Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪುಟ್ಟಿಂಗಲ್ ಸಿಡಿಮದ್ದು ದುರಂತ:ಪೊಲೀಸರ...

ಪುಟ್ಟಿಂಗಲ್ ಸಿಡಿಮದ್ದು ದುರಂತ:ಪೊಲೀಸರ ವಿರುದ್ಧ ಗಂಭೀರ ಆರೋಪ ಹೊರಿಸಿದ ಜಿಲ್ಲಾಧಿಕಾರಿ ವರದಿ

ವಾರ್ತಾಭಾರತಿವಾರ್ತಾಭಾರತಿ13 April 2016 2:00 PM IST
share
ಪುಟ್ಟಿಂಗಲ್ ಸಿಡಿಮದ್ದು ದುರಂತ:ಪೊಲೀಸರ ವಿರುದ್ಧ ಗಂಭೀರ ಆರೋಪ ಹೊರಿಸಿದ ಜಿಲ್ಲಾಧಿಕಾರಿ ವರದಿ

ಕೊಲ್ಲಂ,ಎಪ್ರಿಲ್ 13: ಪರವೂರು ಪುಟ್ಟಿಂಗಲ್ ದೇವಿ ದೇವಾಸ್ಥಾನದಲ್ಲಿ ಸಂಭವಿಸಿದ ಸಿಡಿಮದ್ದು ದುರಂತಕ್ಕೆ ಪೊಲೀಸರೇ ಸಂಪೂರ್ಣ ಹೊಣೆಯೆಂದು ಜಿಲ್ಲಾಧಿಕಾರಿ ಎ. ಶೈನಮೋಲ್ ವರದಿ ನೀಡಿದ್ದಾರೆ. ರೆವೆನ್ಯೂ ಸಚಿವರಿಗೆ ನೀಡಿದ ವರದಿಯಲ್ಲಿ ಡಿಸಿ ಈ ರೀತಿಯ ತೀಕ್ಷ್ಣ ಟೀಕೆಯನ್ನು ಮಾಡಿದ್ದು. ಸಿಡಿಮದ್ದು ಸಿಡಿಸುವ ಕೆಲಸ ಮಾಡಬೇಡಿ ಎಂದು ಜಿಲ್ಲಾಡಳಿತದ ಆದೇಶವನ್ನು ಪೊಲೀಸರು ಜಾರಿಗೊಳಿಸಲು ಸಿದ್ಧರಾಗಿಲ್ಲ. ಸಿಡಿಮದ್ದು ಸಿಡಿಸಲು ಅನುಮತಿ ಸಿಕ್ಕಿದೆ ಎಂದು ಸಂಘಟಕರು ಹೇಳಿದ್ದನ್ನು ಪೊಲೀಸರು ಒಪ್ಪಿಕೊಂಡಿದ್ದಾರೆ. ಘಟನೆಗೆ ಪೊಲೀಸರ ನಿಷ್ಕ್ರಿಯತೆಯೇ ಕಾರಣವಾಗಿದೆ ಎಂದು ಜಿಲ್ಲಾಧಿಕಾರಿ ತನ್ನ ವರದಿಯಲ್ಲಿ ಬೆಟ್ಟು ಮಾಡಿದ್ದಾರೆ. ಇದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದೆ ಎಂದು ವರದಿಗಳು ತಿಳಿಸಿವೆ.

 ದುರಂತಕ್ಕೆ ಸಂಬಂಧಿಸಿ ಪೊಲೀಸರು ಸ್ವೀಕರಿಸಿದ ಕ್ರಮಗಳು ಕುರಿತು ಕೊಲ್ಲಂ ಜಿಲ್ಲಾ ಪೊಲೀಸ್ ಮುಖ್ಯಸ್ಥರು ಇಂದು ಮುಖ್ಯ ಕಾರ್ಯದರ್ಶಿಗೆ ವರದಿ ಸಮರ್ಪಿಸಲಿದ್ದಾರೆ. ಜಿಲ್ಲಾಧಿಕಾರಿಯ ಬಹಿರಂಗ ಪ್ರಸ್ತಾವನೆ ಕುರಿತು ಪೊಲೀಸ್ ಮುಖ್ಯಸ್ಥರ ನಡುವೆ ತರ್ಕಕ್ಕೂ ಕಾರಣವಾಗಿದೆ. ತಮ್ಮ ಅತೃಪ್ತಿಯನ್ನು ಪೊಲೀಸ್ ಗೃಹಖಾತೆಗೆ ಸೂಚಿಸಿದೆ. ದುರಂತ ನಡೆದಿರುವುದಕ್ಕೆ ಕೊಲ್ಲಂ ಸಿಟಿ ಕಮಿಶನರ್ ವಿರುದ್ಧ ಜಿಲ್ಲಾಧಿಕಾರಿ ಮಾತಾಡಿದ್ದರು. ಪೊಲೀಸರು ಸ್ಥಳದಲ್ಲಿದ್ದೂ ಸಿಡಿಮದ್ದು ಸಿಡಿಸುವುದನ್ನು ತಡೆದಿಲ್ಲ ಎಂದು ಅವರು ಆರೋಪಿಸಿದ್ದರು.

ಜನರನ್ನು ರಕ್ಷಿಸುವುದರಲ್ಲಿ ಸರಕಾರಿ ವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ ಎಂದು ನಿನ್ನೆ ಹೈಕೋರ್ಟ್ ಅಭಿಪ್ರಾಯವ್ಯಕ್ತಪಡಿಸಿತ್ತು. ಮುಜರಾಯಿ ಪದಾಧಿಕಾರಿಗಳಿಗೆ ಸಿಡಿಮದ್ದು ಗುತ್ತೆದಾರಿಗೆ ಮಾತ್ರವಲ್ಲ ಅಧಿಕಾರಿಗಳೂ ದುರಂತಕ್ಕೆ ಜವಾಬ್ದಾರರು. ಆದ್ದರಿಂಗ ನಿರ್ಲಕ್ಷ್ಯ ತೋರಿಸಿದ ಅಧಿಕಾರಿಗಳ ವಿರುದ್ಧವೂ ಕಠಿಣ ಕ್ರಮಕೈಗೊಳ್ಳಬೇಕಾಗಿದೆ ಎಂದು ಕೋರ್ಟು ಹೇಳಿತ್ತು. ಆರೋಪಿಗಳ ವಿರುದ್ಧ ಉದ್ದೇಶಿತವಲ್ಲದ ನರಹತ್ಯೆ ಎಂಬ ಪ್ರಕರಣದಾಖಲಿಸಲಾಗುವುದು ಎಂದು ಪೊಲೀಸ್ ತಿಳಿಸಿದರೂ ಕೋರ್ಟು ಉದ್ದೇಶಿತನರಹತ್ಯೆ ಕೇಸು ದಾಖಲಿಸಬೇಕೆಂದು ಆದೇಶಿಸಿತ್ತು. ಭಾರತೀಯ ದಂಡ ನಿಯಮದ ವಿವಿಧ ಕಲಂಗಳ ಪ್ರಕಾರ ಪೊಲೀಸರ ವಿರುದ್ಧವೂ ಕ್ರಮಕೈಗೊಳ್ಳಬೇಕೆಮದು ಅದು ಹೇಳಿದೆ. ಅರ್ಜಿ ವಿಚಾರಣೆ ಸಂದರ್ಭದಲ್ಲಿ ಪೊಲೀಸರನ್ನು ಕಟು ಶಬ್ದಗಳಿಂದ ಕೋರ್ಟು ತರಾಟೆಗೆತ್ತಿಕೊಂಡಿತ್ತೆಂದು ವರದಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X