Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು: ತಾಲೂಕಿನಲ್ಲಿ ರೂ. ರೂ....

ಪುತ್ತೂರು: ತಾಲೂಕಿನಲ್ಲಿ ರೂ. ರೂ. 85,16,280 ವಿನಿಯೋಗ- ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್. ಶಶಿಧರ್.

ಸರ್ವ ಶಿಕ್ಷಣ ಅಭಿಯಾನ ಯೋಜನೆ

ವಾರ್ತಾಭಾರತಿವಾರ್ತಾಭಾರತಿ15 April 2016 5:18 PM IST
share

 ಪುತ್ತೂರು: ಸರ್ವ ಶಿಕ್ಷಣ ಅಭಿಯಾನ ಯೋಜನೆಯಡಿಯಲ್ಲಿ 2015-16ನೇ ಸಾಲಿನ ಶೈಕ್ಷಣಿಕ ವರ್ಷದ ಅವಧಿಯಲ್ಲಿ ಶಾಲಾ ನಿರ್ವಹಣೆ ಮತ್ತು ದುರಸ್ಥಿಗಳಿಗೆ ಸಮವಸ್ತ್ರ ಮತ್ತಿತರ ಅಗತ್ಯ ಕೆಲಸಗಳಿಗೆ ಪುತ್ತೂರು ತಾಲೂಕಿನಲ್ಲಿ ಒಟ್ಟು ರೂ. 85,16,280 ಅನುದಾನವನ್ನು ನೀಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಶಿಧರ್ ಜಿ.ಎಸ್ ಹೇಳಿದರು.

ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ತಾಲೂಕಿನಲ್ಲಿ 182 ಸರ್ಕಾರಿ ಮತ್ತು 12 ಅನುದಾನಿತ ಪ್ರಾಥಮಿಕ ಶಾಲೆಗಳಿದ್ದು, ಈ ಶಾಲೆಗಳಿಗೆ ಒಟ್ಟು 21.05.000 ಶಾಲಾ ಅನುದಾನ ನೀಡಲಾಗಿದೆ. ಶಾಲಾ ನಿರ್ವಹಣೆ ಮತ್ತು ದುರಸ್ತಿಗಾಗಿ ರೂ.24,67.500 ನೀಡಲಾಗಿದೆ. ಸಮವಸ್ತ್ರವನ್ನು ಯೋಜನೆಯಡಿ ನೀಡಲಾಗಿದ್ದು, ಪ್ರತೀ ವಿದ್ಯಾರ್ಥಿಗೆ ರೂ. 200ರಂತೆ ಒಟ್ಟು ರೂ. 31,59.400 ಒದಗಿಸಲಾಗಿದೆ ಎಂದರು.

ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸುವ ನಿಟ್ಟಿನಲ್ಲಿ 4 ಶಾಲೆಗಳಿಗೆ ತಲಾ ರೂ. 2ಸಾವಿರದಂತೆ ಒಟ್ಟು ರೂ. 8 ಸಾವಿರ ವಿನಿಯೋಗಿಸಲಾಗಿದೆ. ಕೇಂದ್ರ ಸರ್ಕಾರದ ಬಾಲಸ್ವಚ್ಚ ವಿದ್ಯಾಲಯ ಯೋಜನೆಯಡಿಯಲ್ಲಿ ರೂ.1 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ. ವಿಶೇಷ ಅಗತ್ಯವಿರುವ ಮಕ್ಕಳಿಗೆ ವೈದ್ಯಕೀಯ ತಪಾಸಣೆಗೆ ರೂ. 20 ಸಾವಿರ, ಎಸ್ಕಾರ್ಟ್ ಸೌಲಭ್ಯಕ್ಕೆ ರೂ. 1,25 ಸಾವಿರ, ಸಾರಿಗೆ ಸೌಲಭ್ಯಕ್ಕೆ ರೂ. 1,75 ಸಾವಿರ, ಕರೆಕ್ಟ್ರೂ ಸರ್ಜರಿಗೆ ರೂ. 24 ಸಾವಿರ, ಫಿಸಿಯೋಥೆರಪಿಗೆ ರೂ. 50ಸಾವಿರ, ಸಾಹಸ ಮತ್ತು ಪೃಕೃತಿ ಅಧ್ಯಯನ ಪ್ರವಾಸಕ್ಕೆ ರೂ. 30 ಸಾವಿರ, ವಿಶ್ವ ಅಂಗವಿಕಲ ದಿನಾಚರಣೆಗೆ ರೂ. ರೂ. 4,54 ಸಾವಿರ ಬಿಡುಗೆಯಾಗಿದ್ದು, ಫಲಾನುಭವಿ ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ.

ಸರ್ವ ಶಿಕ್ಷಣ ಅಭಿಯಾನದ ವಿಶೇಷ ಕಾರ್ಯಕ್ರಮಗಳಾದ ಜನಪದ ಮಾಧ್ಯಮ, ಮೇಳಗಳು, ಪ್ರಚಾರ ಸಾಮಾಗ್ರಿ, ಶಿಕ್ಷಣ ಹಕ್ಕು ಕಾಯಿದೆ ಜಾಗೃತಿ, ಸ್ಪರ್ಧಾ ಮಾಸಾಚರಣೆ ಮುಂತಾದ ಕಾರ್ಯಕ್ರಮಗಳಿಗೆ ರೂ. 1,50,950 ಅನುದಾನ ಬಿಡುಗಡೆಯಾಗಿದ್ದು, ಇದನ್ನು ಇಲಾಖೆಯ ನಿಯಮಾನುಸಾರ ವಿನಿಯೋಗಿಸಲಾಗಿದೆ. 752 ಶಿಕ್ಷಕರಿಗೆ ತರಬೇತಿ ನೀಡಲಾಗಿದೆ ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪ್ರಭಾರ ಸಮನ್ವಯಾಧಿಕಾರಿ ಪ್ರದೀಪ್ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರದ ನೋಡಲ್ ಅಧಿಕಾರಿ ದಿನೇಶ್ ಮಾಚಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X