Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಸೌದಿ ಸಂಕಟ: ವಲಸಿಗ ಚಾಲಕರ ಬಗ್ಗೆ...

ಸೌದಿ ಸಂಕಟ: ವಲಸಿಗ ಚಾಲಕರ ಬಗ್ಗೆ ಶೂರಾದಲ್ಲಿ ಚರ್ಚೆ

ಮಹಿಳೆಯರಿಗೆ ಡ್ರೈವಿಂಗ್ ಅನುಮತಿ ನೀಡಲು ಸಲಹೆ

ವಾರ್ತಾಭಾರತಿವಾರ್ತಾಭಾರತಿ15 April 2016 2:41 PM IST
share
ಸೌದಿ ಸಂಕಟ: ವಲಸಿಗ ಚಾಲಕರ ಬಗ್ಗೆ ಶೂರಾದಲ್ಲಿ ಚರ್ಚೆ

ಜಿದ್ದಾ, ಎ. 15: ವಿದೇಶಿ ಚಾಲಕರನ್ನು ನೇಮಿಸುವಲ್ಲಿ ಉಂಟಾಗುವ ಕಷ್ಟ ಮತ್ತು ಖರ್ಚನ್ನು ನಿವಾರಿಸುವ ಸಲುವಾಗಿ ಮಹಿಳೆಯರು ವಾಹನ ಚಾಲನೆ ಮಾಡಬೇಕು ಎಂಬ ಪ್ರಚಾರ ಆಂದೋಲನವೊಂದನ್ನು ಶೂರಾ ಕೌನ್ಸಿಲ್ ಸದಸ್ಯರೊಬ್ಬರು ಆರಂಭಿಸಿದ್ದಾರೆ ಎಂದು ಸ್ಥಳೀಯ ಮಾಧ್ಯಮ ವರದಿಯೊಂದು ತಿಳಿಸಿದೆ.
‘‘ಇನ್ನೊಂದು ದೇಶದ ಚಾಲಕರ ನೇಮಕಾತಿಗಾಗಿ ಕಾಯುವ ಬದಲು, ಮಹಿಳೆಯರೇ ವಾಹನ ಚಾಲನೆ ಮಾಡುವ ವಾತಾವರಣವೊಂದನ್ನು ಯಾಕೆ ನಿರ್ಮಿಸಬಾರದು. ವಿದೇಶಿ ಚಾಲಕರನ್ನು ನೇಮಿಸಿದರೂ, ಅವರಿಗೆ ವಾಹನ ಚಾಲನೆ ಗೊತ್ತಿಲ್ಲ ಎಂದು ನಂತರ ತಿಳಿದು ಬರುವ ಸಾಧ್ಯತೆಗಳೂ ಇವೆ. ಅದೂ ಅಲ್ಲದೆ, ಇದಕ್ಕೆ ತಗಲುವ ವೆಚ್ಚವೂ ಅಪಾರವಾಗಿದೆ’’ ಎಂದು ಸುಲ್ತಾನ್ ಅಲ್-ಸುಲ್ತಾನ್ ಹೇಳಿದರು.

ಚಾಲಕರ ನೇಮಕದ ಬಗ್ಗೆ ಚಾಡ್ ದೇಶದೊಂದಿಗೆ ಮಾಡಿಕೊಳ್ಳುವ ಒಪ್ಪಂದಕ್ಕೆ ಸಂಬಂಧಿಸಿ ಕಾರ್ಮಿಕ ಸಚಿವಾಲಯ ಸಿದ್ಧಪಡಿಸಿದ ಕರಡಿನ ಬಗ್ಗೆ ನಡೆದ ಚರ್ಚೆಯ ವೇಳೆ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
‘‘ಪ್ರಚಲಿತ ವ್ಯವಸ್ಥೆಯಲ್ಲಿ, ಓರ್ವ ಮಹಿಳೆಯ ಜೊತೆ ಮಹ್ರಮ್ (ಆಕೆಯ ಹತ್ತಿರದ ಸಂಬಂಧಿಕರು) ಇದ್ದರೆ ಮಾತ್ರ ಆಕೆಗೆ ವಾಹನ ಚಾಲನೆ ಮಾಡಲು ಅವಕಾಶ ನೀಡಲಾಗುತ್ತಿದೆ. ಆದರೆ, ಇದು ಸರಿಯೆಂದು ನನಗನಿಸುವುದಿಲ್ಲ. ಹಾಗಾದರೆ, ವಿದೇಶಿ ಚಾಲಕರ ಜೊತೆಯಲ್ಲಿ ನಾವು ಮಹಿಳೆಯರನ್ನು ಕೆಲಸಕ್ಕೆ ಹೋಗಲು ಅಥವಾ ಕೆಲಸದ ನಿಮಿತ್ತ ಎಲ್ಲಿಗಾದರೂ ಹೋಗಲು ಬಿಡುವುದಿಲ್ಲವೆ?’’ ಎಂದು ಅವರು ಪ್ರಶ್ನಿಸಿದರು.
ಅದೇ ವೇಳೆ, ಸೌದಿಯಲ್ಲಿ ಯಶಸ್ವಿಯಾಗಿ ಕೆಲಸ ಮಾಡಿರುವ ನಿರ್ದಿಷ್ಟ ರಾಷ್ಟ್ರೀಯರ ದೇಶಗಳ ಜನರ ನೇಮಕಾತಿಯನ್ನು ಯಾಕೆ ನಿಲ್ಲಿಸಲಾಗಿದೆ ಎಂಬುದನ್ನೂ ಅವರು ಪ್ರಶ್ನಿಸಿದರು.

ಯಾವ ದೇಶದವರು ನೇಮಕಾತಿಗೆ ಅರ್ಹರು ಎಂಬುದನ್ನು ರಾಷ್ಟ್ರೀಯ ನೇಮಕಾತಿ ಸಮಿತಿ ನಿರ್ಧರಿಸುತ್ತದೆ ಎಂದು ಹೇಳಿದ ಅವರು, ಇದು ಇನ್ನಷ್ಟು ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದರು.
ನಿರ್ದಿಷ್ಟ ಆಫ್ರಿಕದ ದೇಶವೊಂದರ ಜನರನ್ನು ನೇಮಕಾತಿ ಮಾಡುತ್ತಿರುವ ಬಗ್ಗೆ ಅವರು ಆಕ್ಷೇಪ ವ್ಯಕ್ತಪಡಿಸಿದರು. ಅವರ ಆಕ್ಷೇಪಕ್ಕೆ ಕೌನ್ಸಿಲ್‌ನ ಇತರ ಸದಸ್ಯರೂ ದನಿಗೂಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X