Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಹಾಯ-ಸಹಕಾರ ವಿನಿಮಯ ಒಪ್ಪಂದಕ್ಕೆ ಭಾರತ...

ಸಹಾಯ-ಸಹಕಾರ ವಿನಿಮಯ ಒಪ್ಪಂದಕ್ಕೆ ಭಾರತ -ಅಮೆರಿಕ ತಾತ್ವಿಕ ಒಪ್ಪಿಗೆ

ವಾರ್ತಾಭಾರತಿವಾರ್ತಾಭಾರತಿ12 April 2016 11:55 PM IST
share

ಹೊಸದಿಲ್ಲಿ,ಎ.12: ದುರಸ್ತಿ ಮತ್ತು ಅಗತ್ಯ ವಸ್ತುಗಳ ಪೂರೈಕೆಗಾಗಿ ಉಭಯ ಸೇನೆಗಳು ಪರಸ್ಪರರ ಸೌಲಭ್ಯಗಳು ಮತ್ತು ನೆಲೆಗಳನ್ನು ಬಳಸಿಕೊಳ್ಳಲು ಅವಕಾಶ ಕಲ್ಪಿಸುವ ಸಹಾಯ-ಸಹಕಾರ ವಿನಿಮಯ ಒಪ್ಪಂದವೊಂದಕ್ಕೆ ಭಾರತ ಮತ್ತು ಅಮೆರಿಕ ಮಂಗಳವಾರ ತಾತ್ವಿಕ ಒಪ್ಪಿಗೆಯನ್ನು ನೀಡಿವೆ.

‘ವಾರಗಳಲ್ಲಿ ’ ಅಥವಾ ‘ಮುಂಬರುವ ತಿಂಗಳುಗಳಲ್ಲಿ ’ ಅಂಕಿತ ಬೀಳಲಿರುವ ಈ ಒಪ್ಪಂದವು ಭಾರತದಲ್ಲಿ ಅಮೆರಿಕದ ಯೋಧರ ನಿಯೋಜನೆಯನ್ನು ಒಳಗೊಂಡಿರುವುದಿಲ್ಲ ಎಂದು ರಕ್ಷಣಾ ಸಚಿವ ಮನೋಹರ ಪಾರಿಕ್ಕರ್ ಮತ್ತು ಅಮೆರಿಕದ ರಕ್ಷಣಾ ಕಾರ್ಯದರ್ಶಿ ಆ್ಯಷ್ಟನ್ ಕಾರ್ಟರ್ ಅವರು ಸ್ಪಷ್ಟಪಡಿಸಿದರು.

ದ್ವಿಪಕ್ಷೀಯ ರಕ್ಷಣಾ ಸಂಬಂಧಗಳಿಗೆ ಇನ್ನಷ್ಟು ಬಲ ತುಂಬಿದ ಉಭಯ ರಾಷ್ಟ್ರಗಳು ತಮ್ಮ ರಕ್ಷಣಾ ಮತ್ತು ವಿದೇಶಾಂಗ ವ್ಯವಹಾರಗಳ ಅಧಿಕಾರಿಗಳ ನಡುವೆ ದ್ವಿಪಕ್ಷೀಯ ಸಾಗರ ಭದ್ರತಾ ಮಾತುಕತೆಗಳಿಗೆ ನೂತನ ವ್ಯವಸ್ಥೆಯೊಂದನ್ನು ಸ್ಥಾಪಿಸಲು ಒಪ್ಪಿಕೊಂಡವು.

ಇಲ್ಲಿಯ ಸೌಥ್ ಬ್ಲಾಕ್‌ನಲ್ಲಿ ನಡೆದ ನಿಯೋಗ ಮಟ್ಟದ ಮಾತುಕತೆಗಳ ಬಳಿಕ ಉಭಯ ರಾಷ್ಟ್ರಗಳು, ಎರಡೂ ನೌಕಾಪಡೆಗಳ ನಡುವೆ ಪ್ರಸ್ತುತ ನಡೆಯುತ್ತಿರುವ ಚರ್ಚೆಗಳ ವ್ಯಾಪ್ತಿಗೆ ಜಲಾಂತರ್ಗಾಮಿ ಸಂಬಂಧಿತ ವಿಷಯಗಳನ್ನು ಸೇರ್ಪಡೆಗೊಳಿಸಲು ನಿರ್ಧರಿಸಿದವು.

ರಕ್ಷಣಾ ವ್ಯಾಪಾರ ಮತ್ತು ತಂತ್ರಜ್ಞಾನ ಉಪಕ್ರಮದಡಿ ಸಮರ್ಥ ಜೈವಿಕ ಪತ್ತೆ ಕೇಂದ್ರ ಸೇರಿದಂತೆ ಎರಡು ನೂತನ ಯೋಜನೆಗಳಿಗೆ ಭಾರತ ಮತ್ತು ಅಮೆರಿಕ ಒಪ್ಪಿಕೊಂಡಿವೆ ಎಂದು ಕಾರ್ಟರ್ ಹೇಳಿದರು.

ಭಾರತ ಮತ್ತು ಅಮೆರಿಕ ಸಶಸ್ತ್ರ ಪಡೆಗಳ ನಡುವೆ ಹೆಚ್ಚುತ್ತಿರುವ ವಿನಿಮಯದ ಕುರಿತು ಮಾತನಾಡಿದ ಪಾರಿಕ್ಕರ್ ಅವರು,ನಮ್ಮ ಪರಸ್ಪರ ತೊಡಗಿಸುಕೊಳ್ಳುವಿಕೆಯು ಗಾಢಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇಂತಹ ವಿನಿಮಯಗಳಿಗಾಗಿ ವ್ಯಾವಹಾರಿಕ ವ್ಯವಸ್ಥೆಗಳನ್ನು ನಾವು ಅಭಿವೃದ್ಧಿಗೊಳಿಸುವ ಅಗತ್ಯವಿದೆ. ಇಂತಹ ಸಂದರ್ಭದಲ್ಲಿ ಉಭಯ ರಾಷ್ಟ್ರಗಳ ನಡುವೆ ಸಹಾಯ-ಸಹಕಾರ ವಿನಿಮಯ ಒಪ್ಪಂದವನ್ನು ನಾವು ತಾತ್ವಿಕವಾಗಿ ಒಪ್ಪಿಕೊಂಡಿದ್ದೇವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X