Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಾಲಕಿ ಗರ್ಭಪಾತಕ್ಕೆ ಹೈಕೋರ್ಟ್ ನಿರಾಕರಣೆ

ಬಾಲಕಿ ಗರ್ಭಪಾತಕ್ಕೆ ಹೈಕೋರ್ಟ್ ನಿರಾಕರಣೆ

ವಾರ್ತಾಭಾರತಿವಾರ್ತಾಭಾರತಿ13 April 2016 11:26 PM IST
share

ಬೆಂಗಳೂರು, ಎ.13: ಹದಿನೈದು ವರ್ಷದ ಬಾಲಕಿ ಅತ್ಯಾಚಾರಕ್ಕೆ ಒಳಗಾಗಿ ಗರ್ಭಿಣಿಯಾಗಿದ್ದು, ಅವಳಿಗೆ ಗರ್ಭಪಾತಕ್ಕೆ ಅನುಮತಿ ನೀಡಬೇಕೆಂಬ ಮನವಿಯನ್ನು ಹೈಕೋರ್ಟ್ ನಿರಾಕರಿಸಿದೆ.
ತನ್ನ ಮಗಳಿಗೆ ಗರ್ಭಪಾತ ಮಾಡಿಸಲು ವೈದ್ಯರಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಕೋರಿ ಸಂತ್ರಸ್ತ ಬಾಲಕಿಯ ತಾಯಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ಏಕಸದಸ್ಯ ನ್ಯಾಯಪೀಠವು ವಿಲೇವಾರಿ ಮಾಡಿದೆ.

 22 ವಾರಗಳ ಗರ್ಭಿಣಿ ಬಾಲಕಿಗೆ ಈ ಹಂತದಲ್ಲಿ ಗರ್ಭಪಾತ ಮಾಡಬಹುದೇ ಎಂಬ ಬಗ್ಗೆ ತಜ್ಞ ವೈದ್ಯರು ಪರಿಶೀಲನೆ ನಡೆಸಿ ವರದಿ ನೀಡಬೇಕು ಎಂದು ಇದೇ ನ್ಯಾಯಪೀಠವು ಮಲ್ಲೇಶ್ವರದ ಕೆ.ಸಿ.ಜನರಲ್ ಆಸ್ಪತ್ರೆಯ ವೈದ್ಯರಿಗೆ ಈ ಮುನ್ನ ನಿರ್ದೇಶಿಸಿತ್ತು. ಆದರೆ ತಜ್ಞ ವೈದ್ಯರು ಗರ್ಭಪಾತ ಸಲ್ಲದು ಎಂದು ಹೇಳಿದ್ದರು. ತದನಂತರ ನ್ಯಾಯಪೀಠವು ವಾಣಿವಿಲಾಸ ಆಸ್ಪತ್ರೆಯ ವೈದ್ಯರಿಂದ ಎರಡನೆ ಬಾರಿಗೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚಿಸಿತ್ತು. ಈ ಆಸ್ಪತ್ರೆಯ ವೈದ್ಯರೂ ಗರ್ಭಪಾತ ಸಲ್ಲದು ಎಂದು ತಿಳಿಸಿದ್ದರು. ಈ ಎರಡೂ ವರದಿಗಳನ್ನು ಆಧರಿಸಿದ ನ್ಯಾಯಪೀಠವು ಗರ್ಭಪಾತಕ್ಕೆ ಅನುಮತಿ ನಿರಾಕರಿಸಿದೆ. ಈ ಮಧ್ಯೆ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯು(ನಿಮ್ಹಾನ್ಸ್) ಗರ್ಭಪಾತಕ್ಕೆ ಒಪ್ಪಿಗೆ ನೀಡಿದೆ ಎಂಬ ವರದಿಯನ್ನು ಬಾಲಕಿಯ ಪೋಷಕರು ಪರ ವಕೀಲರು ನ್ಯಾಯಪೀಠಕ್ಕೆ ಸಲ್ಲಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X