Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶವವನ್ನು ನದಿಗೆಸೆದು ಮನೆಯವರಿಗೆ...

ಶವವನ್ನು ನದಿಗೆಸೆದು ಮನೆಯವರಿಗೆ ಇನ್ನೊಂದು ಶವದ ಬೂದಿಯನ್ನು ತೋರಿಸಿದ ಉತ್ತರಪ್ರದೇಶದ ಪೊಲೀಸರು!

ವಾರ್ತಾಭಾರತಿವಾರ್ತಾಭಾರತಿ15 April 2016 4:49 PM IST
share
ಶವವನ್ನು ನದಿಗೆಸೆದು ಮನೆಯವರಿಗೆ ಇನ್ನೊಂದು ಶವದ ಬೂದಿಯನ್ನು ತೋರಿಸಿದ ಉತ್ತರಪ್ರದೇಶದ ಪೊಲೀಸರು!

 ಬದೋಹಿ,ಎಪ್ರಿಲ್ 15: ಉತ್ತರಪ್ರದೇಶ ಬದೋಹಿ ಗೋಪಿಗಂಜ್‌ನಲ್ಲಿ ಪೊಲೀಸರು ಕೊಲೆಯಾದ ಸ್ಕಾರ್ಪಿಯೊ ಚಾಲಕನ ಶವದ ಅಂತಿಮ ಸಂಸ್ಕಾರ ಮಾಡುವ ಬದಲಾಗಿ ಗಂಗಾನದಿಗೆಸೆದು ಮನೆಯವರಿಗೆ ಯಾರದೋ ಚಿತೆಯನ್ನು ತೋರಿಸಿದ ಅಮಾನವೀಯ ಘಟನೆ ವರದಿಯಾಗಿದೆ. ಪೊಲೀಸರನ್ನು ಮನೆಯವರು ವಿಚಾರಿಸಿದಾಗ ಸ್ಮಶಾನದಲ್ಲಿ ಸುಟ್ಟಿದ್ದ ಬೇರೆ ಯಾರದ್ದೋ ಶವವನ್ನು ಚಾಲಕನದ್ದೆಂದು ತೋರಿಸಿದ್ದರು.

ಪೊಲೀಸರ ಶವವನ್ನು ನದಿಗೆಸೆದಿದ್ದಾರೆ ಮತ್ತು ಚಿತೆಯಲ್ಲಿಟ್ಟು ಸುಟ್ಟಿಲ್ಲ ಎಂದುಮನೆಯವರಿಗೆ ಮಹಿಳೆಯೊಬ್ಬಳು ತಿಳಿಸಿದ್ದಳು. ಅದಕಾರಣ ಅವರು ಗಂಗಾನಧಿಯಲ್ಲಿ ಯುವಕನ ಶವವವನ್ನು ಹುಡುಕಾಡಿದರು. ನದಿಯಲ್ಲಿ ಮನೆಯವರಿಗೆ ಯುವಕನ ಶವದೊರಕಿತು ಎಂದು ವರದಿಗಳು ತಿಳಿಸಿವೆ.

      ಬುಧವಾರ ಕೊಪಾಗಂಜ್ ನಿವಾಸಿ ಮೂವತ್ತೈದು ವರ್ಷದ ಯುವಕನ ಮೃತದೇಹ ಡೊಮನಪುರದಲ್ಲಿ ದೊರಕಿತ್ತು. ಕೊರಳಲ್ಲಿ ಗಾಯವಿದ್ದುದರಿಂದ ಯಾರಿಂದಲೋ ಕೊಲೆಯಾಗಿರುವ ಸಂದೇಹ ಬಲವಾಗಿತ್ತು. ಮೃತನ ಮನೆಯವರಿಗೆ ಈ ವಿಷಯ ತಿಳಿದಾಗ ಅವರು ಶವವನ್ನು ಪಡೆಯಲಿಕ್ಕಾಗಿ ಗೋಪಿಗಂಜ್ ಠಾಣೆಗೆ ಹೋಗಿದ್ದರು. ಪೊಲೀಸರು ಗಂಗಾನದಿಗೆ ಬಿಸಾಡಿ ಶವಸಂಸ್ಕಾರ ಮಾಡಿ ಬಿಟ್ಟಿದ್ದರು. ಮನೆಯವರಲ್ಲಿ ಶವದ ಅಂತಿಮ ಸಂಸ್ಕಾರ ನಡೆಸಲಾಗಿದೆ ಎಂದರಲ್ಲದೆ ಜಹಾಂಗೀರಾಬಾದ್ ಗಂಗಾ ಘಾಟ್‌ನ ಚಿತೆಯೊಂದರ ಬೂದಿಯನ್ನು ತೋರಿಸಿದ್ದರು. ಮನೆಯವರು ಆ ಬೂಧಿಯನ್ನು ಎತ್ತಿಕೊಂಡ ನಂತರ ಪೊಲೀಸರು ಅಲ್ಲಿಂದ ಮರಳಿದ್ದರು. ಅಷ್ಟರಲ್ಲಿ ಮಹಿಳೆಯೊಬ್ಬರು ಪೊಲೀಸರು ಶವವನ್ನು ನದಿಗೆ ಎಸೆದ ಬಗ್ಗೆ ಮೃತನ ಮನೆಯವರಿಗೆ ತಿಳಿಸಿದ್ದಳು . ನದಿಯಲ್ಲಿ ಸ್ವಲ್ಪಸಮಯ ಹುಡುಕಿದಾಗ ಗಂಗಾ ನದಿಯಲ್ಲಿ ತೇಲಾಡುತ್ತಿದ್ದ ಶವದೊರಕಿತ್ತು. ಶವವನ್ನು ಎತ್ತಕೊಂಡು ಅವರು ಪೊಲೀಸ್ ಠಾಣೆಗೆ ಬಂದು ದೊಡ್ಡ ಗಲಾಟೆ ನಡೆಸಿದರು. ವಿಷಯ ತಿಳಿದುಠಾಣೆಗೆ ಭೇಟಿ ನೀಡಿದ ವಿದ್ಯಾಂಚಲ್‌ನ ಡಿಐಜಿ ರತನ್ ಕುಮಾರ್ ಶ್ರೀವಾಸ್ತವ ಮತ್ತು ಎಸ್ಪಿ ಪಿಕೆ ಮಿಶ್ರ ಕರ್ತವ್ಯ ಲೋಪ ಎಸಗಿದ್ದಕ್ಕಾಗಿ ಗೋಪಿಗಂಜ್ ಠಾಣೆಯ ಇಬ್ಬರು ಪೊಲೀಸ್ ಪೇದೆಗಳನ್ನು ಅಮಾನುತುಗೊಳಿಸಿರುವುದಾಗಿ ವರದಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X