Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಟ್ವಾಳದ 28 ಮಂದಿಗೆ ವೈದ್ಯಕೀಯ...

ಬಂಟ್ವಾಳದ 28 ಮಂದಿಗೆ ವೈದ್ಯಕೀಯ ವೆಚ್ಚಕ್ಕಾಗಿ 7.78 ಲಕ್ಷ ರೂ. ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ13 April 2016 6:38 PM IST
share

 ಬಂಟ್ವಾಳ: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ಶಿಫಾರಸಿನಂತೆ ಬಂಟ್ವಾಳ ಕ್ಷೇತ್ರದ 28 ಮಂದಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ವೈದ್ಯಕೀಯ ವೆಚ್ಚಕ್ಕೆ ಒಟ್ಟು 7.78 ಲಕ್ಷ ರೂ. ಬಿಡುಗಡೆಗೊಂಡಿದೆ ಎಂದು ಸಚಿವರ ಕಚೇರಿ ಪ್ರಕಟನೆ ತಿಳಿಸಿದೆ. ಬಾಳ್ತಿಲ ಗ್ರಾಮದ ರತ್ನಾಕರ ರೈ ಅವರಿಗೆ, 71 ಸಾವಿರ ರೂ., ಕುಡಂಬೆಟ್ಟು ಗ್ರಾಮದ ಬೀಪಾತುಮ್ಮ ಅವರಿಗೆ 54 ಸಾವಿರ ರೂ., ಬಿ.ಕಸ್ಬಾ ಗ್ರಾಮದ ಬಿ.ಎಂ.ಅಬ್ದುಲ್ ರಹಿಮಾನ್, ಸಜೀಪ ಮುನ್ನೂರು ಗ್ರಾಮದ ರಿಯಾರ್ ಅವರಿಗೆ ತಲಾ 50 ಸಾವಿರ ರೂ., ಸರಪಾಡಿ ಗ್ರಾಮದ ಫೆಡ್ರಿಕ್ ಮೊರಸ್, ಕೊಳ್ನಾಡು ಗ್ರಾಮದ ಉಮ್ಮರ್, ಅಮ್ಟಾಡಿ ಗ್ರಾಮದ ವಸಂತ್ ಬೆಂಜನ್, ಕಾವಳಮುಡೂರು ಗ್ರಾಮದ ಮಹಮ್ಮದ್ ಪೀರ್ ಸಾಹೇಬ್ ಅವರಿಗೆ ತಲಾ 40 ಸಾವಿರ ರೂ., ಬಡಗಕಜೆಕಾರು ಗ್ರಾಮದ ಖತೀಜಾಬಾನು ಅವರಿಗೆ 33 ಸಾವಿರ ರೂ., ಅಮ್ಟಾಡಿ ಗ್ರಾಮದ ಆಶಾಲತಾ, ಕುರಿಯಾಳ ಗ್ರಾಮದ ಕರುಣಾಕರ ಶೆಟ್ಟಿ, ಅವರಿಗೆ ತಲಾ 30 ಸಾವಿರ ರೂ., ಮೂಡನಡುಗೋಡು ಗ್ರಾಮದ ಮೀನಾಕ್ಷಿ ಅವರಿಗೆ 28 ಸಾವಿರ ರೂ., ಕಾಡಬೆಟ್ಟು ಗ್ರಾಮದ ಚಾರ್ಲಿ ಲೋಬೋ ಅವರಿಗೆ 25 ಸಾವಿರ ರೂ., ಸಜೀಪಮುನ್ನೂರು ಗ್ರಾಮದ ಬೇಬಿ ರಿನಾ ಫಾತಿಮಾ, ಸಜೀಪಮುನ್ನೂರು ಗ್ರಾಮದ ಆಸ್ಯಮ್ಮ, ಕರೋಪಾಡಿ ಗ್ರಾಮದ ರಾಜೀವ ಶೆಟ್ಟಿ, ಸರಪಾಡಿ ಗ್ರಾಮದ ಆಸೀಫ್ ರಹಿಮಾನ್, ಕಾವಳಮುಡೂರು ಗ್ರಾಮದ ಬಾಲಕೃಷ್ಣ ಅಂಚನ್, ಬಡಗಬೆಳ್ಳೂರು ಗ್ರಾಮದ ಚಂದ್ರಕಲಾ, ಸಾಲೆತ್ತೂರು ಗ್ರಾಮದ ಸುಮನಾ ಶೆಟ್ಟಿ ಅವರಿಗೆ ತಲಾ 20 ಸಾವಿರ ರೂ., ಮಂಚಿ ಗ್ರಾಮದ ಜಯಂತಿ, ಕನ್ಯಾನ ಗ್ರಾಮದ ಕುಂಞಲಿಮ್ಮ ಅವರಿಗೆ ತಲಾ 17 ಸಾವಿರ ರೂ., ಸಜೀಪಮುನ್ನೂರು ಗ್ರಾಮದ ಅಬ್ದುಲ್ ರಝಾಕ್ ಅವರಿಗೆ 14 ಸಾವಿರ ರೂ., ಕಾವಳಪಡೂರು ಗ್ರಾಮದ ವಿಶ್ವನಾಥ ಅವರಿಗೆ 12 ಸಾವಿರ ರೂ., ಬಾಳ್ತಿಲ ಗ್ರಾಮದ ಜಲಜಾಕ್ಷಿ ಅವರಿಗೆ 11 ಸಾವಿರ ರೂ., ಸಜೀಪಮುನ್ನೂರು ಗ್ರಾಮದ ಆತಿಫ್, ವಿಟ್ಲಪಡ್ನೂರು ಗ್ರಾಮದ ಜೈನಾಬಿ, ಮಂಚಿ ಗ್ರಾಮದ ಉಮ್ಮರ್ ಅವರಿಗೆ ತಲಾ 10 ಸಾವಿರ ರೂ. ಪರಿಹಾರ ನಿಧಿ ಬಿಡುಗಡೆಗೊಂಡಿರುತ್ತದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X