Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಈಗ ಕುವೈಟ್ ನಲ್ಲೂ ವಲಸಿಗರಿಗೆ ಬರೆ !

ಈಗ ಕುವೈಟ್ ನಲ್ಲೂ ವಲಸಿಗರಿಗೆ ಬರೆ !

ವಾರ್ತಾಭಾರತಿವಾರ್ತಾಭಾರತಿ14 April 2016 1:13 PM IST
share
ಈಗ ಕುವೈಟ್ ನಲ್ಲೂ ವಲಸಿಗರಿಗೆ ಬರೆ !

ಕುವೈಟ್ , ಎ.14 : ಬಹುತೇಕ ವಲಸಿಗರೇ ವಾಸಿಸುತ್ತಿರುವ ಅಪಾರ್ಟ್ಮೆಂಟ್ ಕಟ್ಟಡಗಳು ಹಾಗು ಉದ್ಯಮಗಳಿಗೆ ವಿದ್ಯುತ್ ಹಾಗು ನೀರಿನ ಬಿಲ್ ದರ ಹೆಚ್ಚಿಸಲು ರಾಷ್ಟ್ರೀಯ ಸಂಸತ್ತು ಸರಕಾರಕ್ಕೆ ಮೊದಲ ಸುತ್ತಿನಲ್ಲಿ ಅನುಮೋದನೆ ನೀಡಿದೆ. ಈ ದರ ಏರಿಕೆಯಿಂದ ಕುವೈಟ್ ಪ್ರಜೆಗಳಿಗೆ ವಿನಾಯಿತಿ ನೀಡಲಾಗಿದೆ. ಇದು ಅನ್ತಿಮಗೊಂಡರೆ ಕಳೆದ 50 ವರ್ಷಗಳಲ್ಲಿ ಇದೇ ಮೊದಲ ಬಾರಿ ಕುವೈಟ್ ವಿದ್ಯುತ್ ಬಿಲ್ ದರ ಹೆಚ್ಚಿಸಿದ ದಾಖಲೆ ಸೃಷ್ಟಿಯಾಗಲಿದೆ. 
ಒಟ್ಟು 31 ಸಂಸದರು ದರ ಏರಿಕೆಯ ಪರವಾಗಿ ಹಾಗು 17 ಸಂಸದರು ಇದಕ್ಕೆ ವಿರುದ್ಧವಾಗಿ ಮತ ಚಲಾಯಿಸಿದರು. ಎರಡು ವಾರಗಳ ಬಳಿಕ ಎರಡನೇ ಹಾಗು ಅಂತಿಮ ಸುತ್ತಿನ ಮತದಾನ ಈ ಕುರಿತು ನಡೆಯಲಿದೆ . ಈ ಸಂದರ್ಭದಲ್ಲಿ ಮಸೂದೆಗೆ ತಿದ್ದುಪಡಿ ಮಾಡಲಾಗುವುದು ಎಂದು ಸಂಸದರು ತಿಳಿಸಿದ್ದಾರೆ. 
ಸ್ಮಾರ್ಟ್ ಪವರ್ ಮೀಟರ್ ಗಳ ಅಳವಡಿಕೆ ಮುಗಿಯ ಮೇಲೆಯೇ ಈ ಹೊಸ ದರ ಅನ್ವಯವಾಗಲಿದೆ ಎಂದು ಹೇಳಲಾಗಿದ್ದು ಇದಕ್ಕೆ ಒಂದು ವರ್ಷ ಕಾಲಾವಕಾಶ ಬೇಕಾಗಬಹುದು. ಅಧಿಕೃತ ಅಂಕಿ ಅಂಶಗಳ ಪ್ರಕಾರ ವಿದ್ಯುತ್ ಹಾಗು ನೀರಿನ ಬಳಕೆದಾರರಲ್ಲಿ  ಕುವೈಟ್ ಪ್ರಜೆಗಳು ಕ್ರಮವಾಗಿ 40 ಶೇ. ಹಾಗು 43 ಶೇ. ಇದ್ದಾರೆ. ಅದೇ ವಲಸಿಗರು ಕ್ರಮವಾಗಿ 20 ಶೇ. ಹಾಗು 22 ಶೇ. ಇದ್ದಾರೆ. 
ಬಹುತೇಕ ಸಂಸದರು ಕುವೈಟ್ ಪ್ರಜೆಗಳಿಗೆ ದರ ಏರಿಕೆ ವಿರುದ್ಧ ಮಾತನಾಡಿದರೆ ಕೆಲವರು ವಲಸಿಗರಿಗೂ ವಿನಾಯಿತಿ ನೀಡಿ ಎಂದು ಹೇಳಿದರು. ಓರ್ವ ಸಂಸದ ಸಾಲೆಹ್ ಅಶೂರ್ ಎಂಬವರು " ದರ ಏರಿಕೆ ಪ್ರಜೆಗಳು ಹಾಗು ವಲಸಿಗರ ಮೇಲಿನ ಅತಿದೊಡ್ಡ ಹಲ್ಲೆಯಾಗಿದೆ " ಎಂದು ಟೀಕಿಸಿದರು. 
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X