Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2002ರ ಅಪಹರಣ, ಸುಲಿಗೆ ಪ್ರಕರಣ ಬಿಜೆಪಿ...

2002ರ ಅಪಹರಣ, ಸುಲಿಗೆ ಪ್ರಕರಣ ಬಿಜೆಪಿ ಮುಖಂಡನಿಗೆ ಜೀವಾವಧಿ

ವಾರ್ತಾಭಾರತಿವಾರ್ತಾಭಾರತಿ12 April 2016 11:42 PM IST
share
2002ರ ಅಪಹರಣ, ಸುಲಿಗೆ ಪ್ರಕರಣ ಬಿಜೆಪಿ ಮುಖಂಡನಿಗೆ ಜೀವಾವಧಿ

ವಡೋದರ, ಎ.12: ನಾದಿಯಾದ್ ನಗರಪಾಲಿಕೆಯ ಬಿಜೆಪಿ ಕೌನ್ಸಿಲರ್ ಭಾನು ಭರ್ವಾಡ್ ಅವರಿಗೆ ಸ್ಥಳೀಯ ಕೋರ್ಟೊಂದು 2002ರಲ್ಲಿ ನಡೆದ ಅಪಹರಣ ಹಾಗೂ ಸುಲಿಗೆ ಪ್ರಕರಣದಲ್ಲಿ 13 ಮಂದಿ ಇತರರೊಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದ್ದು, ದೋಷಿಗಳೆಂದು ಪರಿಗಣಿತರಾದವರಿಗೆ ರೂ. 1 ಲಕ್ಷ ದಂಡವನ್ನೂ ವಿಧಿಸಲಾಗಿದೆ.

ಇದರ ಹೊರತಾಗಿ ನ್ಯಾಯಾಲಯವು ಇವರೆಲ್ಲರಿಗೂ 2 ವರ್ಷ ಕಠಿಣ ಸಜೆ ಹಾಗೂ ರೂ. 10,000 ದಂಡ ಹೆಚ್ಚುವರಿಯಾಗಿ ವಿಧಿಸಿದೆ ಈ ಪ್ರಕರಣದಲ್ಲಿ ಇತರ ನಾಲ್ಕು ಮಂದಿಗೆ ಆರು ತಿಂಗಳ ಸಜೆ ವಿಧಿಸಲಾಗಿದೆ. ಈ ಘಟನೆ 2002ರ ಜುಲೈ 8ರಂದು ನಡೆ ದಾಗ ಭಾನು ಕೌನ್ಸಿಲರ್ ಆಗಿರದೇ ಇದ್ದರೂ ನಂತರ ಎರಡು ಅವಧಿಗೆ ಕೌನ್ಸಿಲರ್ ಆಗಿ ಆಯ್ಕೆಯಾಗಿದ್ದಾರೆ.

ಈ ಪ್ರಕರಣದ ದೂರುದಾರರಾದ ಉಸ್ಮಾನ್ ಘನಿ ಆದಂ ವೋಹ್ರಾ ತಮ್ಮ ಉದ್ಯಮದ ಪಾಲುದಾರ ಶಾಹಿದ್ ನಾತುಭಾಯಿ ಜತೆ 2001ರಲ್ಲಿ ಹಣಕಾಸು ವಿಚಾರದಲ್ಲಿ ಮನಸ್ತಾಪ ಉಂಟಾದಾಗ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ನಡೆಸಲಾದ ಒಡಂಬಡಿಕೆಯಂತೆ ವೋಹ್ರಾ ತಮ್ಮ ಪಾಲುದಾರ ನಾಥುಭಾಯಿಗೆ ರೂ .65 ಲಕ್ಷ ಕೊಡಬೇಕಿತ್ತು.

ಆದರೆ ಆತ ಈ ಮೊತ್ತವನ್ನು 2002ರ ತನಕ ಪಾವತಿಸದೇ ಇದ್ದಾಗ ನಾಥುಬಾಯಿಯ ಉದ್ಯಮವನ್ನು ನಿಭಾಯಿಸಲು ಪವರ್ ಆಫ್ ಅಟಾರ್ನಿ ಹೊಂದಿದ್ದ ನಾಲ್ಕು ಮಂದಿ ಭರ್ವಾಡ್ ಹಾಗೂ 13 ಮಂದಿ ಇತರರನ್ನು ಸಂಪರ್ಕಿಸಿ ವೋಹ್ರಾರನ್ನು ಅಪಹರಿಸಿ ಅವರಿಂದ ತಮಗೆ ಬರಬೇಕಿದ್ದ ಹಣ ಬರುವಂತೆ ನೋಡಿಕೊಳ್ಳಲು ಹೇಳಿದ್ದರು.

ಅಂತೆಯೇ ವೊಹ್ರಾರನ್ನು ವಾಹನವೊಂದರಲ್ಲಿ ಅಪಹರಿಸಿ ನಾದಿಯಾದ್ ಹೊರವಲಯದ ಗದ್ದೆಯೊಂದರ ಬಳಿಗೊಯ್ದು ಹಲ್ಲೆಗೈಯ್ಯಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X