Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಅಮೆರಿಕದಿಂದ ಗಂಟುಮೂಟೆ ಕಟ್ಟಿದ...

ಅಮೆರಿಕದಿಂದ ಗಂಟುಮೂಟೆ ಕಟ್ಟಿದ ಅಲ್‌ಜಝೀರಾ!: ಹಣಕಾಸು ಕೊರತೆ ಕಾರಣವಂತೆ!

ವಾರ್ತಾಭಾರತಿವಾರ್ತಾಭಾರತಿ14 April 2016 1:19 PM IST
share
ಅಮೆರಿಕದಿಂದ ಗಂಟುಮೂಟೆ ಕಟ್ಟಿದ ಅಲ್‌ಜಝೀರಾ!: ಹಣಕಾಸು ಕೊರತೆ ಕಾರಣವಂತೆ!

ನ್ಯೂಯಾರ್ಕ್, ಎ.14: ಜಾಗತಿಕ ಮಾಧ್ಯಮದ ಬಾಹುಬಲಿ ಅಲ್‌ಜಝೀರಾ ತನ್ನ ಅಮೆರಿಕದ ಕೇಂದ್ರ (ಅಝಾಂ)ವನ್ನು ಮುಚ್ಚಿದೆ. ಮಂಗಳವಾರ ರಾತ್ರಿ ಕೊನೆಯ ಕಾರ್ಯಕ್ರಮವನ್ನು ಬಿತ್ತರಿಸಿ ಅಲ್‌ಜಝೀರಾ ನ್ಯೂಯಾರ್ಕ್ ಕೇಂದ್ರದ ಅಧಿಕೃತ ಸೇವೆಯನ್ನು ಕೊನೆಗೊಳಿಸಿತು ಎಂದು ವರದಿಗಳು ತಿಳಿಸಿವೆ.

ಪ್ರಾದೇಶಿಕ ಸಮಯ ಸಂಜೆ ಆರರಿಂದ ಒಂಬತ್ತು ಗಂಟೆಯವರೆಗೆ ತನ್ನ ಕೊನೆಯ ಕಾರ್ಯಕ್ರಮವನ್ನು ಬಿತ್ತರಿಸಿತೆನ್ನಲಾಗಿದೆ. 2013ರ ಆಗಸ್ಟ್ 20ಕ್ಕೆ ಪ್ರಸಾರವನ್ನು ಪ್ರಾರಂಭಿಸಿದ್ದಲ್ಲಿಂದ ಮೊನ್ನೆವರೆಗೆ ಅತ್ಯಂತ ಉತ್ತಮ ಕಾರ್ಯಕ್ರಮಗಳನ್ನು ಅಲ್‌ಜಝೀರಾ ಅಮೆರಿಕದ ಜನರಿಗೆ ನೀಡಿತ್ತು. ಅಮೆರಿಕದ ಪ್ರಸಿದ್ಧ ಪತ್ರಕರ್ತರನ್ನು ಅದರ ಕಾರ್ಯಕ್ರಮದಲ್ಲಿ ಪ್ರೇಕ್ಷರು ಮತ್ತೊಮ್ಮೆ ನೋಡುವಂತಾಯಿತು. ಅಂಟಾನಿಯೋ ಮೊರ ಮುಂತಾದವರು ಅಲ್‌ಜಝೀರಾದ ಅಮೆರಿಕನ್ ಪ್ರೇಕ್ಷಕರಿಗೆ ಸುಪರಿಚಿತ ಪತ್ರಕರ್ತರಾಗಿದ್ದಾರೆ. ಆರ್ಥಿಕ ಕಾರಣಗಳಿಂದಾಗಿ ಅಲ್‌ಜಝೀರಾದ ಅಮೆರಿಕನ್ ಕೇಂದ್ರವನ್ನುಮುಚ್ಚುವುದಾಗಿ ಕತರ್‌ನಲ್ಲಿ ಮುಖ್ಯ ಕಚೇರಿ ಹೊಂದಿರುವ ಅಲ್‌ಜಝೀರಾ ಕಳೆದ ಜನವರಿಯಲ್ಲಿ ಘೋಷಿಸಿತ್ತು. ಕಳೆದ 33 ತಿಂಗಳ ಸೇವೆಯ ನಡುವೆ ಹಲವಾರು ಗಂಭೀರ ಮತ್ತು ಸುದ್ದಿಪ್ರಧಾನವಾದ ವಿಷಯಗಳನ್ನು ಆಝಂ ಪ್ರಸಾರ ಮಾಡಿದೆ. ಹಲವಾರು ಪ್ರಮುಖ ಪ್ರಶಸ್ತಿಗಳು ಸಂಸ್ಥೆ ಮತ್ತು ಅಲ್ಲಿ ಕೆಲಸ ಮಾಡುತ್ತಿದ್ದ ಪತ್ರಕರ್ತರಿಗೆ ದೊರಕಿತ್ತು ಎಂದು ವರದಿಗಳು ತಿಳಿಸಿವೆ. ಅಮೆರಿಕನ್ ಜನರ ಧ್ವನಿಗೆ ಇತರ ಮಾಧ್ಯಮಗಳು ನೀಡಿದ್ದಕ್ಕಿಂತ ಆಳದಲ್ಲಿ ಪಾಮುಖ್ಯತೆ ನೀಡಲು ತಮಗೆ ಸಾಧ್ಯವಾಗಿದೆ. ಈ ಬಗ್ಗೆ ಪ್ರೇಕ್ಷಕರಿಗೆ ಹೆಚ್ಚು ಕೃತಜ್ಞರಾಗಿದ್ದೇವೆ ಎಂದು ಅಲ್‌ಜಝೀರಾದ ಅಮೆರಿಕನ್ ಕೇಂದ್ರದ ಅಧ್ಯಕ್ಷ ಕೇಟ್ ಒಬ್ರಿಯಾನ್ ಹೇಳಿರುವುದಾಗಿ ವರದಿಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X