Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಅಸಮರ್ಥರಾದಾಗ ಸ್ವಯಂ ನಿವೃತ್ತಿ...

ಅಸಮರ್ಥರಾದಾಗ ಸ್ವಯಂ ನಿವೃತ್ತಿ ಪಡೆಯುವುದು ಒಳಿತು

-ಕೆ.ಎಸ್. ನಾಗರಾಜ್, ಬೆಂಗಳೂರು-ಕೆ.ಎಸ್. ನಾಗರಾಜ್, ಬೆಂಗಳೂರು12 April 2016 10:51 PM IST
share
ಅಸಮರ್ಥರಾದಾಗ ಸ್ವಯಂ ನಿವೃತ್ತಿ ಪಡೆಯುವುದು ಒಳಿತು

ಮಾನ್ಯರೇ,
ಇತ್ತೀಚಿನ ದಿನಗಳಲ್ಲಿ ಸರಕಾರಿ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳು ಹಾಗೂ ವಿವಿಧ ಸ್ತರಗಳಲ್ಲಿ ಅಧಿಕಾರದಲ್ಲಿರುವ ಜನರು ಅನಾರೋಗ್ಯದಿಂದ ಬಳಲುತ್ತಿದ್ದರೂ ತಮ್ಮ ಹುದ್ದೆಗಳಿಂದ ನಿರ್ಗಮಿಸುತ್ತಿಲ್ಲ. ಸಾರ್ವಜನಿಕ ಜೀವನದಲ್ಲಿರುವ, ಅದರಲ್ಲೂ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳು ತಮ್ಮ ಎಲ್ಲ ಸವಲತ್ತುಗಳನ್ನು ಪಡೆದುಕೊಳ್ಳ್ಲುವುದು ಜನಸಾಮಾನ್ಯರ ತೆರಿಗೆಯ ಹಣದಿಂದ . ಎಲ್ಲಿಯ ತನಕ ಅವರಿಗೆ ದೇಹದಲ್ಲಿ ಶಕ್ತಿ ಇದ್ದು ತಮಗೆ ಬಂದಂತಹ ಜವಾಬ್ದಾರಿಗಳನ್ನು ನಿರ್ವಹಿಸಲು ಸಾಧ್ಯವಿರುತ್ತದೆಯೋ ಅಲ್ಲಿಯವರೆಗೂ ಆ ಹುದ್ದೆಗಳಲ್ಲಿ ಇರುವುದು ಸರಿಯಾದಂತಹ ಕ್ರಮವಾಗಿರುತ್ತದೆ .ಯಾವ ಸಂದರ್ಭದಲ್ಲಿ ಅವರ ದೇಹ ಅವರು ವಹಿಸಿಕೊಂಡ ಜವಾಬ್ದಾರಿಗಳನ್ನು ನಿರ್ವಹಿಸಲಾಗದೆ ಹಲವಾರು ತಿಂಗಳುಗಳ ಕಾಲ ಅನಾರೋಗ್ಯ ಪೀಡಿತರಾಗಿ ಹಾಸಿಗೆಯನ್ನು ಹಿಡಿದು ಕರ್ತವ್ಯಗಳನ್ನು ನಿರ್ವಹಿಸಲು ಅಶಕ್ತರಾದಾಗ ತಾವೇ ಮುಂದೆ ಬಂದು ತಮ್ಮ ಜವಾಬ್ದಾರಿಗಳನ್ನು ಬಿಟ್ಟುಕೊಟ್ಟು ಬೇರೆ ಆರೋಗ್ಯವಂತ ಜನರಿಗೆ ಇದನ್ನು ಹಸ್ತಾಂತರಿಸುವುದು ಒಳ್ಳೆಯ ಬೆಳವಣಿಗೆಯಾಗಿರುತ್ತದೆ . ರಾಜ್ಯದ ಪ್ರತಿಯೊಂದು ಇಲಾಖೆಗಳಲ್ಲಿಯೂ ಲಕ್ಷಾಂತರ ಕಡತಗಳು ಸೂಕ್ತ್ತವಾದಂತಹ ಆದೇಶಗಳಿಗಾಗಿ ಕಾದಿರುತ್ತವೆ .ಇಲ್ಲಿ ಬರುವಂತಹ ಒಂದೊಂದು ಆದೇಶವು ಒಂದೊಂದು ವ್ಯಕ್ತಿ ಅಥವಾ ಕುಟುಂಬದ ಬದುಕಿನ ಪ್ರಶ್ನೆಯಾಗಿರುತ್ತದೆ . ಅನಾರೋಗ್ಯದ ನಿಮಿತ್ತ ಅಧಿಕಾರಿಗಳು ಅಥವಾ ಮಂತ್ರಿಗಳು ಕರ್ತವ್ಯವನ್ನು ನಿರ್ವಹಿಸದೇ ಹಾಗೆಯೇ ಮುಂದುವರಿದರೆ ನಿಜಕ್ಕೂ ಇದು ಸಾರ್ವಜನಿಕರಿಗೆ ಮಾಡುವಂತಹ ಅಪಚಾರವಾಗುತ್ತದೆ. ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಗಳು ಇನ್ನು ಮುಂದಾದರೂ ತಮ್ಮ ಮನಸ್ಥಿತಿಗಳನ್ನು ಬದಲಾಯಿಸಿಕೊಂಡು ದೇಹದಲ್ಲಿ ಕರ್ತವ್ಯ ನಿರ್ವಹಿಸಲು ನಿಜಕ್ಕೂ ಅಶಕ್ತರೆ ನಿಸಿದಾಗ ತಮ್ಮನ್ನು ಬಾಧಿಸುತ್ತಿರುವ ಕಾಯಿಲೆಗಳು ವಾಸಿಯಾಗಲು ಸಾಧ್ಯವಿಲ್ಲವೆಂದು ಎನಿಸಿದಾಗ ತಮ್ಮ ಹುದ್ದೆಗಳಿಂದ ನಿರ್ಗಮಿಸಿ ಸಾರ್ವಜನಿಕ ಜೀವನಕ್ಕೆ ಉಪಕಾರವನ್ನು ಮಾಡಿ.

share
-ಕೆ.ಎಸ್. ನಾಗರಾಜ್, ಬೆಂಗಳೂರು
-ಕೆ.ಎಸ್. ನಾಗರಾಜ್, ಬೆಂಗಳೂರು
Next Story
X