದೇವಾಂಗ ಸಮಾಜದ ಅಧ್ಯಕ್ಷ ಕೃಷ್ಣಮೂರ್ತಿ, ನೇಕಾರ ಸಮಾಜದ ಅಧ್ಯಕ್ಷ ಎ.ಆರ್. ಕಾಂತರಾಜ್, ಯುವ ದೇವಾಂಗ ನೇಕಾರ ಸಮಾಜದ ಅಧ್ಯಕ್ಷ ಹರೀಶಕುಮಾರ್, ಪುರಸಬೆ ಮಾಜಿ ಅಧ್ಯಕ್ಷ ಭಂಡಾರಿ ಶ್ರೀನಿವಾಸ್, ಕೆ.ಅರ್. ಪುನೀತ್, ಹರೀಶ್, ಮಲ್ಲಿಕ್, ದೀಪು, ರಂಗನಾಥ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X