Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಮ್ಮ ಜೀವದಲ್ಲಿ ನಾಯಕತ್ವ ಇದರೆ ಯಶಸ್ವಿ...

ನಮ್ಮ ಜೀವದಲ್ಲಿ ನಾಯಕತ್ವ ಇದರೆ ಯಶಸ್ವಿ ಜೀವನವಾಗಲು ಸಾಧ್ಯ : ಅಬ್ದುರ್ರಹ್ಮಾನ್ ದಾರಿಮಿ

ವಾರ್ತಾಭಾರತಿವಾರ್ತಾಭಾರತಿ12 April 2016 11:06 PM IST
share
ನಮ್ಮ ಜೀವದಲ್ಲಿ ನಾಯಕತ್ವ ಇದರೆ ಯಶಸ್ವಿ ಜೀವನವಾಗಲು ಸಾಧ್ಯ : ಅಬ್ದುರ್ರಹ್ಮಾನ್ ದಾರಿಮಿ

ಉಳ್ಳಾಲ. ಎ,12: ನಮ್ಮ ಜೀವದಲ್ಲಿ ನಾಯಕತ್ವ ಇದರೆ ಯಶಸ್ವಿ ಜೀವನವಾಗಲು ಸಾಧ್ಯ ಎಂದು ಕೂಟುಂಬಾರ ಅಬ್ದುರ್ರಹ್ಮಾನ್ ದಾರಿಮಿ ಅಭಿಪ್ರಾಯಪಟ್ಟರು.

ಅವರು ದ.ಕ ಜಿಲ್ಲಾ ಎಸ್‌ವೈಎಸ್ ಹಮ್ಮಿಕೊಂಡ 100ದಿನಗಳ ಸಾಂಘಿಕ ಕಾರ್ಯಕ್ರಮದ ಸಮಾರೂಪ ಅಂಗವಾಗಿ ಮಂಗಳವಾರ ತೊಕ್ಕೊಟ್ಟಿನ ಯುನಿಟಿ ಸಭಾಂಗಣದಲ್ಲಿ ನಡೆದ "ಲೀಡರ್ಸ್‌ ಮೀಟ್-2016" ಕಾರ್ಯಕ್ರಮದಲ್ಲಿ ವಿಷಯ ಮಂಡಿಸಿ ಮಾತನಾಡಿದರು.

ಎಲ್ಲಾ ವಿಚಾರದಲ್ಲು ವಿಶೇಷವಾಗಿ ಸಂಘ ಸಂಸ್ಥೆಗಳಲ್ಲಿ ನಾಯಕತ್ವ ಅತ್ಯಗತ್ಯವಾಗಿದೆ. ನಾಯಕತ್ವ ಎಂಬುದು ಓರ್ವ ವ್ಯಕ್ತಿಯ ವಿಶೇಷತೆಯಾಗಿದೆ ಎಂದು ಹೇಳಿದರು.

ಎಸ್‌ವೈಎಸ್ ಬೆಳ್ತಂಗಡಿ ಸೆಂಟರ್ ಅಧ್ಯಕ್ಷ ಸಲಾಂ ತಂಙಳ್ ಬೆಳ್ತಂಗಡಿ ದುಅ ನೆರವೇರಿಸಿ ಕಾರ್ಯಕ್ರಮಕ್ಕೆ ಚಲನೆ ನೀಡಿದರು.

ಎಸ್‌ವೈಎಸ್ ದ.ಕ ಜಿಲ್ಲಾಧ್ಯಕ್ಷ ಉಸ್ಮಾನ್ ಸಅದಿ ಪಟ್ಟೋರಿ ಕಾರ್ಯಕ್ರದ ಅಧ್ಯಕ್ಷತೆ ವಹಿಸಿದರು.

ಎಸ್‌ವೈಎಸ್ ರಾಜಾಧ್ಯಕ್ಷ ಕೆ.ಪಿ ಹುಸೈನ್ ಸಅದಿ ಕೆ.ಸಿ ರೋಡ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಕ್ಫ್ ಬೋರ್ಡ್ ಅಧ್ಯಕ್ಷ ಎಸ್.ಎಂ ರಶೀದ್ ಹಾಜಿ, ಎಸ್‌ವೈಎಸ್ ರಾಜ್ಯ ಕಾರ್ಯದರ್ಶಿ ಡಿ.ಕೆ ಉಮರ್ ಸಖಾಫಿ, ಉಪಾಧ್ಯಕ್ಷ ತೋಕೆ ಮುಹೀಯ್ಯದೀನ್ ಕಾಮಿಲ್ ಸಖಾಫಿ, ರಾಜ್ಯ ಉಪಾಧ್ಯಕ್ಷ ಜಿ.ಎಂ ಕಾಮಿಲ್ ಸಖಾಫಿ, ಸಯ್ಯದ್ ಅಲವಿ ತಂಙಳ್ ಕಿನ್ಯ, ಜಿಲ್ಲಾ ಉಪಾಧ್ಯಕ್ಷ ಅಶ್-ಅರಿಯ್ಯ್ ಮುಹಮ್ಮದಾಲಿ ಸಖಾಫಿ, ಜಿಲ್ಲಾ ಸದಸ್ಯ ಅಶ್ರಫ್ ಕಿನಾರ, ಎಸ್ಸೆಸ್ಸೆಫ್ ರಾಜ್ಯ ನಾಯಕ ಕೆ.ಎಂ ಅಬೂಬಕ್ಕರ್ ಸಿದ್ದೀಕ್, ಕೆಸಿಎಫ್ ಸದಸ್ಯ ಅಮಾನಿ ಅಜ್ಜಾವರ, ತಲಪಾಡಿ ರೇಂಜ್ ಅಧ್ಯಕ್ಷ ಎನ್.ಎಸ್ ಉವರ್ ಮಾಸ್ಟರ್, ಕಲ್ಲಾಪು ಜುಮಾ ಮಸೀದಿ ಖತೀಬ್ ನಾಸಿರುದ್ದೀನ್ ಸಅದಿ, ಜಿಲ್ಲಾ ಸದಸ್ಯ ಬಿ.ಜಿ ಹನೀಫ್ ಹಾಜಿ, ಜಿಲ್ಲಾ ಕೊಶಾಧಿಕಾರಿ ಕತ್ತಾರ್ ಬಾವ ಹಾಜಿ, ಜಿಲ್ಲಾ ಕಾರ್ಯದರ್ಶಿ ಸಲ್ಲಿಲ್ ಬಜಪೆ, ರಶೀದ್ ಹಾಜಿ ಪಾಂಡೇಶ್ವರ ಮುಂತಾದವರು ಉಪಸ್ಥಿತರಿದರು.

ಜಿಲ್ಲಾ ಪ್ರ.ಕಾರ್ಯದರ್ಶಿ ಎಂ.ಎ ಸಿದ್ದೀಕ್ ಸಖಾಫಿ ಮೂಳೂರು ಸ್ವಾಗತಿಸಿದರು. ಶಿಬಿರದ ಅಮೀರ್ ಕೆ.ಇ ಅಬ್ದುಲ್ ಖಾದರ್ ರಝ್ವಿ ಸಾಲೆತ್ತೂರು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X