Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಧಾನಪರಿಷತ್ ಸದಸ್ಯರತ್ತ ಚಪ್ಪಲಿ ಎಸೆದ...

ವಿಧಾನಪರಿಷತ್ ಸದಸ್ಯರತ್ತ ಚಪ್ಪಲಿ ಎಸೆದ ಉಪನ್ಯಾಸಕರು

13ನೆ ದಿನಕ್ಕೆ ಕಾಲಿಟ್ಟ ಪಿಯು ಉಪನ್ಯಾಸಕರ ಧರಣಿ

ವಾರ್ತಾಭಾರತಿವಾರ್ತಾಭಾರತಿ14 April 2016 11:29 PM IST
share
ವಿಧಾನಪರಿಷತ್ ಸದಸ್ಯರತ್ತ ಚಪ್ಪಲಿ ಎಸೆದ ಉಪನ್ಯಾಸಕರು

ಬೆಂಗಳೂರು, ಎ.14: ಕುಮಾರ ನಾಯಕ್ ವರದಿ ಜಾರಿಗೆ ಒತ್ತಾಯಿಸಿ ಪಿಯು ಉಪನ್ಯಾಸಕರು ನಡೆಸುತ್ತಿರುವ ಉಪವಾಸವನ್ನು ವಾಪಸ್ ತೆಗೆದುಕೊಳ್ಳುವಂತೆ ಮನವೊಲಿಸಲು ಬಂದಿದ್ದ ವಿಧಾನಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್‌ರಿಗೆ ೇರಾವ್ ಹಾಕಿ, ಅವರತ್ತ ಚಪ್ಪಲಿ ಎಸೆದ ಘಟನೆ ನಡೆಯಿತು.

ಮೌಲ್ಯಮಾಪನ ಬಹಿಷ್ಕರಿಸಿ ಬೇಡಿಕೆಗಳ ಈಡೇರಿಕೆ ಗಾಗಿ ಪಿಯು ಉಪನ್ಯಾಸಕರು ನಗರದ ಸ್ವಾತಂತ್ರ ಉದ್ಯಾನವನದಲ್ಲಿ ಕಳೆದ 13 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದು, ಗುರುವಾರ ಪ್ರತಿಭಟನಾಕಾರರನ್ನು ಮನವೊಲಿಸಲು ವಿಧಾನಪರಿಷತ್ ಸದಸ್ಯರಾದ ಗಣೇಶ್ ಕಾರ್ಣಿಕ್, ಅರುಣ್ ಡಿ.ಶಹಾಪುರ್, ಸಂಕನೂರ ಮಠ ಹಾಗೂ ಅಮರನಾಥ ಪಾಟೀಲ್ ವೇದಿಕೆಯತ್ತ ಬಂದರು. ಈ ವೇಳೆ ಆಕ್ರೋಶಿತಗೊಂಡ ಉಪನ್ಯಾಸಕರು, ನಿಮ್ಮ ಮಾತು ನಮಗೆ ಬೇಕಾಗಿಲ್ಲ. ಕೂಡಲೇ ಇಲ್ಲಿಂದ ಹೊರಡಿ ಎಂದು ಮಾತನಾಡಲು ಅವಕಾಶ ಕೊಡದೆ ವಾಪಸ್ ಕಳುಹಿಸಿದ ಪ್ರಸಂಗ ನಡೆಯಿತು. ಚಪ್ಪಲಿ ಎಸೆತ: ಉಪನ್ಯಾಸಕರು ೇರಾವ್ ಹಾಕಿದ್ದರಿಂದ ವಿಧಾನಪರಿಷತ್ ಸದಸ್ಯರು ವಾಪಸ್ ಹೋಗುತ್ತಿದ್ದರು. ಈ ಸಂದರ್ಭದಲ್ಲಿ ಪ್ರತಿಭಟನಾ ಸಭೆಯಲ್ಲಿದ್ದವರು ಚಪ್ಪಲಿಯೊಂದನ್ನು ಗಣೇಶ್ ಕಾರ್ಣಿಕ್‌ರತ್ತ ಎಸೆದರು. ಇದಕ್ಕೆ ಯಾವ ಪ್ರತಿಕ್ರಿಯೆಯನ್ನು ನೀಡದೆ ಪರಿಷತ್ ಸದಸ್ಯರು ವಾಪಸ್ ಹೋದರು.

ಚಪ್ಪಲಿ ಎಸೆದಿಲ್ಲ
ಕಳೆದ 13ದಿಂದ ಪ್ರತಿಭಟನಾ ನಡೆಸುತ್ತಿದ್ದರೂ ಸಮಸ್ಯೆಯನ್ನು ಬಗೆಹರಿಸಲು ಯಾವ ಜನಪ್ರತಿನಿಧಿ ಗಳು ಆಸಕ್ತಿ ವಹಿಸುತ್ತಿಲ್ಲ. ಆದರೆ, ಮಾಧ್ಯಮಗಳ ಮುಂದೆ ಕಣ್ಣೊರೆಸುವ ತಂತ್ರಕ್ಕಾಗಿ ಇಲ್ಲಿಗೆ ಬರುತ್ತಿದ್ದಾರೆ. ಹೀಗಾಗಿ ವಿಧಾನಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್‌ರಿಗೆ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಲು ಅವಕಾಶ ಕೊಡಲಿಲ್ಲ. ಅವರು ವಾಪಸ್ ಹೋಗುತ್ತಿದ್ದ ವೇಳೆ ಉಪನ್ಯಾಸಕ ರಲ್ಲದವರು ಚಪ್ಪಲಿ ಎಸೆದಿದ್ದಾರೆ. ಉಪನ್ಯಾಸಕರು ಅಂತಹ ನೀಚ ಕೆಲಸಕ್ಕೆ ಇಳಿಯುವುದಿಲ್ಲ.
-ನಾಗೇಶ್, ಪ್ರತಿಭಟನಾನಿರತ ಉಪನ್ಯಾಸಕ

    
 ಪಿಯು ಉಪನ್ಯಾಸಕರ ನೋವು, ಆಕ್ರೋಶ ನನಗೆ ಅರ್ಥವಾಗುತ್ತದೆ. ಕುಮಾರ ನಾಯಕ್ ವರದಿ ಜಾರಿಗೆ ಒತ್ತಾಯಿಸಿ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸರಕಾರ ಸಮಸ್ಯೆಯನ್ನು ಬಗೆಹರಿಸಲು ಆಸಕ್ತಿ ತೋರಿಸುತ್ತಿಲ್ಲ. ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಕೂಡ ಸ್ಪಂದಿಸುತ್ತಿಲ್ಲ. ಹೀಗಾಗಿ ಉಪನ್ಯಾಸಕರು ತಮ್ಮ ಆಕ್ರೋಶವನ್ನು ನನ್ನ ಮೇಲೆ ಚಪ್ಪಲಿ ಎಸೆಯುವ ಮೂಲಕ ಹೊರ ಹಾಕಿದ್ದಾರೆ.

-ಗಣೇಶ್ ಕಾರ್ಣಿಕ್, ವಿಧಾನ ಪರಿಷತ್ ಸದಸ್ಯ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X