Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಭಾರ ರಾಯಭಾರಿಯಿಂದ ಪಾಕಿಸ್ತಾನದೊಂದಿಗೆ...

ಪ್ರಭಾರ ರಾಯಭಾರಿಯಿಂದ ಪಾಕಿಸ್ತಾನದೊಂದಿಗೆ ಪ್ರಸ್ತಾಪ

ಪಾಕ್ ಜೈಲಲ್ಲಿ ಭಾರತೀಯನ ಸಾವು

ವಾರ್ತಾಭಾರತಿವಾರ್ತಾಭಾರತಿ13 April 2016 11:43 PM IST
share

ಹೊಸದಿಲ್ಲಿ, ಎ.13: ಪಾಕಿಸ್ತಾನದ ಕಾರಾಗೃಹದಲ್ಲಿ ಭಾರತೀಯನೊಬ್ಬನು ನಿಗೂಢವಾಗಿ ಸಾವನ್ನಪ್ಪಿರುವ ಸಂಬಂಧ ಪಾಕಿಸ್ತಾನದ ವಿದೇಶಾಂಗ ಕಚೇರಿಯ ಭೇಟಿಯನ್ನು ಕೋರುವಂತೆ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಪ್ರಭಾರ ರಾಯಭಾರಿಗೆ ಭಾರತ ಸರಕಾರ ಬುಧವಾರ ಸೂಚಿಸಿದೆ.
ಪಾಕಿಸ್ತಾನದಲ್ಲಿ ಸಂಭವಿಸಿದ್ದ ಸರಣಿ ಸ್ಫೋಟ ಪ್ರಕರಣವೊಂದಕ್ಕೆ ಸಂಬಂಧಿಸಿ 20ಕ್ಕೂ ಹೆಚ್ಚು ವರ್ಷಗಳಿಂದ ಲಾಹೋರ್ ಬಂದಿಖಾನೆಯಲ್ಲಿದ್ದ ಕೃಪಾಲ್ ಸಿಂಗ್ ಎಂಬಾತ ತನ್ನ ಜೈಲು ಕೊಠಡಿಯಲ್ಲಿ ಮೃತನಾಗಿದ್ದುದು ಪತ್ತೆಯಾಗಿತ್ತು.
 ಕೃಪಾಲ್‌ನ ಪಾರ್ಥಿವ ಶರೀರವನ್ನು ಆದಷ್ಟು ಬೇಗ ಹಸ್ತಾಂತರಿಸುವಂತೆಯೂ ಪಾಕಿಸ್ತಾನಿ ಅಧಿಕಾರಿಗಳನ್ನು ವಿನಂತಿಸುವಂತೆ ರಾಯಭಾರಿಗೆ ನಿರ್ದೇಶನ ನೀಡಲಾಗಿದೆ. ಕೃಪಾಲ್ ಸಿಂಗ್‌ನ ಬಗ್ಗೆ ಇಂದು ಮಧ್ಯಾಹ್ನಕ್ಕೆ ಮೊದಲೇ ಪಾಕ್ ವಿದೇಶಾಂಗ ಕಚೇರಿಯ ಸಾಧ್ಯವಿರುವಷ್ಟು ಉನ್ನತದರ್ಜೆಯ ಅಧಿಕಾರಿಯನ್ನು ಭೇಟಿಯಾಗಿ, ಆತನ ಮೃತದೇಹವನ್ನು ಆದಷ್ಟು ಬೇಗ ಭಾರತಕ್ಕೆ ಕಳುಹಿಸುವಂತೆ ರಾಯಭಾರಿಗೆ ತಿಳಿಸಲಾಗಿದೆ. ಅವರು, ಮರಣದ ಕಾರಣ ಕುರಿತು ಅಧಿಕೃತ ಮಾಹಿತಿ ಹಾಗೂ ಮರಣೋತ್ತರ ಪರೀಕ್ಷಾ ವರದಿ ಇತ್ಯಾದಿಗಳನ್ನು ಕೇಳಲಿದ್ದಾರೆಂದು ವಿದೇಶಾಂಗ ಸಚಿವಾಲಯದ ವಕ್ತಾರ ವಿವೇಕ್ ಸ್ವರೂಪ್ ತಿಳಿಸಿದ್ದಾರೆ. ಗುರದಾಸಪುರ ಮೂಲದ ಕೃಪಾಲ್ ಸಿಂಗ್ 1992ರಲ್ಲಿ ವಾಘಾ ಗಡಿಯನ್ನು ದಾಟಿದ ವೇಳೆ ಬಂಧಿಸಲ್ಪಟ್ಟಿದ್ದನು. ಬಳಿಕ ಆತನಿಗೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ನಡೆದಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮರಣ ದಂಡನೆ ವಿಧಿಸಲ್ಪಟ್ಟಿತ್ತು. ಆದರೆ, ಲಾಹೋರ್ ಹೈಕೋರ್ಟ್ ಕೃಪಾಲ್‌ನನ್ನು ಬಾಂಬ್‌ಸ್ಫೋಟ ಪ್ರಕರಣದಿಂದ ಖುಲಾಸೆಗೊಳಿಸಿತ್ತೆನ್ನಲಾಗಿದೆ. ಆದಾಗ್ಯೂ, ಅಜ್ಞಾತ ಕಾರಣಗಳಿಗಾಗಿ ಆತನ ಮರಣ ದಂಡನೆಯನ್ನು ರದ್ದುಗೊಳಿಸಲಾಗಿಲ್ಲವೆಂದು ಹೇಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X