Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಲ್ಕಿ: ಬಾವಿಗೆ ಇಳಿದವನನ್ನು ರಕ್ಷಿಸಲು...

ಮುಲ್ಕಿ: ಬಾವಿಗೆ ಇಳಿದವನನ್ನು ರಕ್ಷಿಸಲು ತೆರಳಿದ್ದ ಮೂವರು ಸಹಿತ ನಾಲ್ಕು ಮಂದಿ ಅಸ್ವಸ್ಥ

ವಾರ್ತಾಭಾರತಿವಾರ್ತಾಭಾರತಿ15 April 2016 7:21 PM IST
share
ಮುಲ್ಕಿ: ಬಾವಿಗೆ ಇಳಿದವನನ್ನು ರಕ್ಷಿಸಲು ತೆರಳಿದ್ದ ಮೂವರು ಸಹಿತ ನಾಲ್ಕು ಮಂದಿ ಅಸ್ವಸ್ಥ

ಮುಲ್ಕಿ, ಎ. 15: ಬಾವಿಯೊಳಗಿದ್ದ ಪಂಪ್ ರಿಪೇರಿಗೆಂದು ಇಳಿದಿದ್ದ ಓರ್ವರನ್ನು ರಕ್ಷಿಸಲು ತೆರಳಿದ್ದ ಮೂವರು ಸೇರಿ ಒಟ್ಟು ನಾಲ್ಕು ಮಂದಿ ಅಸ್ವಸ್ಥಗೊಂಡ ಘಟನೆ ಮುಲ್ಕಿ ಠಾಣಾ ವ್ಯಾಪ್ತಿಯ ಕಾಪಿಕಾಡು ಅತ್ತೂರು ಎಂಬಲ್ಲಿ ನಡೆದಿದೆ.

 ಅಸ್ವಸ್ಥಗೊಂಡವರನ್ನು ಕಾಪಿಕಾಡು ಅತ್ತೂರು ನಿವಾಸಿಗಳಾದ ಮುಹಮ್ಮದ್ ಕುಞ್ಞೆ ಎಂಬವರ ಮಕ್ಕಲಾದ ಮುನೀರ್, ಅಬ್ದುಲ್ ನಝೀರ್ ಮತ್ತು ನೆರೆ ಮನೆಯ ಮುಹಮ್ಮದ್ ಮತ್ತು ಪೂವಪ್ಪ ಎಂದು ತಿಳಿದು ಬಂದಿದೆ.

   ಕಾಪಿಕಾಡು ಅತ್ತೂರು ಕಾಪಿಕಾಡು ನಿವಾಸಿ ಮುಹಮ್ಮದ್ ಕುಞ್ಞೆ ಎಂಬವರರು ತನ್ನ ಮನೆಯ ಸುಮಾರು 50 ಅಡಿ ಆಳದ ಬಾವಿಯ ಪಂಪ್ ರಿಪೇರಿಗೆಂದು ಬಾವಿಗೆ ಇಳಿದಿದ್ದ ವೇಳೆ ಉಸಿರು ಗಟ್ಟಿ ಅಸ್ವಸ್ಥರಾಗಿದ್ದರು. ಸದನ್ನು ಕಂಡ ಅವರ ಮಕ್ಕಳಾದ ಮುನೀರ್, ಅಬ್ದುಲ್ ನಝೀರ್ ತಂದೆಯನ್ನು ಮೇಲೆತ್ತಲು ಬಾವಿಗೆ ಇಳಿದರಾದರೂ ಅವರಿಗೂ ಬಾವಿಯೊಳಗೆ ಆಮ್ಲಜನಕದ ಕೊರೆತೆಯಿಂದ ಉಸಿರುಗಟ್ಟಿ ಅಲ್ಲೇ ಉಳಿಯುವಂತಾಗಿತ್ತು. ಮುಹಮ್ಮದ್ ಮತ್ತು ಅವರ ಮಕ್ಕಳನ್ನು ಮೇಲೆತ್ತಲು ತೆರಳಿದ ಸ್ಥಳೀಯರಾದ ಪೂವಪ್ಪ ಎಂಬವರೂ ಆಮ್ಲಜನಕದ ಕೊರತೆಯಿಂದಾಗಿ ಉಸಿರಾಡಲಾಗದೆ ಬಾವಿಯಲ್ಲಿ ಉಳಿಯುವಂತಾಯಿತು ಎಂದು ತಿಳಿದು ಬಂದಿದೆ.

 ತಕ್ಷಣ ಅಗ್ನಿಶಾಮಕ ಕಚೇರಿಗೆ ಫೋನಾಯಿಸಿ ಘಟನೆ ತಿಳಿಸಿದ್ದ ಸ್ಥಳೀಯರು, ಮುಲ್ಕಿ ಪೊಲೀಸರು ಅವರು ಬರುವ ವರೆಗೆ ಮೇಲೆತ್ತುವ ಎಲ್ಲಾ ಪ್ರಯತ್ನಗಳನ್ನು ನಡೆಸಿದರಾದರೂ ಫಲ ನೀಡಿಲ್ಲ. ಬಳಿ ಅಗ್ನಿಶಾಮಕ ಸಿಬ್ಬಂದಿಯೊಂದಿಗೆ ಸ್ಥಳೀಯರು ಹಾಗೂ ಮುಲ್ಕಿ ಪೊಲೀಸರು ಕೈಜೋಡಿಸಿ ನಡೆಸಿದ ಕಾರ್ಯಾಚರಣೆಯಲ್ಲಿ ಬಾವಿಯೊಳಗಿದ್ದ ನಾಲ್ವರನ್ನೂ ಮೇಲೆತ್ತಲಾಯಿತು.

ಘಟನೆಯಿಂದ ಮುನೀರ್, ಅಬ್ದುಲ್ ನಝೀರ್ ಮತ್ತು ಮುಹಮ್ಮದ್ ಅಲ್ಪ ಪ್ರಮಾಣದಲ್ಲಿ ಅಸ್ವಸ್ಥರಾಗಿದ್ದರೆ ಪೂವಪ್ಪ ತೀರಾ ಅಸ್ವಸ್ಥರಾಗಿದ್ದರು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಲಾಗಿದೆ ಎಂದು ತಿಳಿದು ಬಂದಿದೆ. ಈ ಸಂಬಂಧ ಮುಲ್ಕಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಡವಾಗಿ ಬಂದ ಅಗ್ನಿಶಾಮಕದಳ:

ಎಂದಿನಂತೆಯೇ ಹಳೆಯಂಗಡಿ, ಕಿನ್ನಿಗೋಳಿ, ಮುಲ್ಕಿ ಭಾಗದಲ್ಲಿ ಯಾವುದೇ ಅವಘಡಗಳು ಸಂಭವಿಸಿದರೂ ಮಂಗಳೂರಿನ ಅಗ್ನಿಶಾಮಕ ಸಿಬ್ಬಂದಿಗಾಗಿ ಕಾಯುವ ಪರಿಪಾಠ ಹಿಂದಿನಿಂದಲೂ ಇದೆ. ಮುಲ್ಕಿಯಲ್ಲಿ ಗ್ನಿಶಾಮಕ ಕಚೇರಿ ಸ್ಥಾಪಿಸುವಂತೆ ಜನತೆ ಹಲವು ವರ್ಷಗಳಿಂದ ಬೇಡಿಕೆ ಇಡುತ್ತಿದ್ದಾರಾದರೂ ಅದು ಬೇಡಿಕೆಯಾಗಿಯೇ ಉಳಿದಿದದೆ.

ಈ ಭಾಗದ ಎಲ್ಲಾ ದುರ್ಘಟನೆಗಳ ಸಂದರ್ಭ ತಡವಗಿ ಬರುವ ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ತಲುಪುವಾಗ ದುರ್ಘಟನೆ ನಡೆದು ಪ್ರಾಣಿಹಾನಿಸಂಭವಿಸಿರುವ ಘಟನೆಗಳೇ ಹೆಚ್ಚು ಎಮದಿರುವ ಸ್ಥಳೀಯರು ಶೀಘ್ರ ಮುಲ್ಕಿ ಯಲ್ಲಿ ಅಗ್ನಿಶಾಮಕ ಕಚೇರಿ ತೆರೆದು ಸೇವೆ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X