Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಿಟ್ಟು ಬಂದ ಪರ್ಸ್ ತರಲು ಹೆಲಿಕಾಪ್ಟರ್...

ಬಿಟ್ಟು ಬಂದ ಪರ್ಸ್ ತರಲು ಹೆಲಿಕಾಪ್ಟರ್ ಕಳಿಸಿದ ಗವರ್ನರ್!

ವಾರ್ತಾಭಾರತಿವಾರ್ತಾಭಾರತಿ16 April 2016 2:49 PM IST
share
ಬಿಟ್ಟು ಬಂದ ಪರ್ಸ್ ತರಲು ಹೆಲಿಕಾಪ್ಟರ್ ಕಳಿಸಿದ ಗವರ್ನರ್!

ವಾಶಿಂಗ್ಟನ್, ಎ. 16: ಅಮೆರಿಕದ ಅಲಬಾಮ ರಾಜ್ಯದ ಗವರ್ನರ್ ರಾಬರ್ಟ್ ಬೆಂಟ್ಲೆ ತಾನು ಮರೆತು ಬಂದ ಪರ್ಸನ್ನು ತರಲು ಪೊಲೀಸ್ ಹೆಲಿಕಾಪ್ಟರನ್ನು ಬಳಸಿದ ಘಟನೆಯೊಂದು ವರದಿಯಾಗಿದೆ. ಈ ಕಾರ್ಯಾಚರಣೆಗೆ ತೆರಿಗೆದಾರರ 4,000 ಡಾಲರ್ (ಸುಮಾರು 2,66,000 ರೂಪಾಯಿ) ಹಣವನ್ನು ವ್ಯಯಿಸಲಾಯಿತು.

2014ರ ಉತ್ತರಾರ್ಧದಲ್ಲಿ ರಾಬರ್ಟ್ ಬೆಂಟ್ಲೆ ಟಸ್ಕಲೂಸದಿಂದ ತನ್ನ ಬೀಚ್ ಮನೆಗೆ ತೆರಳಿದರು. ಅದು ಐದು ಗಂಟೆಗಳ ರಸ್ತೆ ಪ್ರಯಾಣವಾಗಿತ್ತು. ಆದರೆ, ಅವರು ಪರ್ಸನ್ನು ಮರೆತು ಬಂದರು.

ಹಾಗಾಗಿ, ಪರ್ಸನ್ನು ತಂದುಕೊಡುವಂತೆ ಅವರು ತನ್ನ ಭದ್ರತಾ ಸಿಬ್ಬಂದಿಗೆ ಸೂಚಿಸಿದರು. ಇದಕ್ಕಾಗಿ ರಾಜ್ಯ ಪೊಲೀಸ್ ಹೆಲಿಕಾಪ್ಟರನ್ನು ಬಳಸಲಾಯಿತು ಎಂಬುದಾಗಿ ಹಾರಾಟ ದಾಖಲೆಗಳು ಹೇಳುತ್ತವೆ.

ಪರ್ಸನ್ನು ಹೆಲಿಕಾಪ್ಟರ್‌ನಲ್ಲಿ ತರುವಂತೆ ತಾನು ಸೂಚಿಸಿಲ್ಲ ಎಂದು ಈಗಾಗಲೇ ಲೈಂಗಿಕ ಹಗರಣವೊಂದಕ್ಕೆ ಸಂಬಂಧಿಸಿ ರಾಜೀನಾಮೆ ನೀಡಬೇಕೆಂಬ ಒತ್ತಡ ಎದುರಿಸುತ್ತಿರುವ ಬೆಂಟ್ಲಿ ಹೇಳುತ್ತಾರೆ. ‘‘ನನ್ನ ಪರ್ಸ್ ತರುವಂತೆ ನಾನು ಅವರಲ್ಲಿ ವಿನಂತಿಸಿದೆ. ಅದನ್ನು ಅವರು ಹೇಗೆ ತಂದರು ಎಂದು ನನಗೆ ಗೊತ್ತಿಲ್ಲ’’ ಎಂದು ಗವರ್ನರ್ ಹೇಳಿದರು. ‘‘ಹೆಲಿಕಾಪ್ಟರ್‌ನಲ್ಲಿ ತನ್ನಿ ಎಂದು ನಾನು ಹೇಳಿರಲಿಲ್ಲ’’ ಎಂದರು.

‘‘ಭದ್ರತಾ ಕಾರಣಗಳಿಗಾಗಿ ನಮ್ಮ ಪರ್ಸ್ ನಮ್ಮಲ್ಲಿ ಇರಬೇಕು. ನಾನು ಗವರ್ನರ್. ನನಗೆ ಹಣ ಬೇಕಾಗಿತ್ತು. ಏನಾದರೂ ತಿನ್ನಲು ನಾನು ಖರೀದಿಸಬೇಕಾಗಿತ್ತು’’ ಎಂದು ಅಲಬಾಮ ಗವರ್ನರ್ ಹೇಳುತ್ತಾರೆ.

ಅಲಬಾಮ ಕಾನೂನು ಅನುಷ್ಠಾನ ಸಂಸ್ಥೆಯ ಮುಖ್ಯಸ್ಥರು ಹೆಲಿಕಾಪ್ಟರ್ ಘಟನೆಯ ಬಗ್ಗೆ ಭಿನ್ನ ಹೇಳಿಕೆಗಳನ್ನು ನೀಡಿದ್ದಾರೆ.

ಹೆಲಿಕಾಪ್ಟರನ್ನು ಬಳಸಲು ಗವರ್ನರ್‌ರ ಮಾಜಿ ಅಂಗರಕ್ಷಕನಿಂದ ತಾನು ಅನುಮತಿ ಪಡೆದಿದ್ದೇನೆ ಎಂದು ಒಬ್ಬರು ಹೇಳಿದರೆ, ತನಗೆ ಪರ್ಸ್ ಬಗ್ಗೆ ಯಾರೂ ಏನೂ ಹೇಳಿರಲಿಲ್ಲ ಹಾಗೂ ಹೆಲಿಕಾಪ್ಟರ್ ಬಳಕೆಗೆ ತಾನು ಅನುಮತಿ ನೀಡಿರಲಿಲ್ಲ ಎಂದು ಇನ್ನೊಬ್ಬರು ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X