Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಬರ ಅಧ್ಯಯನ’ ಬಿಜೆಪಿಯ 12 ತಂಡ

‘ಬರ ಅಧ್ಯಯನ’ ಬಿಜೆಪಿಯ 12 ತಂಡ

ವಾರ್ತಾಭಾರತಿವಾರ್ತಾಭಾರತಿ12 April 2016 11:12 PM IST
share
‘ಬರ ಅಧ್ಯಯನ’ ಬಿಜೆಪಿಯ 12 ತಂಡ

ಬೆಂಗಳೂರು, ಎ. 12: ಭೀಕರ ಸ್ವರೂಪದ ಬರ ಪರಿಸ್ಥಿತಿ ನಿರ್ವಹಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ. ಹೀಗಾಗಿ ಬರ ಅಧ್ಯಯನಕ್ಕಾಗಿ ಬಿಜೆಪಿ 12 ತಂಡಗಳನ್ನು ರಚಿಸಿದ್ದು, ವಾಸ್ತವಾಂಶದ ವರದಿಯನ್ನು ಸಿದ್ಧಪಡಿಸಿ ರಾಜ್ಯ ಸರಕಾರಕ್ಕೆ ಸಲ್ಲಿಸಲು ತೀರ್ಮಾನಿಸಿದೆ.

ಮಂಗಳವಾರ ವಿಧಾನಸೌಧದ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ವಕ್ತಾರ ಎಸ್.ಸುರೇಶ್‌ಕುಮಾರ್, ಬರ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವಲ್ಲಿ ತಹಶಿಲ್ದಾ ರರು ಸೇರಿದಂತೆ ಅಧಿಕಾರಿಗಳು ಸಂಪೂರ್ಣ ನಿರ್ಲಕ್ಷ ವಹಿಸಿದ್ದಾರೆ ಎಂದು ದೂರಿದರು.
ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಆವರಿಸಿದ್ದರೂ, ಸರಕಾರದ ಅಹಂಕಾರದಿಂದ ನಿರಾಸಕ್ತಿ ವಹಿಸಲಾಗಿದೆ. ಬರ ಪೀಡಿತ ಪ್ರದೇಶಗಳ ಜನತೆ, ಜಾನುವಾರುಗಳು ಕುಡಿಯುವ ನೀರು, ಮೇವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದು, ಸರಕಾರ ಅವರ ನೆರವಿಗೆ ಕೂಡಲೇ ಧಾವಿಸಬೇಕೆಂದು ಅವರು ಆಗ್ರಹಿಸಿದರು.
‘ಕೈ’ಗೆ ತಾಯಿತ ಸೂಕ್ತ: ಮಾಜಿ ಸಿಎಂ ಬಿಎಸ್‌ವೈ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ನಿಯೋಜನೆಗೊಳ್ಳುತ್ತಿದ್ದಂತೆ ಕಾಂಗ್ರೆಸ್ ನಾಯಕರ ಎದೆಯಲ್ಲಿ ನಡುಕ ಸೃಷ್ಟಿಯಾಗಿದ್ದು, ಅವರೆಲ್ಲ ತಾಯಿತ ಕಟ್ಟಿಕೊಳ್ಳುವುದು ಸೂಕ್ತ ಎಂದು ಸುರೇಶ್ ಕುಮಾರ್ ಲೇವಡಿ ಮಾಡಿದರು.
ಬಿಎಸ್‌ವೈ ಪ್ರವಾಸ ಹೋದ ಕಡೆಗೆಲ್ಲ ಕಾಂಗ್ರೆಸ್ ಪಕ್ಷದ ತಂಡವೂ ತೆರಳಲಿದೆ ಎಂದು ವಿ.ಎಸ್.ಉಗ್ರಪ್ಪ ಹೇಳಿಕೆ ನೀಡಿದ್ದು, ರಾಜ್ಯದ ಜನತೆ ಬಿಎಸ್‌ವೈ ಅವರನ್ನು ಯಾವ ರೀತಿ ಸ್ವಾಗತ ಮಾಡುತ್ತಾರೆಂದು ಹೋಗಿ ನೋಡಲಿ ಎಂದು ಟೀಕಿಸಿದ ಅವರು, ಬಿಎಸ್‌ವೈ ಬಿಜೆಪಿ ನೂತನ ಅಧ್ಯಕ್ಷರಾಗಿರುವುದು ನಮ್ಮಲ್ಲಿ ಉತ್ಸಾಹ ಮೂಡಿಸಿದೆ ಎಂದರು. ವರದಿ ಸೋರಿಕೆ: ಜಾತಿ ಗಣತಿ ವರದಿ ಪೂರ್ಣಗೊಳ್ಳುವ ಮೊದಲೇ ಸರಕಾರವೇ ವರದಿಯನ್ನು ಸೋರಿಕೆ ಮಾಡಿದೆ ಎಂದು ಸುದ್ಧಿಗೋಷ್ಠಿಯಲ್ಲಿದ್ದ ಶಾಸಕ ಅಶ್ವಥ್ ನಾರಾಯಣ ಆರೋಪಿಸಿದ್ದು, ಸಂಪುಟದಲ್ಲಿ ವರದಿಯನ್ನು ಚರ್ಚಿಸಿದ ಬಳಿಕ ವಿಧಾನಮಂಡಲದಲ್ಲಿ ಮಂಡಿಸಬೇಕಿತ್ತು. ಆದರೆ, ಅದಕ್ಕೂ ಮೊದಲೆ ಸೋರಿಕೆ ಆಗಿರುವುದು ಸಚಿವರ ವೈಫಲ್ಯಕ್ಕೆ ಕನ್ನಡಿ ಹಿಡಿದಿದೆ ಎಂದು ವ್ಯಂಗ್ಯವಾಡಿದರು.
ದ್ವಿತೀಯ ಪಿಯುಸಿ ರಸಾಯನಶಾಸ ಪ್ರಶ್ನೆ ಪತ್ರಿಕೆ ಎರಡು ಬಾರಿ ಸೋರಿಕೆ ಆಯಿತು. ಜಾತಿ ಗಣತಿ ವರದಿ ಪೂರ್ಣಗೊಳ್ಳುವ ಮೊದಲೇ ಮಾಹಿತಿ ಮಾಧ್ಯಮಗಳಿಗೆ ಸೋರಿಕೆಯಾಗಿದೆ. ಇದೊಂದು ರೀತಿ ‘ಸೋರಿಕೆ ಸರಕಾರ’ವಾಗಿದೆ ಎಂದು ಅವರು ವಾಗ್ದಾಳಿ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X