Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಕಮ್ಯುನಿಸ್ಟ್ ನಾಯಕ ಲೆನಿನ್ ಶವವೇ ಈಗ...

ಕಮ್ಯುನಿಸ್ಟ್ ನಾಯಕ ಲೆನಿನ್ ಶವವೇ ಈಗ ರಷ್ಯದಿಂದ ಭಾರೀ ಖರ್ಚು ಮಾಡಿಸುತ್ತಿದೆ!

ವಾರ್ತಾಭಾರತಿವಾರ್ತಾಭಾರತಿ15 April 2016 3:08 PM IST
share
ಕಮ್ಯುನಿಸ್ಟ್ ನಾಯಕ ಲೆನಿನ್ ಶವವೇ ಈಗ ರಷ್ಯದಿಂದ ಭಾರೀ ಖರ್ಚು ಮಾಡಿಸುತ್ತಿದೆ!

ಮಾಸ್ಕೊ, ಎಪ್ರಿಲ್ 15: ರಷ್ಯದ ಕಮ್ಯುನಿಸ್ಟ್ ನಾಯಕ ವ್ಯಾಲ್ಡಿಮೀರ್ ಲೆನಿನ್‌ರ ಮೃತದೇಹದ ಸಂರಕ್ಷಣೆಗಾಗಿ ರಷ್ಯ ಸರಕಾರ ಈವರ್ಷ ಎರಡು ಲಕ್ಷ ಡಾಲರ್ ಖರ್ಚು ಮಾಡುತ್ತಿದೆ ಎಂದು ವರದಿಯಾಗಿದೆ. ರಷ್ಯದ ಸ್ಟೇಟ್ ಪ್ರೊಕ್ಯೊರ್‌ಮೆಂಟ್ ಏಜೆನ್ಸಿಯ ವೆಬ್‌ಸೈಟ್‌ನಲ್ಲಿ ಇಷ್ಟು ವೆಚ್ಚಮಾಡುವುದರಿಂದ ಲೆನಿನ್‌ನರ ಮೃತದೇಹವನ್ನು ಜೀವಂತವಿರುವುದಕ್ಕೆ ಸಮಾನ ರೀತಿಯಲ್ಲಿ ಇರಿಸಲು ಸಾಧ್ಯವಿದೆ ಎಂದು ಹೇಳಲಾಗಿದೆ. ಬಯೋಮೆಡಿಕಲ್ ವಿಧಾನದಲ್ಲಿ ಲೆನಿನ್ ಶವದ ಸಂರಕ್ಷಣೆಗಾಗಿ ಏಜೆನ್ಸಿಯೊಂದನ್ನು ಹುಡುಕಲಾಗುತ್ತಿದೆ. ರಷ್ಯದ ಬಯೊಮೆಡಿಕಲ್ ಟೆಕ್ನಾಲಜಿ ರಿಸರ್ಚ್ ಆಂಡ್ ಟ್ರೈನಿಂಗ್ ಸೆಂಟರ್ ಲೆನಿನ್‌ರ ಶವದ ಸಂರಕ್ಷಣೆಯನ್ನು 1924ರಿಂದ ಮಾಡುತ್ತಾಬಂದಿದೆ. ಅಂದು ಮೊದಲಬಾರಿ ಲೆನಿನ್ ಶವವನ್ನು ಜನರ ದರ್ಶನಕ್ಕಾಗಿ ಮಾಸ್ಕೊದ ರೆಡ್‌ಸ್ಕ್ವೇರ್‌ನಲ್ಲಿ ಇರಿಸಲಾಗಿತ್ತು. ಆದರೆ ಸೋವಿಯತ್ ಯೂನಿಯನ್ ಮುರಿದು ಬಿದ್ದ ಬಳಿಕ ಲೆನಿನ್‌ರ ಶವವನ್ನು ದಫನ ನಡೆಸಬೇಕೆಂಬ ಮಾತುಗಳು ಕೇಳಲಾರಂಬಿಸಿವೆ. ಇತ್ತೀಚೆಗಿನ ಆನ್‌ಲೈನ್ ಮತದಾನದ ಪ್ರಕಾರ ಶೇ.62ಮಂದಿ ಲೆನಿನ್‌ರನ್ನು ಗೌರವಾದರಗಳೊಂದಿಗೆ ದಫನಗೈಯ್ಯಬೇಕಾಗಿದೆ ಎಂದು ಹೇಳಿದ್ದಾರೆ. ಆದರೆ ಈ ಚಿಂತನೆಯನ್ನು ಕ್ರೆಮ್ಲಿನ್ ಆರಂಭದಲ್ಲಿಯೇ ನಿರಾಕರಿಸಿದೆ.

ಲೆನಿನ್‌ರ ಶವದ ಸಂರಕ್ಷಣೆಗಾಗಿ ಆಗುವ ವೆಚ್ಚದ ಕುರಿತು ಸೋಶಿಯಲ್ ಮೀಡಿಯದಲ್ಲಿ ಜನರು ಮಾತಾಡುತ್ತಿದ್ದಾರೆ. ಕೆಲವು ಮಂದಿ ಒಂದು ಮಮ್ಮಿಯ ಸಂರಕ್ಷಣೆಗೆ ಮಾಡುವ ಈ ಖರ್ಚು ಬಹಳ ಹೆಚ್ಚಾಯಿತು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಲೆನಿನ್ ಸ್ವಯಂ ತನ್ನನ್ನು ಒಂದು ಮೂರ್ತಿ ಮಾಡಿಡುವುದನ್ನು ವಿರೋಧಿಸಿದ್ದರು ಎಂದು ಹೇಳಿದ್ದಾರೆ. ಒಬ್ಬ ವ್ಯಕ್ತಿ ವ್ಯಂಗ್ಯವಾಗಿ ಕಮ್ಯುನಿಸ್ಟ್‌ರಿಗೆ ಒಂದು ದಿವಸ ಬೋಲ್ಶೇವಿಕ್ ನಾಯಕರ ಕ್ಲೋನ್ ತಯಾರಿಸಿ ಅವರು ಅಧಿಕಾರಕ್ಕೆ ಮರಳುವ ಭರವಸೆ ಇದೆ ಎಂದು ಬರೆದಿದ್ದಾನೆ. ಇನ್ನೊಬ್ಬ ಒಂದುವೇಳೆ ಲೆನಿನ್‌ರನ್ನು ದಫನ ಮಾಡುವ ವಿಚಾರ ಮಾಡುವುದಾದರೆ ಮೊದಲು ಸೋವಿಯತ್ ದೌತ್ಯದ ನಂತರದ ನಾಯಕ ಬೋರಿಸ್ ಯೆಲ್ಸಿನ್‌ರ ಘೋರಿಯನ್ನು ಅಗೆಯಬೇಕಾದೀತು ಎಂದು ಬರೆದಿದ್ದಾನೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X