ಡಾ.ಬಿ.ಆರ್.ಅಂಬೇಡ್ಕರ್ ಅವರ 125ನೆ ಜನ್ಮದಿನಾಚರಣೆಯ ಗುರುವಾರ ಮುಂಬೈನಲ್ಲಿ ನಡೆದ ಭಾರತೀಯ ನೌಕಾಯಾನ ಶೃಂಗಸಭೆ 2016ರ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಅಂಬೇಡ್ಕರ್ ಪ್ರತಿಮೆಗೆ ಶ್ರದ್ಧಾಂಜಲಿ ಅರ್ಪಿಸಿದರು.